AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆಗೆ ಸಾಮಾಜಿಕ ಜಾಲತಾಣ ಬಳಸಿರುವ ದುಷ್ಕರ್ಮಿಗಳು

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಉಂಟು ಮಾಡಲು ಕೆಲ ದುಷ್ಕರ್ಮಿಗಳು ಸಾಮಾಜಿಕ ಜಾಲತಾಣವನ್ನು ಬಳಸಿದ ಆಘಾತಕಾರಿ ವಿಷಯ ಈಗ ಬೆಳಕಿಗೆ ಬಂದಿದೆ. ಹೌದು ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಗಲಾಟೆಯನ್ನು ಲೈವ್ ವಿಡಿಯೋ ಮಾಡುವ ಮುಖಾಂತರ ಜನರನ್ನು ಕೆಲ ದುಷ್ಕರ್ಮಿಗಳು ಕರೆಸಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಸೈಯದ್ ಸೊಯಿಲ್ ಎಂಬಾತನ ಇನ್‌ಸ್ಟಾಗ್ರಾಮ್ ಖಾತೆ ಚಾಲ್ತಿಯಲ್ಲಿದೆ. 63 ಸಾವಿರ ಫಾಲೋವರ್ಸ್ ಹೊಂದಿರುವ ಈ ವ್ಯಕ್ತಿ ಠಾಣೆಯ ಬಳಿ ನಡೆದ ಪ್ರತಿ […]

ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆಗೆ ಸಾಮಾಜಿಕ ಜಾಲತಾಣ ಬಳಸಿರುವ ದುಷ್ಕರ್ಮಿಗಳು
ಡಿಜೆ ಹಳ್ಳಿ ಗಲಭೆ (ಸಂಗ್ರಹ ಚಿತ್ರ)
Guru
| Edited By: |

Updated on: Aug 13, 2020 | 1:36 PM

Share

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಉಂಟು ಮಾಡಲು ಕೆಲ ದುಷ್ಕರ್ಮಿಗಳು ಸಾಮಾಜಿಕ ಜಾಲತಾಣವನ್ನು ಬಳಸಿದ ಆಘಾತಕಾರಿ ವಿಷಯ ಈಗ ಬೆಳಕಿಗೆ ಬಂದಿದೆ.

ಹೌದು ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಗಲಾಟೆಯನ್ನು ಲೈವ್ ವಿಡಿಯೋ ಮಾಡುವ ಮುಖಾಂತರ ಜನರನ್ನು ಕೆಲ ದುಷ್ಕರ್ಮಿಗಳು ಕರೆಸಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಸೈಯದ್ ಸೊಯಿಲ್ ಎಂಬಾತನ ಇನ್‌ಸ್ಟಾಗ್ರಾಮ್ ಖಾತೆ ಚಾಲ್ತಿಯಲ್ಲಿದೆ. 63 ಸಾವಿರ ಫಾಲೋವರ್ಸ್ ಹೊಂದಿರುವ ಈ ವ್ಯಕ್ತಿ ಠಾಣೆಯ ಬಳಿ ನಡೆದ ಪ್ರತಿ ಘಟನೆಯನ್ನು ಅಪ್ಲೋಡ್ ಮಾಡಿದ್ದಾನೆ.

 10 ನಿಮಿಷದಲ್ಲಿ ತನ್ನವರು ಸ್ಥಳಕ್ಕೆ ಬಂದಿದ್ದಾರೆಂದು ಉಲ್ಲೇಖ ಹ್ಯಾಷ್ ಟ್ಯಾಗ್ ಟೀಮ್ಸ್ ಆಫ್ ಬ್ಯಾಂಗಲೂರ್ ಎಂಬ ಉಲ್ಲೇಖದೊಂದಿಗೆ ಘಟನೆಯ ದೃಶ್ಯಗಳನ್ನು ತನ್ನ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾನೆ. ಅಪ್ಲೋಡ್ ಮಾಡಿ ಹೇಳಿದ 10 ನಿಮಿಷದಲ್ಲಿ ತನ್ನವರು ಸ್ಥಳಕ್ಕೆ ಬಂದಿದ್ದಾರೆಂದು ಉಲ್ಲೇಖ ಮಾಡಿದ್ದಾನೆ. ಇವನಲ್ಲದೇ ಇದೇ ರೀತಿ ಇನ್ನೂ ಹಲವು ಮಂದಿ ಸಾಮಾಜಿಕ ಜಾಲತಾಣಗಳನ್ನು ಬಳಸಿ ಕೃತ್ಯವೆಸಗಿದ್ದಾರೆ.

ಈ ಸಂಬಂಧ ಈಗ ಸೈಯದ್ ಸೋಹಿಲ್ ಹೆಸರಿನ ಖಾತೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿಚಾರಣೆಗಾಗಿ ಆತನ ಹುಡುಕಾಟ ಆರಂಭಿಸಿದ್ದಾರೆ.

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು