AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಾಂಜಾ’ಲಿ.. ಹಣ ಕೊಡಲಿಲ್ಲ ಅಂತಾ ಹೊಟ್ಟೆಗೆ ಚಾಕು ಇರಿದು ಪರಾರಿ.. ಎಲ್ಲಿ?

ಮೈಸೂರು: ಗಾಂಜಾ ಮತ್ತಿನಲ್ಲಿದ್ದ ಗುಂಪೊಂದು ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮಾರಗೌಡನಹಳ್ಳಿ ಗೇಟ್‌ ಬಳಿ ನಡೆದಿದೆ. ಪ್ರಸನ್ನ (30) ಹಲ್ಲೆಗೊಳಗಾದವರು. ಬೈಕ್​ನಲ್ಲಿ ಹೋಗುತ್ತಿದ್ದ ಪ್ರಸನ್ನನನ್ನು ತಡೆದ ಮೂರು ಜನರ ಗುಂಪೊಂದು ತನ್ನ ಬಳಿ ಇರುವ ಹಣವನ್ನು ಕೊಡುವಂತೆ ಕೇಳಿದ್ದಾರೆ. ಅದಕ್ಕೆ ಪ್ರಸನ್ನ ನನ್ನ ಬಳಿ ಹಣವಿಲ್ಲ ಎಂದು ಉತ್ತರಿಸಿದ್ದ. ಇದಕ್ಕೆ ಆಕ್ರೋಶಗೊಂಡ ದುಷ್ಕರ್ಮಿಗಳು ಪ್ರಸನ್ನ ಮೇಲೆ ಹಲ್ಲೆ ನಡೆಸಿ ಹೊಟ್ಟೆಗೆ ಚಾಕು ಇರಿದು ಪರಾರಿಯಾಗಿದ್ದಾರೆ. ಗಾಯಾಳು ಪ್ರಸನ್ನಗೆ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಯಪುರ ಪೊಲೀಸ್ […]

‘ಗಾಂಜಾ’ಲಿ.. ಹಣ ಕೊಡಲಿಲ್ಲ ಅಂತಾ ಹೊಟ್ಟೆಗೆ ಚಾಕು ಇರಿದು ಪರಾರಿ.. ಎಲ್ಲಿ?
ಆಯೇಷಾ ಬಾನು
| Edited By: |

Updated on: Aug 31, 2020 | 12:11 PM

Share

ಮೈಸೂರು: ಗಾಂಜಾ ಮತ್ತಿನಲ್ಲಿದ್ದ ಗುಂಪೊಂದು ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮಾರಗೌಡನಹಳ್ಳಿ ಗೇಟ್‌ ಬಳಿ ನಡೆದಿದೆ. ಪ್ರಸನ್ನ (30) ಹಲ್ಲೆಗೊಳಗಾದವರು.

ಬೈಕ್​ನಲ್ಲಿ ಹೋಗುತ್ತಿದ್ದ ಪ್ರಸನ್ನನನ್ನು ತಡೆದ ಮೂರು ಜನರ ಗುಂಪೊಂದು ತನ್ನ ಬಳಿ ಇರುವ ಹಣವನ್ನು ಕೊಡುವಂತೆ ಕೇಳಿದ್ದಾರೆ. ಅದಕ್ಕೆ ಪ್ರಸನ್ನ ನನ್ನ ಬಳಿ ಹಣವಿಲ್ಲ ಎಂದು ಉತ್ತರಿಸಿದ್ದ. ಇದಕ್ಕೆ ಆಕ್ರೋಶಗೊಂಡ ದುಷ್ಕರ್ಮಿಗಳು ಪ್ರಸನ್ನ ಮೇಲೆ ಹಲ್ಲೆ ನಡೆಸಿ ಹೊಟ್ಟೆಗೆ ಚಾಕು ಇರಿದು ಪರಾರಿಯಾಗಿದ್ದಾರೆ.

ಗಾಯಾಳು ಪ್ರಸನ್ನಗೆ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್