AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆಗೆ ಸಾಮಾಜಿಕ ಜಾಲತಾಣ ಬಳಸಿರುವ ದುಷ್ಕರ್ಮಿಗಳು

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಉಂಟು ಮಾಡಲು ಕೆಲ ದುಷ್ಕರ್ಮಿಗಳು ಸಾಮಾಜಿಕ ಜಾಲತಾಣವನ್ನು ಬಳಸಿದ ಆಘಾತಕಾರಿ ವಿಷಯ ಈಗ ಬೆಳಕಿಗೆ ಬಂದಿದೆ. ಹೌದು ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಗಲಾಟೆಯನ್ನು ಲೈವ್ ವಿಡಿಯೋ ಮಾಡುವ ಮುಖಾಂತರ ಜನರನ್ನು ಕೆಲ ದುಷ್ಕರ್ಮಿಗಳು ಕರೆಸಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಸೈಯದ್ ಸೊಯಿಲ್ ಎಂಬಾತನ ಇನ್‌ಸ್ಟಾಗ್ರಾಮ್ ಖಾತೆ ಚಾಲ್ತಿಯಲ್ಲಿದೆ. 63 ಸಾವಿರ ಫಾಲೋವರ್ಸ್ ಹೊಂದಿರುವ ಈ ವ್ಯಕ್ತಿ ಠಾಣೆಯ ಬಳಿ ನಡೆದ ಪ್ರತಿ […]

ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆಗೆ ಸಾಮಾಜಿಕ ಜಾಲತಾಣ ಬಳಸಿರುವ ದುಷ್ಕರ್ಮಿಗಳು
ಡಿಜೆ ಹಳ್ಳಿ ಗಲಭೆ (ಸಂಗ್ರಹ ಚಿತ್ರ)
Guru
| Edited By: |

Updated on: Aug 13, 2020 | 1:36 PM

Share

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಉಂಟು ಮಾಡಲು ಕೆಲ ದುಷ್ಕರ್ಮಿಗಳು ಸಾಮಾಜಿಕ ಜಾಲತಾಣವನ್ನು ಬಳಸಿದ ಆಘಾತಕಾರಿ ವಿಷಯ ಈಗ ಬೆಳಕಿಗೆ ಬಂದಿದೆ.

ಹೌದು ಡಿಜೆ ಹಳ್ಳಿ-ಕೆಜಿ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಗಲಾಟೆಯನ್ನು ಲೈವ್ ವಿಡಿಯೋ ಮಾಡುವ ಮುಖಾಂತರ ಜನರನ್ನು ಕೆಲ ದುಷ್ಕರ್ಮಿಗಳು ಕರೆಸಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಸೈಯದ್ ಸೊಯಿಲ್ ಎಂಬಾತನ ಇನ್‌ಸ್ಟಾಗ್ರಾಮ್ ಖಾತೆ ಚಾಲ್ತಿಯಲ್ಲಿದೆ. 63 ಸಾವಿರ ಫಾಲೋವರ್ಸ್ ಹೊಂದಿರುವ ಈ ವ್ಯಕ್ತಿ ಠಾಣೆಯ ಬಳಿ ನಡೆದ ಪ್ರತಿ ಘಟನೆಯನ್ನು ಅಪ್ಲೋಡ್ ಮಾಡಿದ್ದಾನೆ.

 10 ನಿಮಿಷದಲ್ಲಿ ತನ್ನವರು ಸ್ಥಳಕ್ಕೆ ಬಂದಿದ್ದಾರೆಂದು ಉಲ್ಲೇಖ ಹ್ಯಾಷ್ ಟ್ಯಾಗ್ ಟೀಮ್ಸ್ ಆಫ್ ಬ್ಯಾಂಗಲೂರ್ ಎಂಬ ಉಲ್ಲೇಖದೊಂದಿಗೆ ಘಟನೆಯ ದೃಶ್ಯಗಳನ್ನು ತನ್ನ ಖಾತೆಯಲ್ಲಿ ಅಪ್ಲೋಡ್ ಮಾಡಿದ್ದಾನೆ. ಅಪ್ಲೋಡ್ ಮಾಡಿ ಹೇಳಿದ 10 ನಿಮಿಷದಲ್ಲಿ ತನ್ನವರು ಸ್ಥಳಕ್ಕೆ ಬಂದಿದ್ದಾರೆಂದು ಉಲ್ಲೇಖ ಮಾಡಿದ್ದಾನೆ. ಇವನಲ್ಲದೇ ಇದೇ ರೀತಿ ಇನ್ನೂ ಹಲವು ಮಂದಿ ಸಾಮಾಜಿಕ ಜಾಲತಾಣಗಳನ್ನು ಬಳಸಿ ಕೃತ್ಯವೆಸಗಿದ್ದಾರೆ.

ಈ ಸಂಬಂಧ ಈಗ ಸೈಯದ್ ಸೋಹಿಲ್ ಹೆಸರಿನ ಖಾತೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ವಿಚಾರಣೆಗಾಗಿ ಆತನ ಹುಡುಕಾಟ ಆರಂಭಿಸಿದ್ದಾರೆ.

‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
‘ಯಾವನು ಕೇಳಿದ ನಿಮ್ಮ ಕಮೆಂಟ್?’; ರವಿಚಂದ್ರನ್ ಗರಂ ಆಗಿದ್ದು ಯಾರ ಬಗ್ಗೆ?
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವೇಗವಾಗಿ ಬಂದು ಕಾಲುವೆಗೆ ಉರುಳಿದ ಕಾರು
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ವಧುವಿನ ಮೇಲೆ ಹೂವಿನಂತೆ ಬರೋಬ್ಬರಿ 8 ಕೋಟಿ ರೂ. ನಗದು ಚೆಲ್ಲಿದ ವರ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ದಿ ರೈಸ್ ಆಫ್ ಅಶೋಕ: ವೇದಿಕೆಯಲ್ಲಿ ಭಾವುಕವಾಗಿ ಮಾತನಾಡಿದ ಸತೀಶ್ ನೀನಾಸಂ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ