AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆಗೆ ಸಾಮಾಜಿಕ ಜಾಲತಾಣ ಬಳಸಿರುವ ದುಷ್ಕರ್ಮಿಗಳು

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಉಂಟು ಮಾಡಲು ಕೆಲ ದುಷ್ಕರ್ಮಿಗಳು ಸಾಮಾಜಿಕ ಜಾಲತಾಣವನ್ನು ಬಳಸಿದ ಆಘಾತಕಾರಿ ವಿಷಯ ಈಗ ಬೆಳಕಿಗೆ ಬಂದಿದೆ. ಹೌದು ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಗಲಾಟೆಯನ್ನು ಲೈವ್ ವಿಡಿಯೋ ಮಾಡುವ ಮುಖಾಂತರ ಜನರನ್ನು ಕೆಲ ದುಷ್ಕರ್ಮಿಗಳು ಕರೆಸಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಸೈಯದ್ ಸೊಯಿಲ್ ಎಂಬಾತನ ಇನ್‌ಸ್ಟಾಗ್ರಾಮ್ ಖಾತೆ ಚಾಲ್ತಿಯಲ್ಲಿದೆ. 63 ಸಾವಿರ ಫಾಲೋವರ್ಸ್ ಹೊಂದಿರುವ ಈ ವ್ಯಕ್ತಿ ಠಾಣೆಯ ಬಳಿ ನಡೆದ ಪ್ರತಿ […]

ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆಗೆ ಸಾಮಾಜಿಕ ಜಾಲತಾಣ ಬಳಸಿರುವ ದುಷ್ಕರ್ಮಿಗಳು
ಡಿಜೆ ಹಳ್ಳಿ ಗಲಭೆ (ಸಂಗ್ರಹ ಚಿತ್ರ)
Guru
Guru| Edited By: ಸಾಧು ಶ್ರೀನಾಥ್​|

Updated on: Aug 13, 2020 | 1:36 PM

Share

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಉಂಟು ಮಾಡಲು ಕೆಲ ದುಷ್ಕರ್ಮಿಗಳು ಸಾಮಾಜಿಕ ಜಾಲತಾಣವನ್ನು ಬಳಸಿದ ಆಘಾತಕಾರಿ ವಿಷಯ ಈಗ ಬೆಳಕಿಗೆ ಬಂದಿದೆ.

ಹೌದು ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಗಲಾಟೆಯನ್ನು ಲೈವ್ ವಿಡಿಯೋ ಮಾಡುವ ಮುಖಾಂತರ ಜನರನ್ನು ಕೆಲ ದುಷ್ಕರ್ಮಿಗಳು ಕರೆಸಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಸೈಯದ್ ಸೊಯಿಲ್ ಎಂಬಾತನ ಇನ್‌ಸ್ಟಾಗ್ರಾಮ್ ಖಾತೆ ಚಾಲ್ತಿಯಲ್ಲಿದೆ. 63 ಸಾವಿರ ಫಾಲೋವರ್ಸ್ ಹೊಂದಿರುವ ಈ ವ್ಯಕ್ತಿ ಠಾಣೆಯ ಬಳಿ ನಡೆದ ಪ್ರತಿ ಘಟನೆಯನ್ನು ಅಪ್ಲೋಡ್ ಮಾಡಿದ್ದಾನೆ.

 10 ನಿಮಿಷದಲ್ಲಿ ತನ್ನವರು ಸ್ಥಳಕ್ಕೆ ಬಂದಿದ್ದಾರೆಂದು ಉಲ್ಲೇಖ ಹ್ಯಾಷ್ ಟ್ಯಾಗ್ ಟೀಮ್ಸ್ ಆಫ್ ಬ್ಯಾಂಗಲೂರ್ ಎಂಬ ಉಲ್ಲೇಖದೊಂದಿಗೆ ಘಟನೆಯ ದೃಶ್ಯಗಳನ್ನು ತನ್ನ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾನೆ. ಅಪ್ಲೋಡ್ ಮಾಡಿ ಹೇಳಿದ 10 ನಿಮಿಷದಲ್ಲಿ ತನ್ನವರು ಸ್ಥಳಕ್ಕೆ ಬಂದಿದ್ದಾರೆಂದು ಉಲ್ಲೇಖ ಮಾಡಿದ್ದಾನೆ. ಇವನಲ್ಲದೇ ಇದೇ ರೀತಿ ಇನ್ನೂ ಹಲವು ಮಂದಿ ಸಾಮಾಜಿಕ ಜಾಲತಾಣಗಳನ್ನು ಬಳಸಿ ಕೃತ್ಯವೆಸಗಿದ್ದಾರೆ.

ಈ ಸಂಬಂಧ ಈಗ ಸೈಯದ್ ಸೋಹಿಲ್ ಹೆಸರಿನ ಖಾತೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿಚಾರಣೆಗಾಗಿ ಆತನ ಹುಡುಕಾಟ ಆರಂಭಿಸಿದ್ದಾರೆ.

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್