AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮೋಸ ಖರೀದಿಗೆ ಬಂದವರಿಂದ ಹೋಟೆಲ್​ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಯಾವೂರಲ್ಲಿ?

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಗರದ ಫಳ್ನೀರ್​ ಬಳಿಯ MFC ಹೋಟೆಲ್​ನಲ್ಲಿ ನಡೆದಿದೆ. ಹೋಟೆಲ್​ನಲ್ಲಿ ಸಮೋಸ ಖರೀದಿಗೆ ಬಂದಿದ್ದ ಅಪರಿಚಿತರು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದರು. ಬಳಿಕ, ಹೋಟೆಲ್​ನ ಇಬ್ಬರ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಸಹ ನಡೆಸಿದ್ದಾರೆ. ಈ ನಡುವೆ, ಹೋಟೆಲ್​ನ ಗಾಜು ಮತ್ತು ಪೀಠೋಪಕರಣ ಧ್ವಂಸಮಾಡಿದ ಕಿಡಿಗೇಡಿಗಳನ್ನು ಹಿಡಿಯಲು ಯತ್ನಿಸಿದ ಸಿಬ್ಬಂದಿ ಮೇಲೆ 2 ಸುತ್ತು ಗುಂಡುಹಾರಿಸಿ ನಾಲ್ವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹೋಟೆಲ್​ನ ಓರ್ವ ಸಿಬ್ಬಂದಿಗೆ […]

ಸಮೋಸ ಖರೀದಿಗೆ ಬಂದವರಿಂದ ಹೋಟೆಲ್​ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಯಾವೂರಲ್ಲಿ?
KUSHAL V
|

Updated on: Oct 30, 2020 | 7:36 PM

Share

ಮಂಗಳೂರು: ಹೋಟೆಲ್ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ನಗರದ ಫಳ್ನೀರ್​ ಬಳಿಯ MFC ಹೋಟೆಲ್​ನಲ್ಲಿ ನಡೆದಿದೆ. ಹೋಟೆಲ್​ನಲ್ಲಿ ಸಮೋಸ ಖರೀದಿಗೆ ಬಂದಿದ್ದ ಅಪರಿಚಿತರು ಸಿಬ್ಬಂದಿ ಜೊತೆ ಮಾತಿನ ಚಕಮಕಿ ನಡೆಸಿದರು. ಬಳಿಕ, ಹೋಟೆಲ್​ನ ಇಬ್ಬರ ಸಿಬ್ಬಂದಿ ಮೇಲೆ ಮಾರಣಾಂತಿಕ ಹಲ್ಲೆ ಸಹ ನಡೆಸಿದ್ದಾರೆ.

ಈ ನಡುವೆ, ಹೋಟೆಲ್​ನ ಗಾಜು ಮತ್ತು ಪೀಠೋಪಕರಣ ಧ್ವಂಸಮಾಡಿದ ಕಿಡಿಗೇಡಿಗಳನ್ನು ಹಿಡಿಯಲು ಯತ್ನಿಸಿದ ಸಿಬ್ಬಂದಿ ಮೇಲೆ 2 ಸುತ್ತು ಗುಂಡುಹಾರಿಸಿ ನಾಲ್ವರು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹೋಟೆಲ್​ನ ಓರ್ವ ಸಿಬ್ಬಂದಿಗೆ ಗುಂಡೇಟು ತಗುಲಿ ಗಾಯಗಳಾಗಿದೆ.

ಸದ್ಯ, ಪರಾರಿಯಾಗ್ತಿದ್ದ ನಾಲ್ವರ ಪೈಕಿ ಇಬ್ಬರನ್ನು ಸ್ಥಳೀಯರು ಹಿಡಿದಿದ್ದಾರೆ. ಮತ್ತಿಬ್ಬರು ದುಷ್ಕರ್ಮಿಗಳು ಆಟೋ ರಿಕ್ಷಾದಲ್ಲಿ ಪರಾರಿಯಾಗಿದ್ದಾರೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಉದ್ದೇಶಪೂರ್ವಕವಾಗಿ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದೆ. ಮಂಗಳೂರಿನ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ