AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನಲ್ಲಿ ಮಲಗಿದ್ದ ಪ್ರಾಧ್ಯಾಪಕ ಸುಲಿಗೆ ಮಾಡಿ ಕಾರು ಸಮೇತ ಎಸ್ಕೇಪ್ ಆದ ಖದೀಮರು

ಕಾರನ್ನು ನಿಲ್ಲಿಸಿ ಮಲಗಿದ್ದ ಪ್ರಾಧ್ಯಾಪಕ ರಮೇಶ್‌ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸುಲಿಗೆ ಮಾಡಿದ್ದಾರೆ. ರಮೇಶ್ರನ್ನು ಬೆದರಿಸಿ ಅವರ ಬಳಿಯಿದ್ದ ಡೆಬಿಟ್ ಕಾರ್ಡ್, ಮೊಬೈಲ್ ಕಸಿದು ಬಳಿಕ ಕಾರಿನಿಂದ ರಮೇಶ್ರನ್ನು ಇಳಿಸಿ ಕಾರು ಸಮೇತ ಪರಾರಿಯಾಗಿದ್ದಾರೆ.

ಕಾರಿನಲ್ಲಿ ಮಲಗಿದ್ದ ಪ್ರಾಧ್ಯಾಪಕ ಸುಲಿಗೆ ಮಾಡಿ ಕಾರು ಸಮೇತ ಎಸ್ಕೇಪ್ ಆದ ಖದೀಮರು
ಸಾಂದರ್ಭಿಕ ಚಿತ್ರ
TV9 Web
| Updated By: guruganesh bhat|

Updated on:Jul 30, 2021 | 2:50 PM

Share

ಮೈಸೂರು: ವ್ಯಕ್ತಿಯನ್ನು ಬೆದರಿಸಿ ಸುಲಿಗೆ ಮಾಡಿ ಕಾರಿನ ಸಮೇತ ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹಳ್ಳದ ಮನುಗನಹಳ್ಳಿ ಗೇಟ್‌ ಬಳಿ ನಡೆದಿದೆ.

ಕಾರನ್ನು ನಿಲ್ಲಿಸಿ ಮಲಗಿದ್ದ ಪ್ರಾಧ್ಯಾಪಕ ರಮೇಶ್‌ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸುಲಿಗೆ ಮಾಡಿದ್ದಾರೆ. ರಮೇಶ್ರನ್ನು ಬೆದರಿಸಿ ಅವರ ಬಳಿಯಿದ್ದ ಡೆಬಿಟ್ ಕಾರ್ಡ್, ಮೊಬೈಲ್ ಕಸಿದು ಬಳಿಕ ಕಾರಿನಿಂದ ರಮೇಶ್ರನ್ನು ಇಳಿಸಿ ಕಾರು ಸಮೇತ ಪರಾರಿಯಾಗಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರಿನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ರಮೇಶ್, ಸಂಬಂಧಿಯನ್ನು ದೊಡ್ಡಮಾರ ಗೌಡನಹಳ್ಳಿಗೆ ಬಿಡಲು ಬಂದಿದ್ದರು. ವಾಪಸ್ಸು ತೆರಳುವ ದಾರಿಯಲ್ಲಿ ನಿದ್ದೆ ಬಂದ ಕಾರಣ ಕಾರು ನಿಲ್ಲಿಸಿ ಕೆಲ ಸಮಯ ವಿಶ್ರಾಂತಿ ಪಡೆಯಲು ಮಲಗಿದ್ದರು. ಈ ವೇಳೆ ರಮೇಶ್‌ರನ್ನು ಸುಳಿಗೆ ಮಾಡಿ ಕಾರಿನಿಂದ ಕೆಳಗಿಳಿಸಿ ಕಾರು ಸಮೇತ ಖದೀಮರು ಪರಾರಿಯಾಗಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿದೇಶಕ್ಕೆ ಹಾರಲಿದ್ದ 6 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನ ಬೆಂಗಳೂರು ಏರ್​ಪೋರ್ಟ್​​ನಲ್ಲಿ ವಶಕ್ಕೆ

Published On - 10:50 am, Fri, 30 July 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!