AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆಗೆ ಸಾಮಾಜಿಕ ಜಾಲತಾಣ ಬಳಸಿರುವ ದುಷ್ಕರ್ಮಿಗಳು

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಉಂಟು ಮಾಡಲು ಕೆಲ ದುಷ್ಕರ್ಮಿಗಳು ಸಾಮಾಜಿಕ ಜಾಲತಾಣವನ್ನು ಬಳಸಿದ ಆಘಾತಕಾರಿ ವಿಷಯ ಈಗ ಬೆಳಕಿಗೆ ಬಂದಿದೆ. ಹೌದು ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಗಲಾಟೆಯನ್ನು ಲೈವ್ ವಿಡಿಯೋ ಮಾಡುವ ಮುಖಾಂತರ ಜನರನ್ನು ಕೆಲ ದುಷ್ಕರ್ಮಿಗಳು ಕರೆಸಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಸೈಯದ್ ಸೊಯಿಲ್ ಎಂಬಾತನ ಇನ್‌ಸ್ಟಾಗ್ರಾಮ್ ಖಾತೆ ಚಾಲ್ತಿಯಲ್ಲಿದೆ. 63 ಸಾವಿರ ಫಾಲೋವರ್ಸ್ ಹೊಂದಿರುವ ಈ ವ್ಯಕ್ತಿ ಠಾಣೆಯ ಬಳಿ ನಡೆದ ಪ್ರತಿ […]

ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆಗೆ ಸಾಮಾಜಿಕ ಜಾಲತಾಣ ಬಳಸಿರುವ ದುಷ್ಕರ್ಮಿಗಳು
ಡಿಜೆ ಹಳ್ಳಿ ಗಲಭೆ (ಸಂಗ್ರಹ ಚಿತ್ರ)
Guru
| Edited By: |

Updated on: Aug 13, 2020 | 1:36 PM

Share

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಉಂಟು ಮಾಡಲು ಕೆಲ ದುಷ್ಕರ್ಮಿಗಳು ಸಾಮಾಜಿಕ ಜಾಲತಾಣವನ್ನು ಬಳಸಿದ ಆಘಾತಕಾರಿ ವಿಷಯ ಈಗ ಬೆಳಕಿಗೆ ಬಂದಿದೆ.

ಹೌದು ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಗಲಾಟೆಯನ್ನು ಲೈವ್ ವಿಡಿಯೋ ಮಾಡುವ ಮುಖಾಂತರ ಜನರನ್ನು ಕೆಲ ದುಷ್ಕರ್ಮಿಗಳು ಕರೆಸಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಸೈಯದ್ ಸೊಯಿಲ್ ಎಂಬಾತನ ಇನ್‌ಸ್ಟಾಗ್ರಾಮ್ ಖಾತೆ ಚಾಲ್ತಿಯಲ್ಲಿದೆ. 63 ಸಾವಿರ ಫಾಲೋವರ್ಸ್ ಹೊಂದಿರುವ ಈ ವ್ಯಕ್ತಿ ಠಾಣೆಯ ಬಳಿ ನಡೆದ ಪ್ರತಿ ಘಟನೆಯನ್ನು ಅಪ್ಲೋಡ್ ಮಾಡಿದ್ದಾನೆ.

 10 ನಿಮಿಷದಲ್ಲಿ ತನ್ನವರು ಸ್ಥಳಕ್ಕೆ ಬಂದಿದ್ದಾರೆಂದು ಉಲ್ಲೇಖ ಹ್ಯಾಷ್ ಟ್ಯಾಗ್ ಟೀಮ್ಸ್ ಆಫ್ ಬ್ಯಾಂಗಲೂರ್ ಎಂಬ ಉಲ್ಲೇಖದೊಂದಿಗೆ ಘಟನೆಯ ದೃಶ್ಯಗಳನ್ನು ತನ್ನ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾನೆ. ಅಪ್ಲೋಡ್ ಮಾಡಿ ಹೇಳಿದ 10 ನಿಮಿಷದಲ್ಲಿ ತನ್ನವರು ಸ್ಥಳಕ್ಕೆ ಬಂದಿದ್ದಾರೆಂದು ಉಲ್ಲೇಖ ಮಾಡಿದ್ದಾನೆ. ಇವನಲ್ಲದೇ ಇದೇ ರೀತಿ ಇನ್ನೂ ಹಲವು ಮಂದಿ ಸಾಮಾಜಿಕ ಜಾಲತಾಣಗಳನ್ನು ಬಳಸಿ ಕೃತ್ಯವೆಸಗಿದ್ದಾರೆ.

ಈ ಸಂಬಂಧ ಈಗ ಸೈಯದ್ ಸೋಹಿಲ್ ಹೆಸರಿನ ಖಾತೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿಚಾರಣೆಗಾಗಿ ಆತನ ಹುಡುಕಾಟ ಆರಂಭಿಸಿದ್ದಾರೆ.

Follow Us
Guru
Guru
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​