AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನಲ್ಲಿ ಮಲಗಿದ್ದ ಪ್ರಾಧ್ಯಾಪಕ ಸುಲಿಗೆ ಮಾಡಿ ಕಾರು ಸಮೇತ ಎಸ್ಕೇಪ್ ಆದ ಖದೀಮರು

ಕಾರನ್ನು ನಿಲ್ಲಿಸಿ ಮಲಗಿದ್ದ ಪ್ರಾಧ್ಯಾಪಕ ರಮೇಶ್‌ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸುಲಿಗೆ ಮಾಡಿದ್ದಾರೆ. ರಮೇಶ್ರನ್ನು ಬೆದರಿಸಿ ಅವರ ಬಳಿಯಿದ್ದ ಡೆಬಿಟ್ ಕಾರ್ಡ್, ಮೊಬೈಲ್ ಕಸಿದು ಬಳಿಕ ಕಾರಿನಿಂದ ರಮೇಶ್ರನ್ನು ಇಳಿಸಿ ಕಾರು ಸಮೇತ ಪರಾರಿಯಾಗಿದ್ದಾರೆ.

ಕಾರಿನಲ್ಲಿ ಮಲಗಿದ್ದ ಪ್ರಾಧ್ಯಾಪಕ ಸುಲಿಗೆ ಮಾಡಿ ಕಾರು ಸಮೇತ ಎಸ್ಕೇಪ್ ಆದ ಖದೀಮರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 30, 2021 | 2:50 PM

Share

ಮೈಸೂರು: ವ್ಯಕ್ತಿಯನ್ನು ಬೆದರಿಸಿ ಸುಲಿಗೆ ಮಾಡಿ ಕಾರಿನ ಸಮೇತ ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹಳ್ಳದ ಮನುಗನಹಳ್ಳಿ ಗೇಟ್‌ ಬಳಿ ನಡೆದಿದೆ.

ಕಾರನ್ನು ನಿಲ್ಲಿಸಿ ಮಲಗಿದ್ದ ಪ್ರಾಧ್ಯಾಪಕ ರಮೇಶ್‌ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸುಲಿಗೆ ಮಾಡಿದ್ದಾರೆ. ರಮೇಶ್ರನ್ನು ಬೆದರಿಸಿ ಅವರ ಬಳಿಯಿದ್ದ ಡೆಬಿಟ್ ಕಾರ್ಡ್, ಮೊಬೈಲ್ ಕಸಿದು ಬಳಿಕ ಕಾರಿನಿಂದ ರಮೇಶ್ರನ್ನು ಇಳಿಸಿ ಕಾರು ಸಮೇತ ಪರಾರಿಯಾಗಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರಿನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ರಮೇಶ್, ಸಂಬಂಧಿಯನ್ನು ದೊಡ್ಡಮಾರ ಗೌಡನಹಳ್ಳಿಗೆ ಬಿಡಲು ಬಂದಿದ್ದರು. ವಾಪಸ್ಸು ತೆರಳುವ ದಾರಿಯಲ್ಲಿ ನಿದ್ದೆ ಬಂದ ಕಾರಣ ಕಾರು ನಿಲ್ಲಿಸಿ ಕೆಲ ಸಮಯ ವಿಶ್ರಾಂತಿ ಪಡೆಯಲು ಮಲಗಿದ್ದರು. ಈ ವೇಳೆ ರಮೇಶ್‌ರನ್ನು ಸುಳಿಗೆ ಮಾಡಿ ಕಾರಿನಿಂದ ಕೆಳಗಿಳಿಸಿ ಕಾರು ಸಮೇತ ಖದೀಮರು ಪರಾರಿಯಾಗಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿದೇಶಕ್ಕೆ ಹಾರಲಿದ್ದ 6 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನ ಬೆಂಗಳೂರು ಏರ್​ಪೋರ್ಟ್​​ನಲ್ಲಿ ವಶಕ್ಕೆ

Published On - 10:50 am, Fri, 30 July 21

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ