AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನಲ್ಲಿ ಮಲಗಿದ್ದ ಪ್ರಾಧ್ಯಾಪಕ ಸುಲಿಗೆ ಮಾಡಿ ಕಾರು ಸಮೇತ ಎಸ್ಕೇಪ್ ಆದ ಖದೀಮರು

ಕಾರನ್ನು ನಿಲ್ಲಿಸಿ ಮಲಗಿದ್ದ ಪ್ರಾಧ್ಯಾಪಕ ರಮೇಶ್‌ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸುಲಿಗೆ ಮಾಡಿದ್ದಾರೆ. ರಮೇಶ್ರನ್ನು ಬೆದರಿಸಿ ಅವರ ಬಳಿಯಿದ್ದ ಡೆಬಿಟ್ ಕಾರ್ಡ್, ಮೊಬೈಲ್ ಕಸಿದು ಬಳಿಕ ಕಾರಿನಿಂದ ರಮೇಶ್ರನ್ನು ಇಳಿಸಿ ಕಾರು ಸಮೇತ ಪರಾರಿಯಾಗಿದ್ದಾರೆ.

ಕಾರಿನಲ್ಲಿ ಮಲಗಿದ್ದ ಪ್ರಾಧ್ಯಾಪಕ ಸುಲಿಗೆ ಮಾಡಿ ಕಾರು ಸಮೇತ ಎಸ್ಕೇಪ್ ಆದ ಖದೀಮರು
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 30, 2021 | 2:50 PM

Share

ಮೈಸೂರು: ವ್ಯಕ್ತಿಯನ್ನು ಬೆದರಿಸಿ ಸುಲಿಗೆ ಮಾಡಿ ಕಾರಿನ ಸಮೇತ ಪರಾರಿಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹಳ್ಳದ ಮನುಗನಹಳ್ಳಿ ಗೇಟ್‌ ಬಳಿ ನಡೆದಿದೆ.

ಕಾರನ್ನು ನಿಲ್ಲಿಸಿ ಮಲಗಿದ್ದ ಪ್ರಾಧ್ಯಾಪಕ ರಮೇಶ್‌ ಬಳಿ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಸುಲಿಗೆ ಮಾಡಿದ್ದಾರೆ. ರಮೇಶ್ರನ್ನು ಬೆದರಿಸಿ ಅವರ ಬಳಿಯಿದ್ದ ಡೆಬಿಟ್ ಕಾರ್ಡ್, ಮೊಬೈಲ್ ಕಸಿದು ಬಳಿಕ ಕಾರಿನಿಂದ ರಮೇಶ್ರನ್ನು ಇಳಿಸಿ ಕಾರು ಸಮೇತ ಪರಾರಿಯಾಗಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಂಗಳೂರಿನ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ರಮೇಶ್, ಸಂಬಂಧಿಯನ್ನು ದೊಡ್ಡಮಾರ ಗೌಡನಹಳ್ಳಿಗೆ ಬಿಡಲು ಬಂದಿದ್ದರು. ವಾಪಸ್ಸು ತೆರಳುವ ದಾರಿಯಲ್ಲಿ ನಿದ್ದೆ ಬಂದ ಕಾರಣ ಕಾರು ನಿಲ್ಲಿಸಿ ಕೆಲ ಸಮಯ ವಿಶ್ರಾಂತಿ ಪಡೆಯಲು ಮಲಗಿದ್ದರು. ಈ ವೇಳೆ ರಮೇಶ್‌ರನ್ನು ಸುಳಿಗೆ ಮಾಡಿ ಕಾರಿನಿಂದ ಕೆಳಗಿಳಿಸಿ ಕಾರು ಸಮೇತ ಖದೀಮರು ಪರಾರಿಯಾಗಿದ್ದಾರೆ. ಹೆಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ವಿದೇಶಕ್ಕೆ ಹಾರಲಿದ್ದ 6 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನ ಬೆಂಗಳೂರು ಏರ್​ಪೋರ್ಟ್​​ನಲ್ಲಿ ವಶಕ್ಕೆ

Published On - 10:50 am, Fri, 30 July 21

ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಗಿಲ್ಲಿ ಅವತಾರವನ್ನೇ ಬದಲಿಸಿದ ಮನೆ ಮಂದಿ; ನೀವು ನಗೋದು ಗ್ಯಾರಂಟಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ