AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಾಂಜಾ’ಲಿ.. ಹಣ ಕೊಡಲಿಲ್ಲ ಅಂತಾ ಹೊಟ್ಟೆಗೆ ಚಾಕು ಇರಿದು ಪರಾರಿ.. ಎಲ್ಲಿ?

ಮೈಸೂರು: ಗಾಂಜಾ ಮತ್ತಿನಲ್ಲಿದ್ದ ಗುಂಪೊಂದು ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮಾರಗೌಡನಹಳ್ಳಿ ಗೇಟ್‌ ಬಳಿ ನಡೆದಿದೆ. ಪ್ರಸನ್ನ (30) ಹಲ್ಲೆಗೊಳಗಾದವರು. ಬೈಕ್​ನಲ್ಲಿ ಹೋಗುತ್ತಿದ್ದ ಪ್ರಸನ್ನನನ್ನು ತಡೆದ ಮೂರು ಜನರ ಗುಂಪೊಂದು ತನ್ನ ಬಳಿ ಇರುವ ಹಣವನ್ನು ಕೊಡುವಂತೆ ಕೇಳಿದ್ದಾರೆ. ಅದಕ್ಕೆ ಪ್ರಸನ್ನ ನನ್ನ ಬಳಿ ಹಣವಿಲ್ಲ ಎಂದು ಉತ್ತರಿಸಿದ್ದ. ಇದಕ್ಕೆ ಆಕ್ರೋಶಗೊಂಡ ದುಷ್ಕರ್ಮಿಗಳು ಪ್ರಸನ್ನ ಮೇಲೆ ಹಲ್ಲೆ ನಡೆಸಿ ಹೊಟ್ಟೆಗೆ ಚಾಕು ಇರಿದು ಪರಾರಿಯಾಗಿದ್ದಾರೆ. ಗಾಯಾಳು ಪ್ರಸನ್ನಗೆ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಯಪುರ ಪೊಲೀಸ್ […]

‘ಗಾಂಜಾ’ಲಿ.. ಹಣ ಕೊಡಲಿಲ್ಲ ಅಂತಾ ಹೊಟ್ಟೆಗೆ ಚಾಕು ಇರಿದು ಪರಾರಿ.. ಎಲ್ಲಿ?
ಆಯೇಷಾ ಬಾನು
| Edited By: |

Updated on: Aug 31, 2020 | 12:11 PM

Share

ಮೈಸೂರು: ಗಾಂಜಾ ಮತ್ತಿನಲ್ಲಿದ್ದ ಗುಂಪೊಂದು ವ್ಯಕ್ತಿ ಮೇಲೆ ಹಲ್ಲೆ ನಡೆಸಿರುವ ಘಟನೆ ಮಾರಗೌಡನಹಳ್ಳಿ ಗೇಟ್‌ ಬಳಿ ನಡೆದಿದೆ. ಪ್ರಸನ್ನ (30) ಹಲ್ಲೆಗೊಳಗಾದವರು.

ಬೈಕ್​ನಲ್ಲಿ ಹೋಗುತ್ತಿದ್ದ ಪ್ರಸನ್ನನನ್ನು ತಡೆದ ಮೂರು ಜನರ ಗುಂಪೊಂದು ತನ್ನ ಬಳಿ ಇರುವ ಹಣವನ್ನು ಕೊಡುವಂತೆ ಕೇಳಿದ್ದಾರೆ. ಅದಕ್ಕೆ ಪ್ರಸನ್ನ ನನ್ನ ಬಳಿ ಹಣವಿಲ್ಲ ಎಂದು ಉತ್ತರಿಸಿದ್ದ. ಇದಕ್ಕೆ ಆಕ್ರೋಶಗೊಂಡ ದುಷ್ಕರ್ಮಿಗಳು ಪ್ರಸನ್ನ ಮೇಲೆ ಹಲ್ಲೆ ನಡೆಸಿ ಹೊಟ್ಟೆಗೆ ಚಾಕು ಇರಿದು ಪರಾರಿಯಾಗಿದ್ದಾರೆ.

ಗಾಯಾಳು ಪ್ರಸನ್ನಗೆ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್