AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟದ ಮನೆಯಲ್ಲಿ ರೌಡಿಗಾಗಿ ತಲಾಶ್​.. ದಂಪತಿಯ ಬೆದರಿಸಿ 3 ಲಕ್ಷ ನಗದು, 250ಗ್ರಾಂ ಆಭರಣ ದೋಚಿದ ದುಷ್ಕರ್ಮಿಗಳು

ಮಂಡ್ಯದ ಕುಖ್ಯಾತ ರೌಡಿ ಅಶೋಕ್ ಪೈ ಸಂಬಂಧಿ ಮನೆಯಲ್ಲಿ ತಡರಾತ್ರಿ ಈ ದರೋಡೆ ನಡೆದಿದೆ. ಅಶೋಕ್ ಪೈ ತಂಗಿಯ ಗಂಡ ಅಶ್ವಥ್ ಮನೆಗೆ ಮಾರಕಾಸ್ತ್ರಗಳೊಂದಿಗೆ ಕೆಲ ದುಷ್ಕರ್ಮಿಗಳು ನುಗ್ಗಿದ್ದು ಅಶ್ವತ್ಥ್ ದಂಪತಿಗೆ ಬೆದರಿಸಿ ಹಣ, ಚಿನ್ನಾಭರಣ ದರೋಡೆ ಮಾಡಿದ್ದಾರೆ. ಮೊದಲಿಗೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅಶೋಕ್‌ಗಾಗಿ ಹುಡುಕಾಟ ನಡೆಸಿ ಬಳಿಕ ಮನೆಯಲ್ಲಿದ್ದವರನ್ನು ಬೆದರಿಸಿ ಮನೆಯಲ್ಲಿದ್ದ ಹಣ ಮತ್ತು ಆಭರಣಗಳನ್ನು ಕಸಿದು ಪರಾರಿಯಾಗಿದ್ದಾರೆ.

ತೋಟದ ಮನೆಯಲ್ಲಿ ರೌಡಿಗಾಗಿ ತಲಾಶ್​.. ದಂಪತಿಯ ಬೆದರಿಸಿ 3 ಲಕ್ಷ ನಗದು, 250ಗ್ರಾಂ ಆಭರಣ ದೋಚಿದ ದುಷ್ಕರ್ಮಿಗಳು
ದರೋಡೆ ನಡೆದ ಮನೆ
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on: Feb 26, 2021 | 3:00 PM

Share

ಮಂಡ್ಯ: ತೋಟದ ಮನೆಯಲ್ಲಿದ್ದ ದಂಪತಿಯನ್ನು ಬೆದರಿಸಿ ದರೋಡೆ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಹರಳಕೆರೆ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಈ ಘಟನೆ ನಡೆದಿದ್ದು ಗ್ರಾಮದ ಜನ ಬೆಚ್ಚಿಬಿದ್ದಿದ್ದಾರೆ.

ಮಂಡ್ಯದ ಕುಖ್ಯಾತ ರೌಡಿ ಅಶೋಕ್ ಪೈ ಸಂಬಂಧಿ ಮನೆಯಲ್ಲಿ ತಡರಾತ್ರಿ ಈ ದರೋಡೆ ನಡೆದಿದೆ. ಅಶೋಕ್ ಪೈ ತಂಗಿಯ ಗಂಡ ಅಶ್ವಥ್ ಮನೆಗೆ ಮಾರಕಾಸ್ತ್ರಗಳೊಂದಿಗೆ ಕೆಲ ದುಷ್ಕರ್ಮಿಗಳು ನುಗ್ಗಿದ್ದು ಅಶ್ವತ್ಥ್ ದಂಪತಿಗೆ ಬೆದರಿಸಿ ಹಣ, ಚಿನ್ನಾಭರಣ ದರೋಡೆ ಮಾಡಿದ್ದಾರೆ. ಮೊದಲಿಗೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅಶೋಕ್‌ಗಾಗಿ ಹುಡುಕಾಟ ನಡೆಸಿ ಬಳಿಕ ಮನೆಯಲ್ಲಿದ್ದವರನ್ನು ಬೆದರಿಸಿ ಮನೆಯಲ್ಲಿದ್ದ ಹಣ ಮತ್ತು ಆಭರಣಗಳನ್ನು ಕಸಿದು ಪರಾರಿಯಾಗಿದ್ದಾರೆ.

ಮನೆಯಲ್ಲಿಟ್ಟಿದ್ದ 3 ಲಕ್ಷ ನಗದು, 250ಗ್ರಾಂ ಆಭರಣಗಳನ್ನು ದರೋಡೆ ಮಾಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರನ್ನು ಕರೆಸಿ ದುಷ್ಕರ್ಮಿಗಳ ಪತ್ತೆಗಾಗಿ ಶೋಧ ಕಾರ್ಯ ಶುರುವಾಗಿದೆ. ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ. ಕೆ.ಎಂ ದೊಡ್ಡಿ ಠಾಣಾ ವ್ಯಾಪ್ತಿಯಲ್ಲಿನ ಹಳ್ಳಿಯಲ್ಲಿ ಮೂರು ವರ್ಷದ ಹಿಂದೆ ಅಶೋಕ್ ಪೈ ಮೇಲೆ ಅಟ್ಯಾಕ್ ಆಗಿತ್ತು.

Mandya Robbery

ದರೋಡೆ ನಡೆದ ಮನೆ

ಇದನ್ನೂ ಓದಿ: ದೃಶ್ಯಂ ಸಿನಿಮಾ ನೋಡಿ ದರೋಡೆಗೆ ಪ್ಲ್ಯಾನ್.. ಇದು ನಿಮ್ಮ ಊಹೆಗೂ ನಿಲುಕದಂಥ ‘ಶೂ’ ಮ್ಯಾನ್ ಥ್ರಿಲ್ಲರ್!

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ