AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ ಟೆರೇಸ್ ಮೇಲೆ.. ವೀಡ್, ಮಿಯಾಂವ್, ಪಿಲ್, ಚಾರ್ಲಿಗಳ ಕಾರುಬಾರು! ಏನಿದು?

ಬೆಂಗಳೂರು: ರಾಜಧಾನಿಯಲ್ಲಿ ಡ್ರಗ್ಸ್ ದಂಧೆ ಹೆಚ್ಚಾಗಿದೆ. ಮನೆಯ ಟೆರೇಸ್​ನಲ್ಲಿ ಪಾಟ್​ಗಳಲ್ಲಿ ಗಾಂಜಾ ಬೆಳೆಯಲಾಗುತ್ತಿತ್ತು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ತಿಳಿಸಿದ್ದಾರೆ. ಹೊಲ, ಗದ್ದೆಗಳಲ್ಲಿ ಗಾಂಜಾ ಬೆಳೆ ಬೆಳೆದ್ರೆ ಸಿಕ್ಕಿಬೀಳುತ್ತೇವೆ ಎಂದು ಗಾಂಜಾ, ಡ್ರಗ್ಸ್​ಗೆ ಎಂಬಿಎ, ಇಂಜಿನಿಯರಿಂಗ್, ಬಿಬಿಎಂ, ಬಿಸಿಎ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಮನೆಯ ಟೆರೇಸ್​ನಲ್ಲಿ ಪಾಟ್​ಗಳಲ್ಲಿ ಗಾಂಜಾ ಬೆಳೆಯಲಾಗುತ್ತಿದೆಯಂತೆ. ಡ್ರಗ್ಸ್​ಗೆ ಪ್ರತ್ಯೇಕ ಕೋಡ್ ವರ್ಡ್ ಬಳಕೆ ಮಾಡಿ ಮಾರಾಟ ಮಾಡಲಾಗುತ್ತಿದೆಯಂತೆ. ಗಾಂಜಾಗೆ ವೀಡ್, ಎಂಡಿಎಂಎಗೆ ಮಿಯಾಂವ್, ಪಿಲ್, ಕೊಕೇನ್​ಗೆ ಶುಗರ್, ಚಾರ್ಲಿ ಎಂದು ಕೋಡ್​ […]

ಮನೆಗಳ ಟೆರೇಸ್ ಮೇಲೆ.. ವೀಡ್, ಮಿಯಾಂವ್, ಪಿಲ್, ಚಾರ್ಲಿಗಳ ಕಾರುಬಾರು! ಏನಿದು?
ಆಯೇಷಾ ಬಾನು
| Edited By: |

Updated on:Sep 07, 2020 | 5:07 PM

Share

ಬೆಂಗಳೂರು: ರಾಜಧಾನಿಯಲ್ಲಿ ಡ್ರಗ್ಸ್ ದಂಧೆ ಹೆಚ್ಚಾಗಿದೆ. ಮನೆಯ ಟೆರೇಸ್​ನಲ್ಲಿ ಪಾಟ್​ಗಳಲ್ಲಿ ಗಾಂಜಾ ಬೆಳೆಯಲಾಗುತ್ತಿತ್ತು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ತಿಳಿಸಿದ್ದಾರೆ.

ಹೊಲ, ಗದ್ದೆಗಳಲ್ಲಿ ಗಾಂಜಾ ಬೆಳೆ ಬೆಳೆದ್ರೆ ಸಿಕ್ಕಿಬೀಳುತ್ತೇವೆ ಎಂದು ಗಾಂಜಾ, ಡ್ರಗ್ಸ್​ಗೆ ಎಂಬಿಎ, ಇಂಜಿನಿಯರಿಂಗ್, ಬಿಬಿಎಂ, ಬಿಸಿಎ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಮನೆಯ ಟೆರೇಸ್​ನಲ್ಲಿ ಪಾಟ್​ಗಳಲ್ಲಿ ಗಾಂಜಾ ಬೆಳೆಯಲಾಗುತ್ತಿದೆಯಂತೆ. ಡ್ರಗ್ಸ್​ಗೆ ಪ್ರತ್ಯೇಕ ಕೋಡ್ ವರ್ಡ್ ಬಳಕೆ ಮಾಡಿ ಮಾರಾಟ ಮಾಡಲಾಗುತ್ತಿದೆಯಂತೆ.

ಗಾಂಜಾಗೆ ವೀಡ್, ಎಂಡಿಎಂಎಗೆ ಮಿಯಾಂವ್, ಪಿಲ್, ಕೊಕೇನ್​ಗೆ ಶುಗರ್, ಚಾರ್ಲಿ ಎಂದು ಕೋಡ್​ ವರ್ಡ್​ಗಳನ್ನು ಬಳಸಿಕೊಂಡು ದಂಧೆ ನಡೆಸಲಾಗುತ್ತಿದೆ, ಕೋಡ್​ವರ್ಡ್ ಬಳಸುವುದರಿಂದ ಸಾಮಾನ್ಯರಿಗೆ ಇದರ ಬಗ್ಗೆ ಗೊತ್ತಾಗುತ್ತಿರಲಿಲ್ಲ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಕೋಡ್​ ವರ್ಡ್​ಗಳನ್ನು ಬಹಿರಂಗ ಪಡಿಸಿದ್ದಾರೆ.

ಇದನ್ನೂ ಓದಿ ಬೆಂಗಳೂರಿನಲ್ಲಿ 250 KG ಗಾಂಜಾ ಜಪ್ತಿ, ಕಬಾಬ್ ಅಂಗಡಿ ನಡೆಸುವವನೂ ಪೆಡ್ಲರ್ ಆಗಿದ್ದಾನೆ!

https://www.facebook.com/BlrCityPolice/posts/3625907074110696

Published On - 2:36 pm, Mon, 7 September 20

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!