AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ ಟೆರೇಸ್ ಮೇಲೆ.. ವೀಡ್, ಮಿಯಾಂವ್, ಪಿಲ್, ಚಾರ್ಲಿಗಳ ಕಾರುಬಾರು! ಏನಿದು?

ಬೆಂಗಳೂರು: ರಾಜಧಾನಿಯಲ್ಲಿ ಡ್ರಗ್ಸ್ ದಂಧೆ ಹೆಚ್ಚಾಗಿದೆ. ಮನೆಯ ಟೆರೇಸ್​ನಲ್ಲಿ ಪಾಟ್​ಗಳಲ್ಲಿ ಗಾಂಜಾ ಬೆಳೆಯಲಾಗುತ್ತಿತ್ತು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ತಿಳಿಸಿದ್ದಾರೆ. ಹೊಲ, ಗದ್ದೆಗಳಲ್ಲಿ ಗಾಂಜಾ ಬೆಳೆ ಬೆಳೆದ್ರೆ ಸಿಕ್ಕಿಬೀಳುತ್ತೇವೆ ಎಂದು ಗಾಂಜಾ, ಡ್ರಗ್ಸ್​ಗೆ ಎಂಬಿಎ, ಇಂಜಿನಿಯರಿಂಗ್, ಬಿಬಿಎಂ, ಬಿಸಿಎ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಮನೆಯ ಟೆರೇಸ್​ನಲ್ಲಿ ಪಾಟ್​ಗಳಲ್ಲಿ ಗಾಂಜಾ ಬೆಳೆಯಲಾಗುತ್ತಿದೆಯಂತೆ. ಡ್ರಗ್ಸ್​ಗೆ ಪ್ರತ್ಯೇಕ ಕೋಡ್ ವರ್ಡ್ ಬಳಕೆ ಮಾಡಿ ಮಾರಾಟ ಮಾಡಲಾಗುತ್ತಿದೆಯಂತೆ. ಗಾಂಜಾಗೆ ವೀಡ್, ಎಂಡಿಎಂಎಗೆ ಮಿಯಾಂವ್, ಪಿಲ್, ಕೊಕೇನ್​ಗೆ ಶುಗರ್, ಚಾರ್ಲಿ ಎಂದು ಕೋಡ್​ […]

ಮನೆಗಳ ಟೆರೇಸ್ ಮೇಲೆ.. ವೀಡ್, ಮಿಯಾಂವ್, ಪಿಲ್, ಚಾರ್ಲಿಗಳ ಕಾರುಬಾರು! ಏನಿದು?
ಆಯೇಷಾ ಬಾನು
| Edited By: |

Updated on:Sep 07, 2020 | 5:07 PM

Share

ಬೆಂಗಳೂರು: ರಾಜಧಾನಿಯಲ್ಲಿ ಡ್ರಗ್ಸ್ ದಂಧೆ ಹೆಚ್ಚಾಗಿದೆ. ಮನೆಯ ಟೆರೇಸ್​ನಲ್ಲಿ ಪಾಟ್​ಗಳಲ್ಲಿ ಗಾಂಜಾ ಬೆಳೆಯಲಾಗುತ್ತಿತ್ತು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ತಿಳಿಸಿದ್ದಾರೆ.

ಹೊಲ, ಗದ್ದೆಗಳಲ್ಲಿ ಗಾಂಜಾ ಬೆಳೆ ಬೆಳೆದ್ರೆ ಸಿಕ್ಕಿಬೀಳುತ್ತೇವೆ ಎಂದು ಗಾಂಜಾ, ಡ್ರಗ್ಸ್​ಗೆ ಎಂಬಿಎ, ಇಂಜಿನಿಯರಿಂಗ್, ಬಿಬಿಎಂ, ಬಿಸಿಎ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಮನೆಯ ಟೆರೇಸ್​ನಲ್ಲಿ ಪಾಟ್​ಗಳಲ್ಲಿ ಗಾಂಜಾ ಬೆಳೆಯಲಾಗುತ್ತಿದೆಯಂತೆ. ಡ್ರಗ್ಸ್​ಗೆ ಪ್ರತ್ಯೇಕ ಕೋಡ್ ವರ್ಡ್ ಬಳಕೆ ಮಾಡಿ ಮಾರಾಟ ಮಾಡಲಾಗುತ್ತಿದೆಯಂತೆ.

ಗಾಂಜಾಗೆ ವೀಡ್, ಎಂಡಿಎಂಎಗೆ ಮಿಯಾಂವ್, ಪಿಲ್, ಕೊಕೇನ್​ಗೆ ಶುಗರ್, ಚಾರ್ಲಿ ಎಂದು ಕೋಡ್​ ವರ್ಡ್​ಗಳನ್ನು ಬಳಸಿಕೊಂಡು ದಂಧೆ ನಡೆಸಲಾಗುತ್ತಿದೆ, ಕೋಡ್​ವರ್ಡ್ ಬಳಸುವುದರಿಂದ ಸಾಮಾನ್ಯರಿಗೆ ಇದರ ಬಗ್ಗೆ ಗೊತ್ತಾಗುತ್ತಿರಲಿಲ್ಲ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಕೋಡ್​ ವರ್ಡ್​ಗಳನ್ನು ಬಹಿರಂಗ ಪಡಿಸಿದ್ದಾರೆ.

ಇದನ್ನೂ ಓದಿ ಬೆಂಗಳೂರಿನಲ್ಲಿ 250 KG ಗಾಂಜಾ ಜಪ್ತಿ, ಕಬಾಬ್ ಅಂಗಡಿ ನಡೆಸುವವನೂ ಪೆಡ್ಲರ್ ಆಗಿದ್ದಾನೆ!

https://www.facebook.com/BlrCityPolice/posts/3625907074110696

Published On - 2:36 pm, Mon, 7 September 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್