AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ಯೆ ಮಾಡಲು ಬಂದವ್ರು ಕಾರು ಸಮೇತ ಹಳ್ಳಕ್ಕೆ ಬಿದ್ರು.. ಜನ ಸೇರುತ್ತಿದ್ದಂತೆ ಕಾಲ್ಕಿತ್ರು

ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿ, ಆ ಪ್ಲ್ಯಾನ್ ಫ್ಲಾಪ್ ಆಗಿ ದುಷ್ಕರ್ಮಿಗಳು ವಾಪಸಾಗಿರುವ ಘಟನೆ ರಾಮನಗರದ ಮಲ್ಲೇಶ್ವರ ಬಡಾವಣೆಯಲ್ಲಿ ನಡೆದಿದೆ. ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಪುತ್ರ, ಕ.ರ.ವೇ. ತಾಲೂಕು ಅಧ್ಯಕ್ಷಮ ಹತ್ಯೆ ಯತ್ನ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ರಾಮನಗರ ಜಿಲ್ಲಾ ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಮಗನಾಗಿರುವ ಕ.ರ.ವೇ. ತಾಲೂಕು ಘಟಕದ ಅಧ್ಯಕ್ಷ ದೇವರಾಜ್​ನನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿತ್ತು. ಆದರೆ ದುಷ್ಕರ್ಮಿಗಳು […]

ಹತ್ಯೆ ಮಾಡಲು ಬಂದವ್ರು ಕಾರು ಸಮೇತ ಹಳ್ಳಕ್ಕೆ ಬಿದ್ರು.. ಜನ ಸೇರುತ್ತಿದ್ದಂತೆ ಕಾಲ್ಕಿತ್ರು
ಆಯೇಷಾ ಬಾನು
| Edited By: |

Updated on: Oct 06, 2020 | 9:53 AM

Share

ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿ, ಆ ಪ್ಲ್ಯಾನ್ ಫ್ಲಾಪ್ ಆಗಿ ದುಷ್ಕರ್ಮಿಗಳು ವಾಪಸಾಗಿರುವ ಘಟನೆ ರಾಮನಗರದ ಮಲ್ಲೇಶ್ವರ ಬಡಾವಣೆಯಲ್ಲಿ ನಡೆದಿದೆ.

ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಪುತ್ರ, ಕ.ರ.ವೇ. ತಾಲೂಕು ಅಧ್ಯಕ್ಷಮ ಹತ್ಯೆ ಯತ್ನ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ರಾಮನಗರ ಜಿಲ್ಲಾ ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಮಗನಾಗಿರುವ ಕ.ರ.ವೇ. ತಾಲೂಕು ಘಟಕದ ಅಧ್ಯಕ್ಷ ದೇವರಾಜ್​ನನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿತ್ತು. ಆದರೆ ದುಷ್ಕರ್ಮಿಗಳು ಬಂದಿದ್ದ ಕಾರು ಹಳ್ಳಕ್ಕೆ ಬಿದ್ದಿತ್ತು.

ಕಾರು ಹಳ್ಳಕ್ಕೆ ಬೀಳುತ್ತಿದ್ದಂತೆ ಜನರು ಸೇರಿದ್ದಾರೆ. ತಕ್ಷಣವೇ ಕಾರಿನಲ್ಲಿದ್ದ ನಾಲ್ವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕಾರಲ್ಲಿ ಲಾಂಗ್, ಖಾರದಪುಡಿ ಪತ್ತೆಯಾಗಿದೆ. ಸ್ಥಳಕ್ಕೆ ಐಜೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ