AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP ಜೊತೆಗೆ ‘ಆ ಪಕ್ಷ’ ವಿಲೀನವಾಗುತ್ತಾ? ಶಾಸಕ ಲಿಂಬಾವಳಿಯಿಂದ ಸ್ಫೋಟಕ ಸುಳಿವು

ಸಾರ್.. ಬಿಜೆಪಿ ಜೊತೆಗೆ ಪಕ್ಷವೊಂದು ವಿಲೀನವಾಗುತ್ತಾ? ‘ಕಮಲ’ದೊಂದಿಗೆ ಆ ಪಕ್ಷ ಕೈಜೋಡಿಸುತ್ತಾ? ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸುವಾಗ ಬಿಜೆಪಿ ಹಿರಿಯ ಶಾಸಕ ಅರವಿಂದ ಲಿಂಬಾವಳಿ ಸ್ಫೋಟಕ ಸುಳಿವು ಒಂದನ್ನು ಕೊಟ್ಟರು.

BJP ಜೊತೆಗೆ ‘ಆ ಪಕ್ಷ’ ವಿಲೀನವಾಗುತ್ತಾ? ಶಾಸಕ ಲಿಂಬಾವಳಿಯಿಂದ ಸ್ಫೋಟಕ ಸುಳಿವು
ಶಾಸಕ ಅರವಿಂದ ಲಿಂಬಾವಳಿ
KUSHAL V
|

Updated on:Dec 20, 2020 | 4:22 PM

Share

ಬೆಂಗಳೂರು: ಸಾರ್.. ಬಿಜೆಪಿ ಜೊತೆಗೆ ಪಕ್ಷವೊಂದು ವಿಲೀನವಾಗುತ್ತಾ? ‘ಕಮಲ’ದೊಂದಿಗೆ ಆ ಪಕ್ಷ ಕೈಜೋಡಿಸುತ್ತಾ? ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸುವಾಗ ಬಿಜೆಪಿ ಹಿರಿಯ ಶಾಸಕ ಅರವಿಂದ ಲಿಂಬಾವಳಿ ಸ್ಫೋಟಕ ಸುಳಿವು ಒಂದನ್ನು ಕೊಟ್ಟರು.

ರಾಜಕೀಯ ಪಕ್ಷವೊಂದು ವಿಲೀನ ಆಗುತ್ತಾ ಅನ್ನೋ ಪ್ರಶ್ನೆಗೆ ಸುಳಿವು ಕೊಟ್ಟ ಬಿಜೆಪಿ ಹಿರಿಯ ಶಾಸಕ ಅರವಿಂದ ಲಿಂಬಾವಳಿ ಈ ವೇಳೆ, ನಾನೂ ಮಾಧ್ಯಮದಲ್ಲೇ ನೋಡಿದ್ದೇನೆಂದು ಸ್ಮೈಲ್ ಮಾಡಿ ಸುಮ್ಮನಾದರು.

‘ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಹೆಚ್ಚಾಗಲಿವೆ’ ಕರ್ನಾಟಕದಲ್ಲೂ ಧ್ರುವೀಕರಣ ಆರಂಭವಾಗಲಿದೆ. ಅಭಿವೃದ್ಧಿ ಮಾಡುವ ಪಕ್ಷದ ಕಡೆಗೆ ಎಲ್ಲರೂ ಮುಖ ಮಾಡ್ತಾರೆ ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿದರು.

ಕರ್ನಾಟಕದಲ್ಲಿ ಈಗ ಸ್ಥಿರ ಸರ್ಕಾರ ಇದೆ. ಬರುವಂತ ದಿನಗಳಲ್ಲಿ ರಾಜಕೀಯ ಧ್ರುವೀಕರಣ ಮತ್ತಷ್ಟು ಹೆಚ್ಚಾಗಲಿದೆ. ಮೋದಿ ಅಲೆ, ಬಿಜೆಪಿ ಅಲೆ ಸ್ಪಷ್ಟವಾಗಿದೆ. ಕರ್ನಾಟಕದಲ್ಲೂ ಧ್ರುವೀಕರಣ ಆರಂಭವಾಗಲಿದೆ. ಸಮ್ಮಿಶ್ರ ಸರ್ಕಾರ ಮಾಡಿದವರೇ ಪರಸ್ಪರ ಕಿತ್ತಾಡ್ತಿರೋದು ನೋಡಿದರೆ ಬರುವಂತ ದಿನಗಳಲ್ಲಿ ರಾಜ್ಯದ ಅಭಿವೃದ್ಧಿ ಮಾಡುವ ಪಕ್ಷದ ಕಡೆಗೆ ಎಲ್ಲರು ಮುಖ ಮಾಡ್ತಾರೆ ಎಂದು ಲುಂಬಾವಳಿ ಹೇಳಿದರು.

BJP ಜೊತೆ JDSನ್ನು ವಿಲೀನಗೊಳಿಸುವ ವರದಿ ಸುಳ್ಳು -ಸಿಎಂ BSY ಸ್ಪಷ್ಟನೆ

Published On - 3:15 pm, Sun, 20 December 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ