AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಗೆ ಊಟ ಕೊಡಲು ಹೋಗಿದ್ದ ಯುವತಿ ಕೊನೆಗೆ ಸಿಕ್ಕಿದ್ದು ಶವವಾಗಿ..

ಹಾವೇರಿ: ನಾಪತ್ತೆಯಾಗಿದ್ದ ಹದಿನೇಳು ವರ್ಷದ ಬಾಲಕಿ ಮೃತದೇಹ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಚಿಕ್ಕಮೊರಬ ಗ್ರಾಮದ ಬಳಿ ಇರೋ ಕುಮುದ್ವತಿ ನದಿಯಲ್ಲಿ ಪತ್ತೆಯಾಗಿದೆ. ನವಂಬರ್ 13, 2020ರಂದು ಜಮೀನಿಗೆ ಹೋಗಿ ತಂದೆಗೆ ಊಟ ಕೊಟ್ಟು ಬರಲು ಹೋಗಿದ್ದ ಯುವತಿ ಮನೆಗೆ ವಾಪಸ್ ಆಗದೆ ನಾಪತ್ತೆ ಆಗಿದ್ದಳು. ಹೀಗಾಗಿ ನವಂಬರ್ 13,2020ರಂದು ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ಬಾಲಕಿ ಕಿಡ್ನಾಪ್ ಆಗಿದ್ದಾಳೆ ಎಂದು ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತೀವ್ರ ಹುಡುಕಾಟ ನೆಡೆಸಿದ್ದರು ಸಹ ಯುವತಿಯ […]

ತಂದೆಗೆ ಊಟ ಕೊಡಲು ಹೋಗಿದ್ದ ಯುವತಿ ಕೊನೆಗೆ ಸಿಕ್ಕಿದ್ದು ಶವವಾಗಿ..
ಪೃಥ್ವಿಶಂಕರ
|

Updated on: Nov 16, 2020 | 3:35 PM

Share

ಹಾವೇರಿ: ನಾಪತ್ತೆಯಾಗಿದ್ದ ಹದಿನೇಳು ವರ್ಷದ ಬಾಲಕಿ ಮೃತದೇಹ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಚಿಕ್ಕಮೊರಬ ಗ್ರಾಮದ ಬಳಿ ಇರೋ ಕುಮುದ್ವತಿ ನದಿಯಲ್ಲಿ ಪತ್ತೆಯಾಗಿದೆ.

ನವಂಬರ್ 13, 2020ರಂದು ಜಮೀನಿಗೆ ಹೋಗಿ ತಂದೆಗೆ ಊಟ ಕೊಟ್ಟು ಬರಲು ಹೋಗಿದ್ದ ಯುವತಿ ಮನೆಗೆ ವಾಪಸ್ ಆಗದೆ ನಾಪತ್ತೆ ಆಗಿದ್ದಳು. ಹೀಗಾಗಿ ನವಂಬರ್ 13,2020ರಂದು ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ಬಾಲಕಿ ಕಿಡ್ನಾಪ್ ಆಗಿದ್ದಾಳೆ ಎಂದು ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತೀವ್ರ ಹುಡುಕಾಟ ನೆಡೆಸಿದ್ದರು ಸಹ ಯುವತಿಯ ಪತ್ತೆಯಾಗಿರಲಿಲ್ಲ. ಆದರೆ ಇಂದು ಚಿಕ್ಕಮೊರಬ ಗ್ರಾಮದ ಬಳಿ ಇರೋ ಕುಮುದ್ವತಿ ನದಿಯಲ್ಲಿ ಪತ್ತೆಯಾಗಿದೆ. ಯುವತಿಯ ಮೃತದೇಹ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ