AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ಯೆ ಮಾಡಲು ಬಂದವ್ರು ಕಾರು ಸಮೇತ ಹಳ್ಳಕ್ಕೆ ಬಿದ್ರು.. ಜನ ಸೇರುತ್ತಿದ್ದಂತೆ ಕಾಲ್ಕಿತ್ರು

ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿ, ಆ ಪ್ಲ್ಯಾನ್ ಫ್ಲಾಪ್ ಆಗಿ ದುಷ್ಕರ್ಮಿಗಳು ವಾಪಸಾಗಿರುವ ಘಟನೆ ರಾಮನಗರದ ಮಲ್ಲೇಶ್ವರ ಬಡಾವಣೆಯಲ್ಲಿ ನಡೆದಿದೆ. ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಪುತ್ರ, ಕ.ರ.ವೇ. ತಾಲೂಕು ಅಧ್ಯಕ್ಷಮ ಹತ್ಯೆ ಯತ್ನ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ರಾಮನಗರ ಜಿಲ್ಲಾ ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಮಗನಾಗಿರುವ ಕ.ರ.ವೇ. ತಾಲೂಕು ಘಟಕದ ಅಧ್ಯಕ್ಷ ದೇವರಾಜ್​ನನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿತ್ತು. ಆದರೆ ದುಷ್ಕರ್ಮಿಗಳು […]

ಹತ್ಯೆ ಮಾಡಲು ಬಂದವ್ರು ಕಾರು ಸಮೇತ ಹಳ್ಳಕ್ಕೆ ಬಿದ್ರು.. ಜನ ಸೇರುತ್ತಿದ್ದಂತೆ ಕಾಲ್ಕಿತ್ರು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Oct 06, 2020 | 9:53 AM

Share

ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿ, ಆ ಪ್ಲ್ಯಾನ್ ಫ್ಲಾಪ್ ಆಗಿ ದುಷ್ಕರ್ಮಿಗಳು ವಾಪಸಾಗಿರುವ ಘಟನೆ ರಾಮನಗರದ ಮಲ್ಲೇಶ್ವರ ಬಡಾವಣೆಯಲ್ಲಿ ನಡೆದಿದೆ.

ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಪುತ್ರ, ಕ.ರ.ವೇ. ತಾಲೂಕು ಅಧ್ಯಕ್ಷಮ ಹತ್ಯೆ ಯತ್ನ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ರಾಮನಗರ ಜಿಲ್ಲಾ ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಮಗನಾಗಿರುವ ಕ.ರ.ವೇ. ತಾಲೂಕು ಘಟಕದ ಅಧ್ಯಕ್ಷ ದೇವರಾಜ್​ನನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿತ್ತು. ಆದರೆ ದುಷ್ಕರ್ಮಿಗಳು ಬಂದಿದ್ದ ಕಾರು ಹಳ್ಳಕ್ಕೆ ಬಿದ್ದಿತ್ತು.

ಕಾರು ಹಳ್ಳಕ್ಕೆ ಬೀಳುತ್ತಿದ್ದಂತೆ ಜನರು ಸೇರಿದ್ದಾರೆ. ತಕ್ಷಣವೇ ಕಾರಿನಲ್ಲಿದ್ದ ನಾಲ್ವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕಾರಲ್ಲಿ ಲಾಂಗ್, ಖಾರದಪುಡಿ ಪತ್ತೆಯಾಗಿದೆ. ಸ್ಥಳಕ್ಕೆ ಐಜೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ