AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಮಾಡ್ತೀಯಾ.. ಪುಡಿ ರೌಡಿಗಳ ಪುಂಡಾಟಕ್ಕೆ ಕಾರು ಭಸ್ಮ

ಆನೇಕಲ್: ಪುಡಿ ರೌಡಿಗಳ ಪುಂಡಾಟದಿಂದ ಕಾರು ಭಸ್ಮವಾಗಿರುವ ಘಟನೆ ದೊಡ್ಡಕಮ್ಮನಹಳ್ಳಿ ಬಳಿ ನಡೆದಿದೆ. ನಿನ್ನೆ ಮಧ್ಯೆ ರಾತ್ರಿ ಪುಡಿರೌಡಿಗಳು ಕಾರಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ. ನಿನ್ನೆ ಪುಡಿ ರೌಡಿಗಳು ಕಳ್ಳತನಕ್ಕೆ ಬಂದಿದ್ದರು. ಈ ವೇಳೆ ನಾರಾಯಣಪ್ಪ ಎಂಬುವವರು ಕಳ್ಳತನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದರು. ಇದನ್ನು ತಿಳಿದ ಕಳ್ಳರು ವಿಡಿಯೋ ಮಾಡ್ತೀಯಾ ಎಂದು ನಾರಾಯಣಪ್ಪನವರ ಮೇಲೆ ಹಲ್ಲೆಗೆ ಯತ್ನಿಸಿ ಮನೆಯ ಮುಂದೆ ನಿಂತಿದ್ದ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ನಾರಾಯಣಪ್ಪ ಎಂಬುವರಿಗೆ ಸೇರಿದ ಕಾರು ಸುಟ್ಟು ಭಸ್ಮವಾಗಿದೆ. […]

ವಿಡಿಯೋ ಮಾಡ್ತೀಯಾ.. ಪುಡಿ ರೌಡಿಗಳ ಪುಂಡಾಟಕ್ಕೆ ಕಾರು ಭಸ್ಮ
ಆಯೇಷಾ ಬಾನು
ಆಯೇಷಾ ಬಾನು|

Updated on:Jun 05, 2020 | 3:15 PM

Share

ಆನೇಕಲ್: ಪುಡಿ ರೌಡಿಗಳ ಪುಂಡಾಟದಿಂದ ಕಾರು ಭಸ್ಮವಾಗಿರುವ ಘಟನೆ ದೊಡ್ಡಕಮ್ಮನಹಳ್ಳಿ ಬಳಿ ನಡೆದಿದೆ. ನಿನ್ನೆ ಮಧ್ಯೆ ರಾತ್ರಿ ಪುಡಿರೌಡಿಗಳು ಕಾರಿಗೆ ಬೆಂಕಿ ಹಚ್ಚಿ ಅಟ್ಟಹಾಸ ಮೆರೆದಿದ್ದಾರೆ.

ನಿನ್ನೆ ಪುಡಿ ರೌಡಿಗಳು ಕಳ್ಳತನಕ್ಕೆ ಬಂದಿದ್ದರು. ಈ ವೇಳೆ ನಾರಾಯಣಪ್ಪ ಎಂಬುವವರು ಕಳ್ಳತನ ಮಾಡುವುದನ್ನು ವಿಡಿಯೋ ಮಾಡುತ್ತಿದ್ದರು. ಇದನ್ನು ತಿಳಿದ ಕಳ್ಳರು ವಿಡಿಯೋ ಮಾಡ್ತೀಯಾ ಎಂದು ನಾರಾಯಣಪ್ಪನವರ ಮೇಲೆ ಹಲ್ಲೆಗೆ ಯತ್ನಿಸಿ ಮನೆಯ ಮುಂದೆ ನಿಂತಿದ್ದ ಕಾರಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ನಾರಾಯಣಪ್ಪ ಎಂಬುವರಿಗೆ ಸೇರಿದ ಕಾರು ಸುಟ್ಟು ಭಸ್ಮವಾಗಿದೆ. ಮಾದು ಅಲಿಯಾಸ್ ಮಾದೇಶ, ಶ್ರೀಕಾಂತ್, ಅಪ್ಪಿ ಎಂಬುವವರೇ ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 9:48 am, Fri, 5 June 20

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು