AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಕೋತಿಗಳ ಮಾರಣಹೋಮ

ದೊಡ್ಡಬಳ್ಳಾಪುರ: ಅದು ಶ್ರೀ ಕ್ಷೇತ್ರ, ಜನ ಅಲ್ಲಿಗೆ ದೋಷ ಪರಿಹಾರಕ್ಕೆಂದು ಹೋಗುತ್ತಾರೆ. ಆದರೆ ಪುಣ್ಯ ಕ್ಷೇತ್ರವೆಂದು ಖ್ಯಾತಿ ಪಡೆದಿರುವ ಈ ಕ್ಷೇತ್ರದ ಸಮೀಪ ದುಷ್ಕರ್ಮಿಗಳು ಪಾಪದ ಕೃತ್ಯವೆಸಗಿದ್ದು, ಮನುಷ್ಯನ ಪೂರ್ವಜರಾದ ಮಂಗಗಳನ್ನು ಹೀನಾಯವಾಗಿ ಸಾಯಿಸಿರುವ ಘಟನೆ ಮನಕಲುಕುವಂತಿದೆ. ಹೌದು ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಹೊರ ವಲಯದ ಮಾಕಳಿ ಬಳಿ ಕಿಡಿಗೇಡಿಗಳು ಕಳೆದ ರಾತ್ರಿ 6 ಕೋತಿಗಳ ಕಾಲುಗಳನ್ನು ಹಗ್ಗದಿಂದ ಕಟ್ಟಿ ಸಾಯಿಸಿ ರಸ್ತೆ ಮೇಲೆ ಎಸೆದಿದ್ದಾರೆ. ಬೆಳಗಿನ ಜಾವ ಸ್ಥಳೀಯ ಯುವಕರು‌ ಹೆದ್ದಾರಿ […]

ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ಕೋತಿಗಳ ಮಾರಣಹೋಮ
ಸಾಧು ಶ್ರೀನಾಥ್​
|

Updated on: Sep 25, 2019 | 1:48 PM

Share

ದೊಡ್ಡಬಳ್ಳಾಪುರ: ಅದು ಶ್ರೀ ಕ್ಷೇತ್ರ, ಜನ ಅಲ್ಲಿಗೆ ದೋಷ ಪರಿಹಾರಕ್ಕೆಂದು ಹೋಗುತ್ತಾರೆ. ಆದರೆ ಪುಣ್ಯ ಕ್ಷೇತ್ರವೆಂದು ಖ್ಯಾತಿ ಪಡೆದಿರುವ ಈ ಕ್ಷೇತ್ರದ ಸಮೀಪ ದುಷ್ಕರ್ಮಿಗಳು ಪಾಪದ ಕೃತ್ಯವೆಸಗಿದ್ದು, ಮನುಷ್ಯನ ಪೂರ್ವಜರಾದ ಮಂಗಗಳನ್ನು ಹೀನಾಯವಾಗಿ ಸಾಯಿಸಿರುವ ಘಟನೆ ಮನಕಲುಕುವಂತಿದೆ.

ಹೌದು ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಹೊರ ವಲಯದ ಮಾಕಳಿ ಬಳಿ ಕಿಡಿಗೇಡಿಗಳು ಕಳೆದ ರಾತ್ರಿ 6 ಕೋತಿಗಳ ಕಾಲುಗಳನ್ನು ಹಗ್ಗದಿಂದ ಕಟ್ಟಿ ಸಾಯಿಸಿ ರಸ್ತೆ ಮೇಲೆ ಎಸೆದಿದ್ದಾರೆ. ಬೆಳಗಿನ ಜಾವ ಸ್ಥಳೀಯ ಯುವಕರು‌ ಹೆದ್ದಾರಿ ರಸ್ತೆ ಮೇಲಿನ ದೃಶ್ಯ ಕಂಡು ಆತಂಕಕ್ಕೆ ಒಳಗಾಗಿದ್ದಾರೆ. ಸತ್ತು ಬಿದ್ದಿದ್ದ ಕೋತಿಗಳ ಅಂತ್ಯಸಂಸ್ಕಾರ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಈ ಹಿಂದೆಯೂ ಇದೇ ರೀತಿ 20 ಕೋತಿಗಳನ್ನ ದುಷ್ಕರ್ಮಿಗಳು ಸಾಯಿಸಿದ್ದರು. ಈ ಬಾರಿಯಾದರೂ ಈ ಕುರಿತು ಸೂಕ್ತ ತನಿಖೆ ‌ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುಬೇಕೆಂದು ಯುವಕರು ಒತ್ತಾಯಿಸಿದ್ದು, ಮೂಕ ಪ್ರಾಣಿಗಳ ಮೇಲೆ ಕಿಡಿಗೇಡಿಗಳಿಂದ ಆಗುತ್ತಿರುವ ಈ ದೌರ್ಜನ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow Us
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ವಾಣಿಜ್ಯ ಸಿಲಿಂಡರ್ ಬೇಕಿದ್ದರೆ ಒಂದು ವಾರದೊಳಗೆ ಈ ಕೆಲಸ ಮಾಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಐವರು ಮಹಿಳೆಯರ ಜತೆ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿದ ಖಾಸಗಿ ಕಂಪನಿ ಎಂಡಿ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
ಅಣ್ಣಾವ್ರ ಹುಟ್ಟೂರಲ್ಲಿ ಕಿಚ್ಚ ಸುದೀಪ್​ಗೆ ಗುಡಿ ಕಟ್ಟಿ ನಿತ್ಯ ಆರಾಧನೆ!
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
‘ನಿಮ್ಮ ಲೀಡರ್​​ಶಿಪ್ ಇಷ್ಟ’; ಧೋನಿ ಹಾಡಿ ಹೊಗಳಿದ ಶಿವಕಾರ್ತಿಕೇಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಡ್ಯಾಶ್‌ಕ್ಯಾಮ್‌ನಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ವಿಮಾನ ನಿಲ್ದಾಣದ ರನ್​ವೇನಲ್ಲಿ ಟ್ರಕ್​ಗೆ ಡಿಕ್ಕಿ ಹೊಡೆದ ಏರ್ ಕೆನಡಾ ವಿಮಾನ
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ರಸ್ತೆ ಹೇಗೆ ದಾಟ್ಬೇಕು ಗೊತ್ತಾ? ಮನುಷ್ಯರಿಗೇ ಪಾಠ ಹೇಳಿದ ಕಾಡಾನೆ ಹಿಂಡು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ಬಡವರಿಗೆ ‘ಸರಿಗಮಪ’ದಲ್ಲಿ ಮಣೆ ಎಂದವರಿಗೆ ಪ್ರೋಮೋದಲ್ಲೇ ಖಡಕ್ ಉತ್ತರ
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?