AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಮಾಡ್ತೀಯಾ.. ಪುಡಿ ರೌಡಿಗಳ ಪುಂಡಾಟಕ್ಕೆ ಕಾರು ಭಸ್ಮ

ಆನೇಕಲ್: ಪುಡಿ ರೌಡಿಗಳ ಪುಂಡಾಟದಿಂದ ಕಾರು ಭಸ್ಮವಾಗಿರುವ ಘಟನೆ ದೊಡ್ಡಕಮ್ಮನಹಳ್ಳಿ ಬಳಿ ನಡೆದಿದೆ. ನಿನ್ನೆ ಮಧ್ಯೆ ರಾತ್ರಿ ಪುಡಿರೌಡಿಗಳು ಕಾರಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ನಿನ್ನೆ ಪುಡಿ ರೌಡಿಗಳು ಕಳ್ಳತನಕ್ಕೆ ಬಂದಿದ್ದರು. ಈ ವೇಳೆ ನಾರಾಯಣಪ್ಪ ಎಂಬುವವರು ಕಳ್ಳತನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದರು. ಇದನ್ನು ತಿಳಿದ ಕಳ್ಳರು ವಿಡಿಯೋ ಮಾಡ್ತೀಯಾ ಎಂದು ನಾರಾಯಣಪ್ಪನವರ ಮೇಲೆ ಹಲ್ಲೆಗೆ ಯತ್ನಿಸಿ ಮನೆಯ ಮುಂದೆ ನಿಂತಿದ್ದ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ನಾರಾಯಣಪ್ಪ ಎಂಬುವರಿಗೆ ಸೇರಿದ ಕಾರು ಸುಟ್ಟು ಭಸ್ಮವಾಗಿದೆ. […]

ವಿಡಿಯೋ ಮಾಡ್ತೀಯಾ.. ಪುಡಿ ರೌಡಿಗಳ ಪುಂಡಾಟಕ್ಕೆ ಕಾರು ಭಸ್ಮ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 05, 2020 | 3:15 PM

Share

ಆನೇಕಲ್: ಪುಡಿ ರೌಡಿಗಳ ಪುಂಡಾಟದಿಂದ ಕಾರು ಭಸ್ಮವಾಗಿರುವ ಘಟನೆ ದೊಡ್ಡಕಮ್ಮನಹಳ್ಳಿ ಬಳಿ ನಡೆದಿದೆ. ನಿನ್ನೆ ಮಧ್ಯೆ ರಾತ್ರಿ ಪುಡಿರೌಡಿಗಳು ಕಾರಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ.

ನಿನ್ನೆ ಪುಡಿ ರೌಡಿಗಳು ಕಳ್ಳತನಕ್ಕೆ ಬಂದಿದ್ದರು. ಈ ವೇಳೆ ನಾರಾಯಣಪ್ಪ ಎಂಬುವವರು ಕಳ್ಳತನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದರು. ಇದನ್ನು ತಿಳಿದ ಕಳ್ಳರು ವಿಡಿಯೋ ಮಾಡ್ತೀಯಾ ಎಂದು ನಾರಾಯಣಪ್ಪನವರ ಮೇಲೆ ಹಲ್ಲೆಗೆ ಯತ್ನಿಸಿ ಮನೆಯ ಮುಂದೆ ನಿಂತಿದ್ದ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ನಾರಾಯಣಪ್ಪ ಎಂಬುವರಿಗೆ ಸೇರಿದ ಕಾರು ಸುಟ್ಟು ಭಸ್ಮವಾಗಿದೆ. ಮಾದು ಅಲಿಯಾಸ್ ಮಾದೇಶ, ಶ್ರೀಕಾಂತ್, ಅಪ್ಪಿ ಎಂಬುವವರೇ ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:48 am, Fri, 5 June 20

Follow Us
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ