Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಗೆ ಊಟ ಕೊಡಲು ಹೋಗಿದ್ದ ಯುವತಿ ಕೊನೆಗೆ ಸಿಕ್ಕಿದ್ದು ಶವವಾಗಿ..

ಹಾವೇರಿ: ನಾಪತ್ತೆಯಾಗಿದ್ದ ಹದಿನೇಳು ವರ್ಷದ ಬಾಲಕಿ ಮೃತದೇಹ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಚಿಕ್ಕಮೊರಬ ಗ್ರಾಮದ ಬಳಿ ಇರೋ ಕುಮುದ್ವತಿ ನದಿಯಲ್ಲಿ ಪತ್ತೆಯಾಗಿದೆ. ನವಂಬರ್ 13, 2020ರಂದು ಜಮೀನಿಗೆ ಹೋಗಿ ತಂದೆಗೆ ಊಟ ಕೊಟ್ಟು ಬರಲು ಹೋಗಿದ್ದ ಯುವತಿ ಮನೆಗೆ ವಾಪಸ್ ಆಗದೆ ನಾಪತ್ತೆ ಆಗಿದ್ದಳು. ಹೀಗಾಗಿ ನವಂಬರ್ 13,2020ರಂದು ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ಬಾಲಕಿ ಕಿಡ್ನಾಪ್ ಆಗಿದ್ದಾಳೆ ಎಂದು ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತೀವ್ರ ಹುಡುಕಾಟ ನೆಡೆಸಿದ್ದರು ಸಹ ಯುವತಿಯ […]

ತಂದೆಗೆ ಊಟ ಕೊಡಲು ಹೋಗಿದ್ದ ಯುವತಿ ಕೊನೆಗೆ ಸಿಕ್ಕಿದ್ದು ಶವವಾಗಿ..
Follow us
ಪೃಥ್ವಿಶಂಕರ
|

Updated on: Nov 16, 2020 | 3:35 PM

ಹಾವೇರಿ: ನಾಪತ್ತೆಯಾಗಿದ್ದ ಹದಿನೇಳು ವರ್ಷದ ಬಾಲಕಿ ಮೃತದೇಹ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಚಿಕ್ಕಮೊರಬ ಗ್ರಾಮದ ಬಳಿ ಇರೋ ಕುಮುದ್ವತಿ ನದಿಯಲ್ಲಿ ಪತ್ತೆಯಾಗಿದೆ.

ನವಂಬರ್ 13, 2020ರಂದು ಜಮೀನಿಗೆ ಹೋಗಿ ತಂದೆಗೆ ಊಟ ಕೊಟ್ಟು ಬರಲು ಹೋಗಿದ್ದ ಯುವತಿ ಮನೆಗೆ ವಾಪಸ್ ಆಗದೆ ನಾಪತ್ತೆ ಆಗಿದ್ದಳು. ಹೀಗಾಗಿ ನವಂಬರ್ 13,2020ರಂದು ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ಬಾಲಕಿ ಕಿಡ್ನಾಪ್ ಆಗಿದ್ದಾಳೆ ಎಂದು ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತೀವ್ರ ಹುಡುಕಾಟ ನೆಡೆಸಿದ್ದರು ಸಹ ಯುವತಿಯ ಪತ್ತೆಯಾಗಿರಲಿಲ್ಲ. ಆದರೆ ಇಂದು ಚಿಕ್ಕಮೊರಬ ಗ್ರಾಮದ ಬಳಿ ಇರೋ ಕುಮುದ್ವತಿ ನದಿಯಲ್ಲಿ ಪತ್ತೆಯಾಗಿದೆ. ಯುವತಿಯ ಮೃತದೇಹ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಬೋರ್​ ವೆಲ್ ಇದ್ದರೂ ದುಬಾರಿ ಟ್ಯಾಂಕರ್ ನೀರು ಬಳಸುವ ಅನಿವಾರ್ಯತೆ
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ಮುಂದಿನ ಸಿಎಂ ಬಗ್ಗೆ ಕೋಡಿಮಠ ಶ್ರೀ ಮಹತ್ವದ ಮಾತು
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
ನಿನ್ನ ಕೆಲಸ ಹಾಳು ಮಾಡಲು ಸಂಚು ನಡೆದಿದೆ; ರಿಷಬ್ ಶೆಟ್ಟಿ​ಗೆ ದೈವದ ಎಚ್ಚರಿಕೆ
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ಬ್ರಹ್ಮೋತ್ಸವದಲ್ಲಿ ಪಾಲ್ಗೊಳ್ಳುವ ಭಕ್ತಾರಿಗೆ ಮೊದಲಬಾರಿಗೆ ದಾಸೋಹ ವ್ಯವಸ್ಥೆ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ
ರಚಿತಾ ರಾಮ್ ಹಾಡೋದನ್ನ ನೋಡಿದ್ದೀರಾ? ಇಲ್ಲಿದೆ ಅಪರೂಪದ ವಿಡಿಯೋ