AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಮಾಡ್ತೀಯಾ.. ಪುಡಿ ರೌಡಿಗಳ ಪುಂಡಾಟಕ್ಕೆ ಕಾರು ಭಸ್ಮ

ಆನೇಕಲ್: ಪುಡಿ ರೌಡಿಗಳ ಪುಂಡಾಟದಿಂದ ಕಾರು ಭಸ್ಮವಾಗಿರುವ ಘಟನೆ ದೊಡ್ಡಕಮ್ಮನಹಳ್ಳಿ ಬಳಿ ನಡೆದಿದೆ. ನಿನ್ನೆ ಮಧ್ಯೆ ರಾತ್ರಿ ಪುಡಿರೌಡಿಗಳು ಕಾರಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ನಿನ್ನೆ ಪುಡಿ ರೌಡಿಗಳು ಕಳ್ಳತನಕ್ಕೆ ಬಂದಿದ್ದರು. ಈ ವೇಳೆ ನಾರಾಯಣಪ್ಪ ಎಂಬುವವರು ಕಳ್ಳತನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದರು. ಇದನ್ನು ತಿಳಿದ ಕಳ್ಳರು ವಿಡಿಯೋ ಮಾಡ್ತೀಯಾ ಎಂದು ನಾರಾಯಣಪ್ಪನವರ ಮೇಲೆ ಹಲ್ಲೆಗೆ ಯತ್ನಿಸಿ ಮನೆಯ ಮುಂದೆ ನಿಂತಿದ್ದ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ನಾರಾಯಣಪ್ಪ ಎಂಬುವರಿಗೆ ಸೇರಿದ ಕಾರು ಸುಟ್ಟು ಭಸ್ಮವಾಗಿದೆ. […]

ವಿಡಿಯೋ ಮಾಡ್ತೀಯಾ.. ಪುಡಿ ರೌಡಿಗಳ ಪುಂಡಾಟಕ್ಕೆ ಕಾರು ಭಸ್ಮ
ಆಯೇಷಾ ಬಾನು
|

Updated on:Jun 05, 2020 | 3:15 PM

Share

ಆನೇಕಲ್: ಪುಡಿ ರೌಡಿಗಳ ಪುಂಡಾಟದಿಂದ ಕಾರು ಭಸ್ಮವಾಗಿರುವ ಘಟನೆ ದೊಡ್ಡಕಮ್ಮನಹಳ್ಳಿ ಬಳಿ ನಡೆದಿದೆ. ನಿನ್ನೆ ಮಧ್ಯೆ ರಾತ್ರಿ ಪುಡಿರೌಡಿಗಳು ಕಾರಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ.

ನಿನ್ನೆ ಪುಡಿ ರೌಡಿಗಳು ಕಳ್ಳತನಕ್ಕೆ ಬಂದಿದ್ದರು. ಈ ವೇಳೆ ನಾರಾಯಣಪ್ಪ ಎಂಬುವವರು ಕಳ್ಳತನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದರು. ಇದನ್ನು ತಿಳಿದ ಕಳ್ಳರು ವಿಡಿಯೋ ಮಾಡ್ತೀಯಾ ಎಂದು ನಾರಾಯಣಪ್ಪನವರ ಮೇಲೆ ಹಲ್ಲೆಗೆ ಯತ್ನಿಸಿ ಮನೆಯ ಮುಂದೆ ನಿಂತಿದ್ದ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ನಾರಾಯಣಪ್ಪ ಎಂಬುವರಿಗೆ ಸೇರಿದ ಕಾರು ಸುಟ್ಟು ಭಸ್ಮವಾಗಿದೆ. ಮಾದು ಅಲಿಯಾಸ್ ಮಾದೇಶ, ಶ್ರೀಕಾಂತ್, ಅಪ್ಪಿ ಎಂಬುವವರೇ ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:48 am, Fri, 5 June 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ