AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮೋಸ ಖರೀದಿಗೆ ಬಂದವರಿಂದ ಹೋಟೆಲ್​ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಯಾವೂರಲ್ಲಿ?

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಗರದ ಫಳ್ನೀರ್​ ಬಳಿಯ MFC ಹೋಟೆಲ್​ನಲ್ಲಿ ನಡೆದಿದೆ. ಹೋಟೆಲ್​ನಲ್ಲಿ ಸಮೋಸ ಖರೀದಿಗೆ ಬಂದಿದ್ದ ಅಪರಿಚಿತರು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದರು. ಬಳಿಕ, ಹೋಟೆಲ್​ನ ಇಬ್ಬರ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಸಹ ನಡೆಸಿದ್ದಾರೆ. ಈ ನಡುವೆ, ಹೋಟೆಲ್​ನ ಗಾಜು ಮತ್ತು ಪೀಠೋಪಕರಣ ಧ್ವಂಸಮಾಡಿದ ಕಿಡಿಗೇಡಿಗಳನ್ನು ಹಿಡಿಯಲು ಯತ್ನಿಸಿದ ಸಿಬ್ಬಂದಿ ಮೇಲೆ 2 ಸುತ್ತು ಗುಂಡುಹಾರಿಸಿ ನಾಲ್ವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹೋಟೆಲ್​ನ ಓರ್ವ ಸಿಬ್ಬಂದಿಗೆ […]

ಸಮೋಸ ಖರೀದಿಗೆ ಬಂದವರಿಂದ ಹೋಟೆಲ್​ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಯಾವೂರಲ್ಲಿ?
KUSHAL V
|

Updated on: Oct 30, 2020 | 7:36 PM

Share

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಗರದ ಫಳ್ನೀರ್​ ಬಳಿಯ MFC ಹೋಟೆಲ್​ನಲ್ಲಿ ನಡೆದಿದೆ. ಹೋಟೆಲ್​ನಲ್ಲಿ ಸಮೋಸ ಖರೀದಿಗೆ ಬಂದಿದ್ದ ಅಪರಿಚಿತರು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದರು. ಬಳಿಕ, ಹೋಟೆಲ್​ನ ಇಬ್ಬರ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಸಹ ನಡೆಸಿದ್ದಾರೆ.

ಈ ನಡುವೆ, ಹೋಟೆಲ್​ನ ಗಾಜು ಮತ್ತು ಪೀಠೋಪಕರಣ ಧ್ವಂಸಮಾಡಿದ ಕಿಡಿಗೇಡಿಗಳನ್ನು ಹಿಡಿಯಲು ಯತ್ನಿಸಿದ ಸಿಬ್ಬಂದಿ ಮೇಲೆ 2 ಸುತ್ತು ಗುಂಡುಹಾರಿಸಿ ನಾಲ್ವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹೋಟೆಲ್​ನ ಓರ್ವ ಸಿಬ್ಬಂದಿಗೆ ಗುಂಡೇಟು ತಗುಲಿ ಗಾಯಗಳಾಗಿದೆ.

ಸದ್ಯ, ಪರಾರಿಯಾಗ್ತಿದ್ದ ನಾಲ್ವರ ಪೈಕಿ ಇಬ್ಬರನ್ನು ಸ್ಥಳೀಯರು ಹಿಡಿದಿದ್ದಾರೆ. ಮತ್ತಿಬ್ಬರು ದುಷ್ಕರ್ಮಿಗಳು ಆಟೋ ರಿಕ್ಷಾದಲ್ಲಿ ಪರಾರಿಯಾಗಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮಂಗಳೂರಿನ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow Us
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ