AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಾಂಜಾ’ಲಿ.. ಹಣ ಕೊಡಲಿಲ್ಲ ಅಂತಾ ಹೊಟ್ಟೆಗೆ ಚಾಕು ಇರಿದು ಪರಾರಿ.. ಎಲ್ಲಿ?

ಮೈಸೂರು: ಗಾಂಜಾ ಮತ್ತಿನಲ್ಲಿದ್ದ ಗುಂಪೊಂದು ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮಾರಗೌಡನಹಳ್ಳಿ ಗೇಟ್‌ ಬಳಿ ನಡೆದಿದೆ. ಪ್ರಸನ್ನ (30) ಹಲ್ಲೆಗೊಳಗಾದವರು. ಬೈಕ್​ನಲ್ಲಿ ಹೋಗುತ್ತಿದ್ದ ಪ್ರಸನ್ನನನ್ನು ತಡೆದ ಮೂರು ಜನರ ಗುಂಪೊಂದು ತನ್ನ ಬಳಿ ಇರುವ ಹಣವನ್ನು ಕೊಡುವಂತೆ ಕೇಳಿದ್ದಾರೆ. ಅದಕ್ಕೆ ಪ್ರಸನ್ನ ನನ್ನ ಬಳಿ ಹಣವಿಲ್ಲ ಎಂದು ಉತ್ತರಿಸಿದ್ದ. ಇದಕ್ಕೆ ಆಕ್ರೋಶಗೊಂಡ ದುಷ್ಕರ್ಮಿಗಳು ಪ್ರಸನ್ನ ಮೇಲೆ ಹಲ್ಲೆ ನಡೆಸಿ ಹೊಟ್ಟೆಗೆ ಚಾಕು ಇರಿದು ಪರಾರಿಯಾಗಿದ್ದಾರೆ. ಗಾಯಾಳು ಪ್ರಸನ್ನಗೆ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಯಪುರ ಪೊಲೀಸ್ […]

‘ಗಾಂಜಾ’ಲಿ.. ಹಣ ಕೊಡಲಿಲ್ಲ ಅಂತಾ ಹೊಟ್ಟೆಗೆ ಚಾಕು ಇರಿದು ಪರಾರಿ.. ಎಲ್ಲಿ?
ಆಯೇಷಾ ಬಾನು
| Edited By: |

Updated on: Aug 31, 2020 | 12:11 PM

Share

ಮೈಸೂರು: ಗಾಂಜಾ ಮತ್ತಿನಲ್ಲಿದ್ದ ಗುಂಪೊಂದು ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮಾರಗೌಡನಹಳ್ಳಿ ಗೇಟ್‌ ಬಳಿ ನಡೆದಿದೆ. ಪ್ರಸನ್ನ (30) ಹಲ್ಲೆಗೊಳಗಾದವರು.

ಬೈಕ್​ನಲ್ಲಿ ಹೋಗುತ್ತಿದ್ದ ಪ್ರಸನ್ನನನ್ನು ತಡೆದ ಮೂರು ಜನರ ಗುಂಪೊಂದು ತನ್ನ ಬಳಿ ಇರುವ ಹಣವನ್ನು ಕೊಡುವಂತೆ ಕೇಳಿದ್ದಾರೆ. ಅದಕ್ಕೆ ಪ್ರಸನ್ನ ನನ್ನ ಬಳಿ ಹಣವಿಲ್ಲ ಎಂದು ಉತ್ತರಿಸಿದ್ದ. ಇದಕ್ಕೆ ಆಕ್ರೋಶಗೊಂಡ ದುಷ್ಕರ್ಮಿಗಳು ಪ್ರಸನ್ನ ಮೇಲೆ ಹಲ್ಲೆ ನಡೆಸಿ ಹೊಟ್ಟೆಗೆ ಚಾಕು ಇರಿದು ಪರಾರಿಯಾಗಿದ್ದಾರೆ.

ಗಾಯಾಳು ಪ್ರಸನ್ನಗೆ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ