AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಗೆ ಊಟ ಕೊಡಲು ಹೋಗಿದ್ದ ಯುವತಿ ಕೊನೆಗೆ ಸಿಕ್ಕಿದ್ದು ಶವವಾಗಿ..

ಹಾವೇರಿ: ನಾಪತ್ತೆಯಾಗಿದ್ದ ಹದಿನೇಳು ವರ್ಷದ ಬಾಲಕಿ ಮೃತದೇಹ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಚಿಕ್ಕಮೊರಬ ಗ್ರಾಮದ ಬಳಿ ಇರೋ ಕುಮುದ್ವತಿ ನದಿಯಲ್ಲಿ ಪತ್ತೆಯಾಗಿದೆ. ನವಂಬರ್ 13, 2020ರಂದು ಜಮೀನಿಗೆ ಹೋಗಿ ತಂದೆಗೆ ಊಟ ಕೊಟ್ಟು ಬರಲು ಹೋಗಿದ್ದ ಯುವತಿ ಮನೆಗೆ ವಾಪಸ್ ಆಗದೆ ನಾಪತ್ತೆ ಆಗಿದ್ದಳು. ಹೀಗಾಗಿ ನವಂಬರ್ 13,2020ರಂದು ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ಬಾಲಕಿ ಕಿಡ್ನಾಪ್ ಆಗಿದ್ದಾಳೆ ಎಂದು ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತೀವ್ರ ಹುಡುಕಾಟ ನೆಡೆಸಿದ್ದರು ಸಹ ಯುವತಿಯ […]

ತಂದೆಗೆ ಊಟ ಕೊಡಲು ಹೋಗಿದ್ದ ಯುವತಿ ಕೊನೆಗೆ ಸಿಕ್ಕಿದ್ದು ಶವವಾಗಿ..
ಪೃಥ್ವಿಶಂಕರ
|

Updated on: Nov 16, 2020 | 3:35 PM

Share

ಹಾವೇರಿ: ನಾಪತ್ತೆಯಾಗಿದ್ದ ಹದಿನೇಳು ವರ್ಷದ ಬಾಲಕಿ ಮೃತದೇಹ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಚಿಕ್ಕಮೊರಬ ಗ್ರಾಮದ ಬಳಿ ಇರೋ ಕುಮುದ್ವತಿ ನದಿಯಲ್ಲಿ ಪತ್ತೆಯಾಗಿದೆ.

ನವಂಬರ್ 13, 2020ರಂದು ಜಮೀನಿಗೆ ಹೋಗಿ ತಂದೆಗೆ ಊಟ ಕೊಟ್ಟು ಬರಲು ಹೋಗಿದ್ದ ಯುವತಿ ಮನೆಗೆ ವಾಪಸ್ ಆಗದೆ ನಾಪತ್ತೆ ಆಗಿದ್ದಳು. ಹೀಗಾಗಿ ನವಂಬರ್ 13,2020ರಂದು ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ಬಾಲಕಿ ಕಿಡ್ನಾಪ್ ಆಗಿದ್ದಾಳೆ ಎಂದು ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತೀವ್ರ ಹುಡುಕಾಟ ನೆಡೆಸಿದ್ದರು ಸಹ ಯುವತಿಯ ಪತ್ತೆಯಾಗಿರಲಿಲ್ಲ. ಆದರೆ ಇಂದು ಚಿಕ್ಕಮೊರಬ ಗ್ರಾಮದ ಬಳಿ ಇರೋ ಕುಮುದ್ವತಿ ನದಿಯಲ್ಲಿ ಪತ್ತೆಯಾಗಿದೆ. ಯುವತಿಯ ಮೃತದೇಹ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಕೋಲಾರದ ರೈತನ ಮಗ ಯುಪಿಎಸ್​ಸಿ ಪಾಸ್​ ಮಾಡಿದ್ದು ಹೇಗೆ ಗೊತ್ತಾ?
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಬೆಂಗಳೂರು ಹೋಟೆಲ್​ಗಳಲ್ಲಿ ಕಾಫಿ, ತಿಂಡಿ ದರ ಹೆಚ್ಚಳ ಸಾಧ್ಯತೆ
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು