AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಕೀಯ ವೈಷಮ್ಯದ ಕಿಚ್ಚು: ಮುನೇಗೌಡರ ಸೌದೆಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಬೆಂಗಳೂರು ಗ್ರಾಮಾಂತರ: ಹಳೇ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಮನೆ ಮುಂದೆ ಹಾಕಿದ್ದ ಕಟ್ಟಿಗೆ ಮತ್ತು ಸೌದೆಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಂಬಳಿಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮುನೇಗೌಡ ಎಂಬುವವರಿಗೆ ಸೇರಿದ್ದ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಸೌದೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮನೆ ಕಟ್ಟೋದಕ್ಕೆ ಅಂತಾ ಮನೆ ಮುಂದೆ ಸಂಗ್ರಹಿಸಿದ್ದ ಮರದ ತುಂಡುಗಳನ್ನು ಗ್ರಾಮದ ನಿವಾಸಿ ಲಕ್ಷ್ಮಣ್ ಎಂಬುವವರು ಸುಟ್ಟು ಹಾಕಿದ್ದಾರೆ ಎಂದು ಮುನೇಗೌಡ ಆರೋಪಿಸಿದ್ದಾರೆ. ಲಕ್ಷ್ಮಣ್ ಕಟ್ಟಿಗೆಗೆ ಪೆಟ್ರೋಲ್ ಸುರಿದು […]

ರಾಜಕೀಯ ವೈಷಮ್ಯದ ಕಿಚ್ಚು: ಮುನೇಗೌಡರ ಸೌದೆಗೆ ಬೆಂಕಿ ಇಟ್ಟ ಕಿಡಿಗೇಡಿಗಳು
KUSHAL V
|

Updated on:Aug 20, 2020 | 4:46 PM

Share

ಬೆಂಗಳೂರು ಗ್ರಾಮಾಂತರ: ಹಳೇ ರಾಜಕೀಯ ವೈಷಮ್ಯದ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಮನೆ ಮುಂದೆ ಹಾಕಿದ್ದ ಕಟ್ಟಿಗೆ ಮತ್ತು ಸೌದೆಗೆ ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಂಬಳಿಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮುನೇಗೌಡ ಎಂಬುವವರಿಗೆ ಸೇರಿದ್ದ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಸೌದೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಮನೆ ಕಟ್ಟೋದಕ್ಕೆ ಅಂತಾ ಮನೆ ಮುಂದೆ ಸಂಗ್ರಹಿಸಿದ್ದ ಮರದ ತುಂಡುಗಳನ್ನು ಗ್ರಾಮದ ನಿವಾಸಿ ಲಕ್ಷ್ಮಣ್ ಎಂಬುವವರು ಸುಟ್ಟು ಹಾಕಿದ್ದಾರೆ ಎಂದು ಮುನೇಗೌಡ ಆರೋಪಿಸಿದ್ದಾರೆ. ಲಕ್ಷ್ಮಣ್ ಕಟ್ಟಿಗೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾರೆ ಎಂದು ಮುನೇಗೌಡ ಹೇಳಿದ್ದಾರೆ.

ಸ್ಥಳಿಯರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯಿತು.

Published On - 4:46 pm, Thu, 20 August 20

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು