AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ಯೆ ಮಾಡಲು ಬಂದವ್ರು ಕಾರು ಸಮೇತ ಹಳ್ಳಕ್ಕೆ ಬಿದ್ರು.. ಜನ ಸೇರುತ್ತಿದ್ದಂತೆ ಕಾಲ್ಕಿತ್ರು

ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿ, ಆ ಪ್ಲ್ಯಾನ್ ಫ್ಲಾಪ್ ಆಗಿ ದುಷ್ಕರ್ಮಿಗಳು ವಾಪಸಾಗಿರುವ ಘಟನೆ ರಾಮನಗರದ ಮಲ್ಲೇಶ್ವರ ಬಡಾವಣೆಯಲ್ಲಿ ನಡೆದಿದೆ. ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಪುತ್ರ, ಕ.ರ.ವೇ. ತಾಲೂಕು ಅಧ್ಯಕ್ಷಮ ಹತ್ಯೆ ಯತ್ನ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ರಾಮನಗರ ಜಿಲ್ಲಾ ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಮಗನಾಗಿರುವ ಕ.ರ.ವೇ. ತಾಲೂಕು ಘಟಕದ ಅಧ್ಯಕ್ಷ ದೇವರಾಜ್​ನನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿತ್ತು. ಆದರೆ ದುಷ್ಕರ್ಮಿಗಳು […]

ಹತ್ಯೆ ಮಾಡಲು ಬಂದವ್ರು ಕಾರು ಸಮೇತ ಹಳ್ಳಕ್ಕೆ ಬಿದ್ರು.. ಜನ ಸೇರುತ್ತಿದ್ದಂತೆ ಕಾಲ್ಕಿತ್ರು
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Oct 06, 2020 | 9:53 AM

Share

ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿ, ಆ ಪ್ಲ್ಯಾನ್ ಫ್ಲಾಪ್ ಆಗಿ ದುಷ್ಕರ್ಮಿಗಳು ವಾಪಸಾಗಿರುವ ಘಟನೆ ರಾಮನಗರದ ಮಲ್ಲೇಶ್ವರ ಬಡಾವಣೆಯಲ್ಲಿ ನಡೆದಿದೆ.

ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಪುತ್ರ, ಕ.ರ.ವೇ. ತಾಲೂಕು ಅಧ್ಯಕ್ಷಮ ಹತ್ಯೆ ಯತ್ನ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ರಾಮನಗರ ಜಿಲ್ಲಾ ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಮಗನಾಗಿರುವ ಕ.ರ.ವೇ. ತಾಲೂಕು ಘಟಕದ ಅಧ್ಯಕ್ಷ ದೇವರಾಜ್​ನನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿತ್ತು. ಆದರೆ ದುಷ್ಕರ್ಮಿಗಳು ಬಂದಿದ್ದ ಕಾರು ಹಳ್ಳಕ್ಕೆ ಬಿದ್ದಿತ್ತು.

ಕಾರು ಹಳ್ಳಕ್ಕೆ ಬೀಳುತ್ತಿದ್ದಂತೆ ಜನರು ಸೇರಿದ್ದಾರೆ. ತಕ್ಷಣವೇ ಕಾರಿನಲ್ಲಿದ್ದ ನಾಲ್ವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕಾರಲ್ಲಿ ಲಾಂಗ್, ಖಾರದಪುಡಿ ಪತ್ತೆಯಾಗಿದೆ. ಸ್ಥಳಕ್ಕೆ ಐಜೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ತಿಮರೋಡಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ: ಪೂಜಾರ್, ವಕೀಲ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
ಎನ್​ಡಿಆರ್​ಎಫ್ ನಿಯಮ ಉಲ್ಲಂಘಿಸಿ ವಯನಾಡ್​ಗೆ ನೆರವು ನೀಡಲಾಗಿದೆ: ಅಶೋಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
‘ಸಾರಥಿ’ ಸಿನಿಮಾ ಬಿಡುಗಡೆ ಸಮಯದಲ್ಲಿ ಪಟ್ಟ ಕಷ್ಟ ನೆನೆದ ನಿರ್ಮಾಪಕ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಸಮೀರ್​ನನ್ನು ಕೇಳಿಕೊಂಡು 4-5 ಪೊಲೀಸರು ಬಂದಿದ್ದರು: ಆಶಾ, ಗೃಹಿಣಿ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಮುಂಬರುವ ದಿನಗಳಲ್ಲಿ ಮಾಸ್ಕ್​ಮ್ಯಾನ್ ವಿರುದ್ಧವೂ ದೂರು: ಸ್ನೇಹಮಯಿ ಕೃಷ್ಣ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಬಿಹಾರ: ಔಂಟಾ-ಸಿಮಾರಿಯಾ ಸೇತುವೆ ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
ಡೀಮ್ಡ್ ಫಾರೆಸ್ಟ್​ನಿಂದಾಗಿ ಕುರಿಗಳಿಗೆ ಮೇಯಲು ಸ್ಥಳ ಸಿಗುತ್ತಿಲ್ಲ: ಶಾಸಕ
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
‘ಸಾರಥಿ’ ಸಿನಿಮಾದ ಬಜೆಟ್ ಎಷ್ಟು? ಬಿಡುಗಡೆ ಸಮಯದ ಸವಾಲು ಹೇಗಿತ್ತು?
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಧರ್ಮಸ್ಥಳ ಪರವಾಗಿ ಬಿಜೆಪಿಯಿಂದ ‘ಧರ್ಮಯುದ್ಧ’ ಘೋಷಣೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ
ಯುವತಿಯ ಹತ್ಯೆಗೆ ತ್ರಿಕೋನ ಪ್ರಣಯ ಪ್ರಸಂಗ ಕಾರಣವಾಗಿರುವ ಶಂಕೆ