AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ತಿಂಗಳ ಹಿಂದೆ ಹೂತಿದ್ದ ಶವ ಅಮಾವಾಸ್ಯೆಯಂದೇ ಮಂಗಮಾಯ

ಬಾಗಲಕೋಟೆ: ಹೂತಿಟ್ಟಿದ್ದ ಶವವನ್ನು ದುಷ್ಕರ್ಮಿಗಳು ಹೊತ್ತೊಯ್ದಿರುವ ಘಟನೆ ಮುಧೋಳ ತಾಲೂಕಿನ ರೂಗಿ ಗ್ರಾಮದಲ್ಲಿ ನಡೆದಿದೆ. ಜುಲೈ 20ರಂದು ಈ ಘಟನೆ ನಡೆದಿದೆ. ಹೂತಿದ್ದ ಶವ ಏಕಾ ಏಕಿ ಮಾಯವಾಗಿದೆ. ದುಷ್ಕರ್ಮಿಗಳು ಶವವನ್ನು ಹೊತ್ತೊಯ್ದಿದ್ದಾರೆ. ವಾಮಾಚಾರ, ನಿಧಿಗಾಗಿ ಶವ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದೆ. ರಾಮಣ್ಣ ತುಮ್ಮರಮಟ್ಟಿ ಐದು ತಿಂಗಳ ಹಿಂದೆ ಶಿವರಾತ್ರಿ ಶಿವಯೋಗದ ದಿನ ಕ್ಯಾನ್ಸರ್​ನಿಂದ ಮೃತಪಟ್ಟಿದ್ದರು. ಅಂದ್ರೆ ಫೆಬ್ರವರಿ 21ರಂದು ಅವರು ಮೃತಪಟ್ಟಿದ್ದರು. ನಂತರ ಮಾರನೆ ದಿನ ಅಂದ್ರೆ ಫೆಬ್ರವರಿ 22 ರಂದು ಅವರ ಹೊಲದಲ್ಲೇ ಅಂತ್ಯಸಂಸ್ಕಾರ […]

5 ತಿಂಗಳ ಹಿಂದೆ ಹೂತಿದ್ದ ಶವ ಅಮಾವಾಸ್ಯೆಯಂದೇ ಮಂಗಮಾಯ
ಆಯೇಷಾ ಬಾನು
| Updated By: |

Updated on:Jul 23, 2020 | 1:01 PM

Share

ಬಾಗಲಕೋಟೆ: ಹೂತಿಟ್ಟಿದ್ದ ಶವವನ್ನು ದುಷ್ಕರ್ಮಿಗಳು ಹೊತ್ತೊಯ್ದಿರುವ ಘಟನೆ ಮುಧೋಳ ತಾಲೂಕಿನ ರೂಗಿ ಗ್ರಾಮದಲ್ಲಿ ನಡೆದಿದೆ. ಜುಲೈ 20ರಂದು ಈ ಘಟನೆ ನಡೆದಿದೆ.

ಹೂತಿದ್ದ ಶವ ಏಕಾ ಏಕಿ ಮಾಯವಾಗಿದೆ. ದುಷ್ಕರ್ಮಿಗಳು ಶವವನ್ನು ಹೊತ್ತೊಯ್ದಿದ್ದಾರೆ. ವಾಮಾಚಾರ, ನಿಧಿಗಾಗಿ ಶವ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದೆ. ರಾಮಣ್ಣ ತುಮ್ಮರಮಟ್ಟಿ ಐದು ತಿಂಗಳ ಹಿಂದೆ ಶಿವರಾತ್ರಿ ಶಿವಯೋಗದ ದಿನ ಕ್ಯಾನ್ಸರ್​ನಿಂದ ಮೃತಪಟ್ಟಿದ್ದರು. ಅಂದ್ರೆ ಫೆಬ್ರವರಿ 21ರಂದು ಅವರು ಮೃತಪಟ್ಟಿದ್ದರು. ನಂತರ ಮಾರನೆ ದಿನ ಅಂದ್ರೆ ಫೆಬ್ರವರಿ 22 ರಂದು ಅವರ ಹೊಲದಲ್ಲೇ ಅಂತ್ಯಸಂಸ್ಕಾರ ‌ಮಾಡಲಾಗಿತ್ತು. ಆದರೆ ಮೊನ್ನೆ ಅಂದ್ರೆ ನಾಗರ(ಭೀಮನ) ಅಮಾವಾಸ್ಯೆ ದಿನ ದುಷ್ಕರ್ಮಿಗಳು ಶವ ಹೊತ್ತೊಯ್ದಿದ್ದಾರೆ.

ಅಮಾವಾಸ್ಯೆ ಆದ ಕಾರಣ ರಾತ್ರೋರಾತ್ರಿ ಶವ ಹೊತ್ತೊಯ್ದಿದ್ದಾರೆ. ವಾಮಾಚಾರ ಅಥವಾ ನಿಧಿಗಾಗಿ ಈ ಕೆಲಸ ಮಾಡಿದ್ದಾರೆ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಸತ್ತು, ಮಣ್ಣಾಗಿ 5 ತಿಂಗಳಾಗಿರುವುದರಿಂದ ರಾಮಣ್ಣ ತುಮ್ಮರಮಟ್ಟಿ ಅವರ ದೇಹ ಅಸ್ಥಿಪಂಜರವಾಗಿರಬಹುದು. ಸದ್ಯ ರೂಗಿ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Published On - 9:43 am, Wed, 22 July 20

ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್