AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ಯೆ ಮಾಡಲು ಬಂದವ್ರು ಕಾರು ಸಮೇತ ಹಳ್ಳಕ್ಕೆ ಬಿದ್ರು.. ಜನ ಸೇರುತ್ತಿದ್ದಂತೆ ಕಾಲ್ಕಿತ್ರು

ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿ, ಆ ಪ್ಲ್ಯಾನ್ ಫ್ಲಾಪ್ ಆಗಿ ದುಷ್ಕರ್ಮಿಗಳು ವಾಪಸಾಗಿರುವ ಘಟನೆ ರಾಮನಗರದ ಮಲ್ಲೇಶ್ವರ ಬಡಾವಣೆಯಲ್ಲಿ ನಡೆದಿದೆ. ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಪುತ್ರ, ಕ.ರ.ವೇ. ತಾಲೂಕು ಅಧ್ಯಕ್ಷಮ ಹತ್ಯೆ ಯತ್ನ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ರಾಮನಗರ ಜಿಲ್ಲಾ ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಮಗನಾಗಿರುವ ಕ.ರ.ವೇ. ತಾಲೂಕು ಘಟಕದ ಅಧ್ಯಕ್ಷ ದೇವರಾಜ್​ನನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿತ್ತು. ಆದರೆ ದುಷ್ಕರ್ಮಿಗಳು […]

ಹತ್ಯೆ ಮಾಡಲು ಬಂದವ್ರು ಕಾರು ಸಮೇತ ಹಳ್ಳಕ್ಕೆ ಬಿದ್ರು.. ಜನ ಸೇರುತ್ತಿದ್ದಂತೆ ಕಾಲ್ಕಿತ್ರು
ಆಯೇಷಾ ಬಾನು
| Edited By: |

Updated on: Oct 06, 2020 | 9:53 AM

Share

ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿ, ಆ ಪ್ಲ್ಯಾನ್ ಫ್ಲಾಪ್ ಆಗಿ ದುಷ್ಕರ್ಮಿಗಳು ವಾಪಸಾಗಿರುವ ಘಟನೆ ರಾಮನಗರದ ಮಲ್ಲೇಶ್ವರ ಬಡಾವಣೆಯಲ್ಲಿ ನಡೆದಿದೆ.

ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಪುತ್ರ, ಕ.ರ.ವೇ. ತಾಲೂಕು ಅಧ್ಯಕ್ಷಮ ಹತ್ಯೆ ಯತ್ನ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ರಾಮನಗರ ಜಿಲ್ಲಾ ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಮಗನಾಗಿರುವ ಕ.ರ.ವೇ. ತಾಲೂಕು ಘಟಕದ ಅಧ್ಯಕ್ಷ ದೇವರಾಜ್​ನನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿತ್ತು. ಆದರೆ ದುಷ್ಕರ್ಮಿಗಳು ಬಂದಿದ್ದ ಕಾರು ಹಳ್ಳಕ್ಕೆ ಬಿದ್ದಿತ್ತು.

ಕಾರು ಹಳ್ಳಕ್ಕೆ ಬೀಳುತ್ತಿದ್ದಂತೆ ಜನರು ಸೇರಿದ್ದಾರೆ. ತಕ್ಷಣವೇ ಕಾರಿನಲ್ಲಿದ್ದ ನಾಲ್ವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕಾರಲ್ಲಿ ಲಾಂಗ್, ಖಾರದಪುಡಿ ಪತ್ತೆಯಾಗಿದೆ. ಸ್ಥಳಕ್ಕೆ ಐಜೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಉಡುಪಿಯ ಹಿರಿಯಡ್ಕದಲ್ಲಿ ಭೀಕರ ಅಪಘಾತ: ಎದೆ ಝಲ್​​ ಎನಿಸುತ್ತೆ ಈ ದೃಶ್ಯ
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಶ್ರೀಲಂಕಾ ಸ್ಕೋರ್ 189: 173 ರನ್ ಬಾರಿಸಿ ಗೆದ್ದ ಇಂಗ್ಲೆಂಡ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಅಂಜನಾಪುರದ ಬಳಿ ಕಾಣಿಸಿಕೊಂಡ ಚಿರತೆ, ಸಿಸಿಟಿವಿ ವಿಡಿಯೋ ವೈರಲ್
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಕೆಂಪೇಗೌಡ ಏರ್​ಪೋರ್ಟಲ್ಲಿ ಭದ್ರತಾ ಲೋಪ: ರನ್‌ವೇಗೆ ನುಗ್ಗಿದ ಬೀದಿ ನಾಯಿಗಳು
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಚೆಂಡಿಲ್ಲದೆ ಸ್ಟಂಪ್ ಔಟ್: ಪಾಕ್ ವಿಕೆಟ್ ಕೀಪರ್​ನ ಮೋಸದಾಟ ಬಯಲು!
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ