AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ ಟೆರೇಸ್ ಮೇಲೆ.. ವೀಡ್, ಮಿಯಾಂವ್, ಪಿಲ್, ಚಾರ್ಲಿಗಳ ಕಾರುಬಾರು! ಏನಿದು?

ಬೆಂಗಳೂರು: ರಾಜಧಾನಿಯಲ್ಲಿ ಡ್ರಗ್ಸ್ ದಂಧೆ ಹೆಚ್ಚಾಗಿದೆ. ಮನೆಯ ಟೆರೇಸ್​ನಲ್ಲಿ ಪಾಟ್​ಗಳಲ್ಲಿ ಗಾಂಜಾ ಬೆಳೆಯಲಾಗುತ್ತಿತ್ತು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ತಿಳಿಸಿದ್ದಾರೆ. ಹೊಲ, ಗದ್ದೆಗಳಲ್ಲಿ ಗಾಂಜಾ ಬೆಳೆ ಬೆಳೆದ್ರೆ ಸಿಕ್ಕಿಬೀಳುತ್ತೇವೆ ಎಂದು ಗಾಂಜಾ, ಡ್ರಗ್ಸ್​ಗೆ ಎಂಬಿಎ, ಇಂಜಿನಿಯರಿಂಗ್, ಬಿಬಿಎಂ, ಬಿಸಿಎ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಮನೆಯ ಟೆರೇಸ್​ನಲ್ಲಿ ಪಾಟ್​ಗಳಲ್ಲಿ ಗಾಂಜಾ ಬೆಳೆಯಲಾಗುತ್ತಿದೆಯಂತೆ. ಡ್ರಗ್ಸ್​ಗೆ ಪ್ರತ್ಯೇಕ ಕೋಡ್ ವರ್ಡ್ ಬಳಕೆ ಮಾಡಿ ಮಾರಾಟ ಮಾಡಲಾಗುತ್ತಿದೆಯಂತೆ. ಗಾಂಜಾಗೆ ವೀಡ್, ಎಂಡಿಎಂಎಗೆ ಮಿಯಾಂವ್, ಪಿಲ್, ಕೊಕೇನ್​ಗೆ ಶುಗರ್, ಚಾರ್ಲಿ ಎಂದು ಕೋಡ್​ […]

ಮನೆಗಳ ಟೆರೇಸ್ ಮೇಲೆ.. ವೀಡ್, ಮಿಯಾಂವ್, ಪಿಲ್, ಚಾರ್ಲಿಗಳ ಕಾರುಬಾರು! ಏನಿದು?
ಆಯೇಷಾ ಬಾನು
| Edited By: |

Updated on:Sep 07, 2020 | 5:07 PM

Share

ಬೆಂಗಳೂರು: ರಾಜಧಾನಿಯಲ್ಲಿ ಡ್ರಗ್ಸ್ ದಂಧೆ ಹೆಚ್ಚಾಗಿದೆ. ಮನೆಯ ಟೆರೇಸ್​ನಲ್ಲಿ ಪಾಟ್​ಗಳಲ್ಲಿ ಗಾಂಜಾ ಬೆಳೆಯಲಾಗುತ್ತಿತ್ತು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ತಿಳಿಸಿದ್ದಾರೆ.

ಹೊಲ, ಗದ್ದೆಗಳಲ್ಲಿ ಗಾಂಜಾ ಬೆಳೆ ಬೆಳೆದ್ರೆ ಸಿಕ್ಕಿಬೀಳುತ್ತೇವೆ ಎಂದು ಗಾಂಜಾ, ಡ್ರಗ್ಸ್​ಗೆ ಎಂಬಿಎ, ಇಂಜಿನಿಯರಿಂಗ್, ಬಿಬಿಎಂ, ಬಿಸಿಎ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಮನೆಯ ಟೆರೇಸ್​ನಲ್ಲಿ ಪಾಟ್​ಗಳಲ್ಲಿ ಗಾಂಜಾ ಬೆಳೆಯಲಾಗುತ್ತಿದೆಯಂತೆ. ಡ್ರಗ್ಸ್​ಗೆ ಪ್ರತ್ಯೇಕ ಕೋಡ್ ವರ್ಡ್ ಬಳಕೆ ಮಾಡಿ ಮಾರಾಟ ಮಾಡಲಾಗುತ್ತಿದೆಯಂತೆ.

ಗಾಂಜಾಗೆ ವೀಡ್, ಎಂಡಿಎಂಎಗೆ ಮಿಯಾಂವ್, ಪಿಲ್, ಕೊಕೇನ್​ಗೆ ಶುಗರ್, ಚಾರ್ಲಿ ಎಂದು ಕೋಡ್​ ವರ್ಡ್​ಗಳನ್ನು ಬಳಸಿಕೊಂಡು ದಂಧೆ ನಡೆಸಲಾಗುತ್ತಿದೆ, ಕೋಡ್​ವರ್ಡ್ ಬಳಸುವುದರಿಂದ ಸಾಮಾನ್ಯರಿಗೆ ಇದರ ಬಗ್ಗೆ ಗೊತ್ತಾಗುತ್ತಿರಲಿಲ್ಲ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಕೋಡ್​ ವರ್ಡ್​ಗಳನ್ನು ಬಹಿರಂಗ ಪಡಿಸಿದ್ದಾರೆ.

ಇದನ್ನೂ ಓದಿ ಬೆಂಗಳೂರಿನಲ್ಲಿ 250 KG ಗಾಂಜಾ ಜಪ್ತಿ, ಕಬಾಬ್ ಅಂಗಡಿ ನಡೆಸುವವನೂ ಪೆಡ್ಲರ್ ಆಗಿದ್ದಾನೆ!

https://www.facebook.com/BlrCityPolice/posts/3625907074110696

Published On - 2:36 pm, Mon, 7 September 20

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್