AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೋಟದ ಮನೆಯಲ್ಲಿ ರೌಡಿಗಾಗಿ ತಲಾಶ್​.. ದಂಪತಿಯ ಬೆದರಿಸಿ 3 ಲಕ್ಷ ನಗದು, 250ಗ್ರಾಂ ಆಭರಣ ದೋಚಿದ ದುಷ್ಕರ್ಮಿಗಳು

ಮಂಡ್ಯದ ಕುಖ್ಯಾತ ರೌಡಿ ಅಶೋಕ್ ಪೈ ಸಂಬಂಧಿ ಮನೆಯಲ್ಲಿ ತಡರಾತ್ರಿ ಈ ದರೋಡೆ ನಡೆದಿದೆ. ಅಶೋಕ್ ಪೈ ತಂಗಿಯ ಗಂಡ ಅಶ್ವಥ್ ಮನೆಗೆ ಮಾರಕಾಸ್ತ್ರಗಳೊಂದಿಗೆ ಕೆಲ ದುಷ್ಕರ್ಮಿಗಳು ನುಗ್ಗಿದ್ದು ಅಶ್ವತ್ಥ್ ದಂಪತಿಗೆ ಬೆದರಿಸಿ ಹಣ, ಚಿನ್ನಾಭರಣ ದರೋಡೆ ಮಾಡಿದ್ದಾರೆ. ಮೊದಲಿಗೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅಶೋಕ್‌ಗಾಗಿ ಹುಡುಕಾಟ ನಡೆಸಿ ಬಳಿಕ ಮನೆಯಲ್ಲಿದ್ದವರನ್ನು ಬೆದರಿಸಿ ಮನೆಯಲ್ಲಿದ್ದ ಹಣ ಮತ್ತು ಆಭರಣಗಳನ್ನು ಕಸಿದು ಪರಾರಿಯಾಗಿದ್ದಾರೆ.

ತೋಟದ ಮನೆಯಲ್ಲಿ ರೌಡಿಗಾಗಿ ತಲಾಶ್​.. ದಂಪತಿಯ ಬೆದರಿಸಿ 3 ಲಕ್ಷ ನಗದು, 250ಗ್ರಾಂ ಆಭರಣ ದೋಚಿದ ದುಷ್ಕರ್ಮಿಗಳು
ದರೋಡೆ ನಡೆದ ಮನೆ
ಆಯೇಷಾ ಬಾನು
| Edited By: |

Updated on: Feb 26, 2021 | 3:00 PM

Share

ಮಂಡ್ಯ: ತೋಟದ ಮನೆಯಲ್ಲಿದ್ದ ದಂಪತಿಯನ್ನು ಬೆದರಿಸಿ ದರೋಡೆ ಮಾಡಿರುವ ಘಟನೆ ಜಿಲ್ಲೆಯ ಮದ್ದೂರು ತಾಲೂಕಿನ ಹರಳಕೆರೆ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಈ ಘಟನೆ ನಡೆದಿದ್ದು ಗ್ರಾಮದ ಜನ ಬೆಚ್ಚಿಬಿದ್ದಿದ್ದಾರೆ.

ಮಂಡ್ಯದ ಕುಖ್ಯಾತ ರೌಡಿ ಅಶೋಕ್ ಪೈ ಸಂಬಂಧಿ ಮನೆಯಲ್ಲಿ ತಡರಾತ್ರಿ ಈ ದರೋಡೆ ನಡೆದಿದೆ. ಅಶೋಕ್ ಪೈ ತಂಗಿಯ ಗಂಡ ಅಶ್ವಥ್ ಮನೆಗೆ ಮಾರಕಾಸ್ತ್ರಗಳೊಂದಿಗೆ ಕೆಲ ದುಷ್ಕರ್ಮಿಗಳು ನುಗ್ಗಿದ್ದು ಅಶ್ವತ್ಥ್ ದಂಪತಿಗೆ ಬೆದರಿಸಿ ಹಣ, ಚಿನ್ನಾಭರಣ ದರೋಡೆ ಮಾಡಿದ್ದಾರೆ. ಮೊದಲಿಗೆ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅಶೋಕ್‌ಗಾಗಿ ಹುಡುಕಾಟ ನಡೆಸಿ ಬಳಿಕ ಮನೆಯಲ್ಲಿದ್ದವರನ್ನು ಬೆದರಿಸಿ ಮನೆಯಲ್ಲಿದ್ದ ಹಣ ಮತ್ತು ಆಭರಣಗಳನ್ನು ಕಸಿದು ಪರಾರಿಯಾಗಿದ್ದಾರೆ.

ಮನೆಯಲ್ಲಿಟ್ಟಿದ್ದ 3 ಲಕ್ಷ ನಗದು, 250ಗ್ರಾಂ ಆಭರಣಗಳನ್ನು ದರೋಡೆ ಮಾಡಿದ್ದಾರೆ. ಸುದ್ದಿ ತಿಳಿದು ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ವಾನ ದಳ ಹಾಗೂ ಬೆರಳಚ್ಚು ತಜ್ಞರನ್ನು ಕರೆಸಿ ದುಷ್ಕರ್ಮಿಗಳ ಪತ್ತೆಗಾಗಿ ಶೋಧ ಕಾರ್ಯ ಶುರುವಾಗಿದೆ. ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ. ಕೆ.ಎಂ ದೊಡ್ಡಿ ಠಾಣಾ ವ್ಯಾಪ್ತಿಯಲ್ಲಿನ ಹಳ್ಳಿಯಲ್ಲಿ ಮೂರು ವರ್ಷದ ಹಿಂದೆ ಅಶೋಕ್ ಪೈ ಮೇಲೆ ಅಟ್ಯಾಕ್ ಆಗಿತ್ತು.

Mandya Robbery

ದರೋಡೆ ನಡೆದ ಮನೆ

ಇದನ್ನೂ ಓದಿ: ದೃಶ್ಯಂ ಸಿನಿಮಾ ನೋಡಿ ದರೋಡೆಗೆ ಪ್ಲ್ಯಾನ್.. ಇದು ನಿಮ್ಮ ಊಹೆಗೂ ನಿಲುಕದಂಥ ‘ಶೂ’ ಮ್ಯಾನ್ ಥ್ರಿಲ್ಲರ್!

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್