AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆಗೆ ಊಟ ಕೊಡಲು ಹೋಗಿದ್ದ ಯುವತಿ ಕೊನೆಗೆ ಸಿಕ್ಕಿದ್ದು ಶವವಾಗಿ..

ಹಾವೇರಿ: ನಾಪತ್ತೆಯಾಗಿದ್ದ ಹದಿನೇಳು ವರ್ಷದ ಬಾಲಕಿ ಮೃತದೇಹ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಚಿಕ್ಕಮೊರಬ ಗ್ರಾಮದ ಬಳಿ ಇರೋ ಕುಮುದ್ವತಿ ನದಿಯಲ್ಲಿ ಪತ್ತೆಯಾಗಿದೆ. ನವಂಬರ್ 13, 2020ರಂದು ಜಮೀನಿಗೆ ಹೋಗಿ ತಂದೆಗೆ ಊಟ ಕೊಟ್ಟು ಬರಲು ಹೋಗಿದ್ದ ಯುವತಿ ಮನೆಗೆ ವಾಪಸ್ ಆಗದೆ ನಾಪತ್ತೆ ಆಗಿದ್ದಳು. ಹೀಗಾಗಿ ನವಂಬರ್ 13,2020ರಂದು ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ಬಾಲಕಿ ಕಿಡ್ನಾಪ್ ಆಗಿದ್ದಾಳೆ ಎಂದು ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತೀವ್ರ ಹುಡುಕಾಟ ನೆಡೆಸಿದ್ದರು ಸಹ ಯುವತಿಯ […]

ತಂದೆಗೆ ಊಟ ಕೊಡಲು ಹೋಗಿದ್ದ ಯುವತಿ ಕೊನೆಗೆ ಸಿಕ್ಕಿದ್ದು ಶವವಾಗಿ..
ಪೃಥ್ವಿಶಂಕರ
|

Updated on: Nov 16, 2020 | 3:35 PM

Share

ಹಾವೇರಿ: ನಾಪತ್ತೆಯಾಗಿದ್ದ ಹದಿನೇಳು ವರ್ಷದ ಬಾಲಕಿ ಮೃತದೇಹ ಹಾವೇರಿ ಜಿಲ್ಲೆ ರಟ್ಟೀಹಳ್ಳಿ ತಾಲೂಕಿನ ಚಿಕ್ಕಮೊರಬ ಗ್ರಾಮದ ಬಳಿ ಇರೋ ಕುಮುದ್ವತಿ ನದಿಯಲ್ಲಿ ಪತ್ತೆಯಾಗಿದೆ.

ನವಂಬರ್ 13, 2020ರಂದು ಜಮೀನಿಗೆ ಹೋಗಿ ತಂದೆಗೆ ಊಟ ಕೊಟ್ಟು ಬರಲು ಹೋಗಿದ್ದ ಯುವತಿ ಮನೆಗೆ ವಾಪಸ್ ಆಗದೆ ನಾಪತ್ತೆ ಆಗಿದ್ದಳು. ಹೀಗಾಗಿ ನವಂಬರ್ 13,2020ರಂದು ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ ಪೋಷಕರು ಬಾಲಕಿ ಕಿಡ್ನಾಪ್ ಆಗಿದ್ದಾಳೆ ಎಂದು ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತೀವ್ರ ಹುಡುಕಾಟ ನೆಡೆಸಿದ್ದರು ಸಹ ಯುವತಿಯ ಪತ್ತೆಯಾಗಿರಲಿಲ್ಲ. ಆದರೆ ಇಂದು ಚಿಕ್ಕಮೊರಬ ಗ್ರಾಮದ ಬಳಿ ಇರೋ ಕುಮುದ್ವತಿ ನದಿಯಲ್ಲಿ ಪತ್ತೆಯಾಗಿದೆ. ಯುವತಿಯ ಮೃತದೇಹ ಕಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಹಿರೇಕೆರೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ