AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ಯೆ ಮಾಡಲು ಬಂದವ್ರು ಕಾರು ಸಮೇತ ಹಳ್ಳಕ್ಕೆ ಬಿದ್ರು.. ಜನ ಸೇರುತ್ತಿದ್ದಂತೆ ಕಾಲ್ಕಿತ್ರು

ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿ, ಆ ಪ್ಲ್ಯಾನ್ ಫ್ಲಾಪ್ ಆಗಿ ದುಷ್ಕರ್ಮಿಗಳು ವಾಪಸಾಗಿರುವ ಘಟನೆ ರಾಮನಗರದ ಮಲ್ಲೇಶ್ವರ ಬಡಾವಣೆಯಲ್ಲಿ ನಡೆದಿದೆ. ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಪುತ್ರ, ಕ.ರ.ವೇ. ತಾಲೂಕು ಅಧ್ಯಕ್ಷಮ ಹತ್ಯೆ ಯತ್ನ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ರಾಮನಗರ ಜಿಲ್ಲಾ ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಮಗನಾಗಿರುವ ಕ.ರ.ವೇ. ತಾಲೂಕು ಘಟಕದ ಅಧ್ಯಕ್ಷ ದೇವರಾಜ್​ನನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿತ್ತು. ಆದರೆ ದುಷ್ಕರ್ಮಿಗಳು […]

ಹತ್ಯೆ ಮಾಡಲು ಬಂದವ್ರು ಕಾರು ಸಮೇತ ಹಳ್ಳಕ್ಕೆ ಬಿದ್ರು.. ಜನ ಸೇರುತ್ತಿದ್ದಂತೆ ಕಾಲ್ಕಿತ್ರು
ಆಯೇಷಾ ಬಾನು
| Edited By: |

Updated on: Oct 06, 2020 | 9:53 AM

Share

ರಾಮನಗರ: ಜಮೀನು ವಿವಾದ ಹಿನ್ನೆಲೆಯಲ್ಲಿ ಬೆಳ್ಳಂ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿ, ಆ ಪ್ಲ್ಯಾನ್ ಫ್ಲಾಪ್ ಆಗಿ ದುಷ್ಕರ್ಮಿಗಳು ವಾಪಸಾಗಿರುವ ಘಟನೆ ರಾಮನಗರದ ಮಲ್ಲೇಶ್ವರ ಬಡಾವಣೆಯಲ್ಲಿ ನಡೆದಿದೆ.

ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಪುತ್ರ, ಕ.ರ.ವೇ. ತಾಲೂಕು ಅಧ್ಯಕ್ಷಮ ಹತ್ಯೆ ಯತ್ನ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ರಾಮನಗರ ಜಿಲ್ಲಾ ಕಾಂಗ್ರೆಸ್ ‌ಮಹಿಳಾ ಘಟಕದ ಅಧ್ಯಕ್ಷೆಯ ಮಗನಾಗಿರುವ ಕ.ರ.ವೇ. ತಾಲೂಕು ಘಟಕದ ಅಧ್ಯಕ್ಷ ದೇವರಾಜ್​ನನ್ನು ಹತ್ಯೆ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿತ್ತು. ಆದರೆ ದುಷ್ಕರ್ಮಿಗಳು ಬಂದಿದ್ದ ಕಾರು ಹಳ್ಳಕ್ಕೆ ಬಿದ್ದಿತ್ತು.

ಕಾರು ಹಳ್ಳಕ್ಕೆ ಬೀಳುತ್ತಿದ್ದಂತೆ ಜನರು ಸೇರಿದ್ದಾರೆ. ತಕ್ಷಣವೇ ಕಾರಿನಲ್ಲಿದ್ದ ನಾಲ್ವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕಾರಲ್ಲಿ ಲಾಂಗ್, ಖಾರದಪುಡಿ ಪತ್ತೆಯಾಗಿದೆ. ಸ್ಥಳಕ್ಕೆ ಐಜೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow Us
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಕೆಎಸ್​ಆರ್​ಟಿಸಿ ಬಸ್ ಪಲ್ಟಿ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಪೆಟ್ರೋಲ್, ಡೀಸೆಲ್​ಗಾಗಿ ರಿಪ್ಪನ್‌ಪೇಟೆ ಬಂಕ್ ಮುಂದೆ ಮುಗಿಬಿದ್ರು ಜನ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಊರಿಗೆ ಹೋಗಲು ವಾಹನ ಸಿಕ್ಕಿಲ್ಲವೆಂದು ಬಸ್ಸನ್ನೇ ಕದ್ದೊಯ್ದ ಚಾಲಾಕಿ ಚಾಲಕ!
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ರೀಲ್ಸ್​ಗಾಗಿ ಮೊಸಳೆಯ ಬಾಲ ಹಿಡಿದು ಹಿಂಸೆ ನೀಡಿದ ಯುವಕ; ವಿಡಿಯೋ ವೈರಲ್
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು