AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿನಿ ಇನ್ನೂ ವಾಪಸ್ ಬಂದಿಲ್ಲ

ತುಮಕೂರು: ಪರೀಕ್ಷೆ ಬರೆಯಲು ಹೋದ ಮಧುಗಿರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದಾರೆ. ಬಿ.ಜಿ.ಲಾವಣ್ಯ ಕಾಣೆಯಾದ ವಿದ್ಯಾರ್ಥಿನಿ. ಮಧುಗಿರಿ ತಾಲೂಕಿನ ಬಡಕನಹಳ್ಳಿಯಿಂದ ಜೂ.18 ರಂದು ಬೆಳಗ್ಗೆ 8.30ಕ್ಕೆ ಪರೀಕ್ಷೆ ಬರೆಯುವುದಾಗಿ ಹೇಳಿ ಮನೆಯಿಂದ ತೆರಳಿದ್ದರು. ಅಂದು ಆಟೋರಿಕ್ಷಾದಲ್ಲಿ ತೆರಳಿದ ಪಿಯುಸಿ ವಿದ್ಯಾರ್ಥಿನಿ ಬಗ್ಗೆ ಇಲ್ಲಿಯವರೆಗೂ ಸುಳಿವಿಲ್ಲ. ವಾಪಸ್ ಮಗಳು ಬಾರದೆ ಪೋಷಕರು ಕಂಗಾಲಾಗಿದ್ದಾರೆ. ಮಗಳು ನಾಪತ್ತೆಯಾಗಿರುವ ಬಗ್ಗೆ ತಂದೆ ಗುತ್ತೆಪ್ಪ ಎಂಬುವರು ಕೊಡಿಗೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿನಿ ಇನ್ನೂ ವಾಪಸ್ ಬಂದಿಲ್ಲ
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on:Jun 27, 2020 | 5:28 PM

Share

ತುಮಕೂರು: ಪರೀಕ್ಷೆ ಬರೆಯಲು ಹೋದ ಮಧುಗಿರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ನಾಪತ್ತೆಯಾಗಿದ್ದಾರೆ. ಬಿ.ಜಿ.ಲಾವಣ್ಯ ಕಾಣೆಯಾದ ವಿದ್ಯಾರ್ಥಿನಿ.

ಮಧುಗಿರಿ ತಾಲೂಕಿನ ಬಡಕನಹಳ್ಳಿಯಿಂದ ಜೂ.18 ರಂದು ಬೆಳಗ್ಗೆ 8.30ಕ್ಕೆ ಪರೀಕ್ಷೆ ಬರೆಯುವುದಾಗಿ ಹೇಳಿ ಮನೆಯಿಂದ ತೆರಳಿದ್ದರು. ಅಂದು ಆಟೋರಿಕ್ಷಾದಲ್ಲಿ ತೆರಳಿದ ಪಿಯುಸಿ ವಿದ್ಯಾರ್ಥಿನಿ ಬಗ್ಗೆ ಇಲ್ಲಿಯವರೆಗೂ ಸುಳಿವಿಲ್ಲ.

ವಾಪಸ್ ಮಗಳು ಬಾರದೆ ಪೋಷಕರು ಕಂಗಾಲಾಗಿದ್ದಾರೆ. ಮಗಳು ನಾಪತ್ತೆಯಾಗಿರುವ ಬಗ್ಗೆ ತಂದೆ ಗುತ್ತೆಪ್ಪ ಎಂಬುವರು ಕೊಡಿಗೇನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Published On - 5:14 pm, Sat, 27 June 20

ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?