AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ರಿಯಲ್ ಎಸ್ಟೇಟ್​ ಉದ್ಯಮಿ ಬರ್ಬರ ಕೊಲೆ

ಉಡುಪಿ: ಹಾಡಹಗಲೇ ರಿಯಲ್ ಎಸ್ಟೇಟ್​ ಉದ್ಯಮಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಾಪು ತಾಲೂಕಿನ ಹಿರಿಯಡ್ಕ ಪಟ್ಟಣದಲ್ಲಿ ನಡೆದಿದೆ. ಕಿಶನ್ ಶೆಟ್ಟಿ(35) ಕೊಲೆಯಾದ ವ್ಯಕ್ತಿ. ನಗರದ ಹೃದಯ ಭಾಗದಲ್ಲಿ ಕಿಶನ್ ಶೆಟ್ಟಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಎರಡು ಕಾರುಗಳಿಂದ ಹಿಂಬಾಲಿಸುತ್ತಿದ್ದ ದೃಷ್ಕರ್ಮಿಗಳು ಕಾರಿನಲ್ಲಿ ಬಂದ ಕಿಶನ್​ ಶೆಟ್ಟಿ ಯನ್ನು ಅಡ್ಡಗಟ್ಟಿ ಕಾರಿನಿಂದ ಹೊರಗೆಳೆದು ನಡುರಸ್ತೆಯಲ್ಲೇ ಕತ್ತು ಕತ್ತರಿಸಿ ಕೊಲೆ ಮಾಡಿದ್ದಾರೆ. ಅಪರಾಧ ಹಿನ್ನೆಲೆ ಹೊಂದಿದ್ದ ಕಿಶನ್ ಶೆಟ್ಟಿ ಮಣಿಪಾಲ ಆಸ್ಪತ್ರೆಯಲ್ಲಿ ಶವದ ಮರಣೋತ್ತರ […]

ಹಾಡಹಗಲೇ ರಿಯಲ್ ಎಸ್ಟೇಟ್​ ಉದ್ಯಮಿ ಬರ್ಬರ ಕೊಲೆ
ಆಯೇಷಾ ಬಾನು
| Edited By: |

Updated on: Sep 24, 2020 | 4:15 PM

Share

ಉಡುಪಿ: ಹಾಡಹಗಲೇ ರಿಯಲ್ ಎಸ್ಟೇಟ್​ ಉದ್ಯಮಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಕಾಪು ತಾಲೂಕಿನ ಹಿರಿಯಡ್ಕ ಪಟ್ಟಣದಲ್ಲಿ ನಡೆದಿದೆ. ಕಿಶನ್ ಶೆಟ್ಟಿ(35) ಕೊಲೆಯಾದ ವ್ಯಕ್ತಿ.

ನಗರದ ಹೃದಯ ಭಾಗದಲ್ಲಿ ಕಿಶನ್ ಶೆಟ್ಟಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಎರಡು ಕಾರುಗಳಿಂದ ಹಿಂಬಾಲಿಸುತ್ತಿದ್ದ ದೃಷ್ಕರ್ಮಿಗಳು ಕಾರಿನಲ್ಲಿ ಬಂದ ಕಿಶನ್​ ಶೆಟ್ಟಿ ಯನ್ನು ಅಡ್ಡಗಟ್ಟಿ ಕಾರಿನಿಂದ ಹೊರಗೆಳೆದು ನಡುರಸ್ತೆಯಲ್ಲೇ ಕತ್ತು ಕತ್ತರಿಸಿ ಕೊಲೆ ಮಾಡಿದ್ದಾರೆ.

ಅಪರಾಧ ಹಿನ್ನೆಲೆ ಹೊಂದಿದ್ದ ಕಿಶನ್ ಶೆಟ್ಟಿ ಮಣಿಪಾಲ ಆಸ್ಪತ್ರೆಯಲ್ಲಿ ಶವದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ