AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ ಟೆರೇಸ್ ಮೇಲೆ.. ವೀಡ್, ಮಿಯಾಂವ್, ಪಿಲ್, ಚಾರ್ಲಿಗಳ ಕಾರುಬಾರು! ಏನಿದು?

ಬೆಂಗಳೂರು: ರಾಜಧಾನಿಯಲ್ಲಿ ಡ್ರಗ್ಸ್ ದಂಧೆ ಹೆಚ್ಚಾಗಿದೆ. ಮನೆಯ ಟೆರೇಸ್​ನಲ್ಲಿ ಪಾಟ್​ಗಳಲ್ಲಿ ಗಾಂಜಾ ಬೆಳೆಯಲಾಗುತ್ತಿತ್ತು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ತಿಳಿಸಿದ್ದಾರೆ. ಹೊಲ, ಗದ್ದೆಗಳಲ್ಲಿ ಗಾಂಜಾ ಬೆಳೆ ಬೆಳೆದ್ರೆ ಸಿಕ್ಕಿಬೀಳುತ್ತೇವೆ ಎಂದು ಗಾಂಜಾ, ಡ್ರಗ್ಸ್​ಗೆ ಎಂಬಿಎ, ಇಂಜಿನಿಯರಿಂಗ್, ಬಿಬಿಎಂ, ಬಿಸಿಎ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಮನೆಯ ಟೆರೇಸ್​ನಲ್ಲಿ ಪಾಟ್​ಗಳಲ್ಲಿ ಗಾಂಜಾ ಬೆಳೆಯಲಾಗುತ್ತಿದೆಯಂತೆ. ಡ್ರಗ್ಸ್​ಗೆ ಪ್ರತ್ಯೇಕ ಕೋಡ್ ವರ್ಡ್ ಬಳಕೆ ಮಾಡಿ ಮಾರಾಟ ಮಾಡಲಾಗುತ್ತಿದೆಯಂತೆ. ಗಾಂಜಾಗೆ ವೀಡ್, ಎಂಡಿಎಂಎಗೆ ಮಿಯಾಂವ್, ಪಿಲ್, ಕೊಕೇನ್​ಗೆ ಶುಗರ್, ಚಾರ್ಲಿ ಎಂದು ಕೋಡ್​ […]

ಮನೆಗಳ ಟೆರೇಸ್ ಮೇಲೆ.. ವೀಡ್, ಮಿಯಾಂವ್, ಪಿಲ್, ಚಾರ್ಲಿಗಳ ಕಾರುಬಾರು! ಏನಿದು?
ಆಯೇಷಾ ಬಾನು
| Edited By: |

Updated on:Sep 07, 2020 | 5:07 PM

Share

ಬೆಂಗಳೂರು: ರಾಜಧಾನಿಯಲ್ಲಿ ಡ್ರಗ್ಸ್ ದಂಧೆ ಹೆಚ್ಚಾಗಿದೆ. ಮನೆಯ ಟೆರೇಸ್​ನಲ್ಲಿ ಪಾಟ್​ಗಳಲ್ಲಿ ಗಾಂಜಾ ಬೆಳೆಯಲಾಗುತ್ತಿತ್ತು ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ತಿಳಿಸಿದ್ದಾರೆ.

ಹೊಲ, ಗದ್ದೆಗಳಲ್ಲಿ ಗಾಂಜಾ ಬೆಳೆ ಬೆಳೆದ್ರೆ ಸಿಕ್ಕಿಬೀಳುತ್ತೇವೆ ಎಂದು ಗಾಂಜಾ, ಡ್ರಗ್ಸ್​ಗೆ ಎಂಬಿಎ, ಇಂಜಿನಿಯರಿಂಗ್, ಬಿಬಿಎಂ, ಬಿಸಿಎ ವಿದ್ಯಾರ್ಥಿಗಳನ್ನು ಟಾರ್ಗೆಟ್ ಮಾಡಿಕೊಂಡು ಮನೆಯ ಟೆರೇಸ್​ನಲ್ಲಿ ಪಾಟ್​ಗಳಲ್ಲಿ ಗಾಂಜಾ ಬೆಳೆಯಲಾಗುತ್ತಿದೆಯಂತೆ. ಡ್ರಗ್ಸ್​ಗೆ ಪ್ರತ್ಯೇಕ ಕೋಡ್ ವರ್ಡ್ ಬಳಕೆ ಮಾಡಿ ಮಾರಾಟ ಮಾಡಲಾಗುತ್ತಿದೆಯಂತೆ.

ಗಾಂಜಾಗೆ ವೀಡ್, ಎಂಡಿಎಂಎಗೆ ಮಿಯಾಂವ್, ಪಿಲ್, ಕೊಕೇನ್​ಗೆ ಶುಗರ್, ಚಾರ್ಲಿ ಎಂದು ಕೋಡ್​ ವರ್ಡ್​ಗಳನ್ನು ಬಳಸಿಕೊಂಡು ದಂಧೆ ನಡೆಸಲಾಗುತ್ತಿದೆ, ಕೋಡ್​ವರ್ಡ್ ಬಳಸುವುದರಿಂದ ಸಾಮಾನ್ಯರಿಗೆ ಇದರ ಬಗ್ಗೆ ಗೊತ್ತಾಗುತ್ತಿರಲಿಲ್ಲ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಕೋಡ್​ ವರ್ಡ್​ಗಳನ್ನು ಬಹಿರಂಗ ಪಡಿಸಿದ್ದಾರೆ.

ಇದನ್ನೂ ಓದಿ ಬೆಂಗಳೂರಿನಲ್ಲಿ 250 KG ಗಾಂಜಾ ಜಪ್ತಿ, ಕಬಾಬ್ ಅಂಗಡಿ ನಡೆಸುವವನೂ ಪೆಡ್ಲರ್ ಆಗಿದ್ದಾನೆ!

https://www.facebook.com/BlrCityPolice/posts/3625907074110696

Published On - 2:36 pm, Mon, 7 September 20

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ