AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮದೇ ವರುಣಾ ಗ್ರಾಮದ ಶಾಲೆಯಲ್ಲಿ ಇದೇನಿದು ಟಿಕ್ ಟಾಕ್ ಕಿಕ್ ಅಸಹ್ಯ

ಮೈಸೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಕ್ಲೋಸ್ ಆಗಿವೆ. ಇದನ್ನೇ ಬಳಸಿಕೊಂಡ ಯುವಕರು ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿ ಟಿಕ್​ಟಾಕ್ ವಿಡಿಯೋ ಮಾಡಿ ಕುಡಿದು ಕುಪ್ಪಳಿಸಿರುವ ಘಟನೆ ಮೈಸೂರು ತಾಲೂಕಿನ ವರುಣ ಗ್ರಾಮದಲ್ಲಿ ನಡೆದಿದೆ. ಶಾಲೆ-ಕಾಲೇಜುಗಳಲ್ಲಿ ಸರಸ್ವತಿ ನೆಲೆಸಿರ್ತಾಳೆ ಅಂತಾರೆ. ಅದಕ್ಕೇನೆ ಶಾಲೆ ಪ್ರವೇಶಕ್ಕೂ ಮುನ್ನ ಕೈ ಮುಗಿದು ಒಳಕ್ಕೆ ಬನ್ನಿ ಅಂತ ಬರೆಯಲಾಗಿರುತ್ತೆ. ಆದ್ರೆ ಇಲ್ಲಿ ಕೆಲ ಯುವಕರು ಶಾಲೆಯ ಆವರಣದಲ್ಲೇ ಮದ್ಯಪಾನ ಮಾಡಿ ಟಿಕ್‌ಟಾಕ್ ವಿಡಿಯೋ ಮಾಡಿದ್ದಾರೆ. ಮೈಸೂರು ತಾಲ್ಲೂಕಿನ ವರುಣ ಗ್ರಾಮದ ಸರ್ಕಾರಿ ಹಿರಿಯ […]

ನಮ್ಮದೇ ವರುಣಾ ಗ್ರಾಮದ ಶಾಲೆಯಲ್ಲಿ ಇದೇನಿದು ಟಿಕ್ ಟಾಕ್ ಕಿಕ್ ಅಸಹ್ಯ
ಸಾಧು ಶ್ರೀನಾಥ್​
|

Updated on:May 13, 2020 | 9:54 AM

Share

ಮೈಸೂರು: ಲಾಕ್‌ಡೌನ್ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಕ್ಲೋಸ್ ಆಗಿವೆ. ಇದನ್ನೇ ಬಳಸಿಕೊಂಡ ಯುವಕರು ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿ ಟಿಕ್​ಟಾಕ್ ವಿಡಿಯೋ ಮಾಡಿ ಕುಡಿದು ಕುಪ್ಪಳಿಸಿರುವ ಘಟನೆ ಮೈಸೂರು ತಾಲೂಕಿನ ವರುಣ ಗ್ರಾಮದಲ್ಲಿ ನಡೆದಿದೆ.

ಶಾಲೆ-ಕಾಲೇಜುಗಳಲ್ಲಿ ಸರಸ್ವತಿ ನೆಲೆಸಿರ್ತಾಳೆ ಅಂತಾರೆ. ಅದಕ್ಕೇನೆ ಶಾಲೆ ಪ್ರವೇಶಕ್ಕೂ ಮುನ್ನ ಕೈ ಮುಗಿದು ಒಳಕ್ಕೆ ಬನ್ನಿ ಅಂತ ಬರೆಯಲಾಗಿರುತ್ತೆ. ಆದ್ರೆ ಇಲ್ಲಿ ಕೆಲ ಯುವಕರು ಶಾಲೆಯ ಆವರಣದಲ್ಲೇ ಮದ್ಯಪಾನ ಮಾಡಿ ಟಿಕ್‌ಟಾಕ್ ವಿಡಿಯೋ ಮಾಡಿದ್ದಾರೆ.

ಮೈಸೂರು ತಾಲ್ಲೂಕಿನ ವರುಣ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಕೆಲವು ಕಿಡಿಗೇಡಿಗಳು ಮಧ್ಯರಾತ್ರಿ ಶಾಲೆಗೆ ಬಂದು ಬೀಡಿ, ಸಿಗರೇಟುಗಳನ್ನು ಸೇದಿ ಅಲ್ಲೇ ಮದ್ಯದ ಬಾಟಲಿಗಳನ್ನು ಬಿಸಾಡಿ ರಾತ್ರಿ 12 ಗಂಟೆಯವರೆಗೆ ಟಿಕ್ ಟಾಕ್ ವಿಡಿಯೋಗಳನ್ನು ಮಾಡ್ತಾರೆ.

ಕುಡಿದ ಅಮಲಿನಲ್ಲಿ ಶಾಲಾ ಕಟ್ಟಡದ ಗಾಜುಗಳನ್ನು ಒಡೆದು ಹಾಕಿದ್ದಾರೆ. ಶಾಲೆಯ ವಾತಾವರಣವನ್ನು ಹಾಳು ಮಾಡುತ್ತಿದ್ದಾರೆ. ಇದರಿಂದ ಅಕ್ಕಪಕ್ಕದ ಮನೆಯವರಿಗೂ ತೊಂದರೆ ಉಂಟಾಗುತ್ತಿದೆ. ಇಂತಹ ಕಿಡಿಗೇಡಿಗಳ ವಿರುದ್ದ ಕಾನೂನು ಕ್ರಮಕೈಗೊಳ್ಳಿ ಎಂದು ಶಾಲೆಯ ಮುಖ್ಯ ಶಿಕ್ಷಕರು ವರುಣ ಪೊಲೀಸ್ ಠಾಣೆಗೆ ದೂರು ನೀಡಿ ಮನವಿ ಮಾಡಿಕೊಂಡಿದ್ದಾರೆ.

Published On - 9:54 am, Wed, 13 May 20

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ