AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP ಜೊತೆಗೆ ‘ಆ ಪಕ್ಷ’ ವಿಲೀನವಾಗುತ್ತಾ? ಶಾಸಕ ಲಿಂಬಾವಳಿಯಿಂದ ಸ್ಫೋಟಕ ಸುಳಿವು

ಸಾರ್.. ಬಿಜೆಪಿ ಜೊತೆಗೆ ಪಕ್ಷವೊಂದು ವಿಲೀನವಾಗುತ್ತಾ? ‘ಕಮಲ’ದೊಂದಿಗೆ ಆ ಪಕ್ಷ ಕೈಜೋಡಿಸುತ್ತಾ? ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸುವಾಗ ಬಿಜೆಪಿ ಹಿರಿಯ ಶಾಸಕ ಅರವಿಂದ ಲಿಂಬಾವಳಿ ಸ್ಫೋಟಕ ಸುಳಿವು ಒಂದನ್ನು ಕೊಟ್ಟರು.

BJP ಜೊತೆಗೆ ‘ಆ ಪಕ್ಷ’ ವಿಲೀನವಾಗುತ್ತಾ? ಶಾಸಕ ಲಿಂಬಾವಳಿಯಿಂದ ಸ್ಫೋಟಕ ಸುಳಿವು
ಶಾಸಕ ಅರವಿಂದ ಲಿಂಬಾವಳಿ
KUSHAL V
|

Updated on:Dec 20, 2020 | 4:22 PM

Share

ಬೆಂಗಳೂರು: ಸಾರ್.. ಬಿಜೆಪಿ ಜೊತೆಗೆ ಪಕ್ಷವೊಂದು ವಿಲೀನವಾಗುತ್ತಾ? ‘ಕಮಲ’ದೊಂದಿಗೆ ಆ ಪಕ್ಷ ಕೈಜೋಡಿಸುತ್ತಾ? ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸುವಾಗ ಬಿಜೆಪಿ ಹಿರಿಯ ಶಾಸಕ ಅರವಿಂದ ಲಿಂಬಾವಳಿ ಸ್ಫೋಟಕ ಸುಳಿವು ಒಂದನ್ನು ಕೊಟ್ಟರು.

ರಾಜಕೀಯ ಪಕ್ಷವೊಂದು ವಿಲೀನ ಆಗುತ್ತಾ ಅನ್ನೋ ಪ್ರಶ್ನೆಗೆ ಸುಳಿವು ಕೊಟ್ಟ ಬಿಜೆಪಿ ಹಿರಿಯ ಶಾಸಕ ಅರವಿಂದ ಲಿಂಬಾವಳಿ ಈ ವೇಳೆ, ನಾನೂ ಮಾಧ್ಯಮದಲ್ಲೇ ನೋಡಿದ್ದೇನೆಂದು ಸ್ಮೈಲ್ ಮಾಡಿ ಸುಮ್ಮನಾದರು.

‘ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಹೆಚ್ಚಾಗಲಿವೆ’ ಕರ್ನಾಟಕದಲ್ಲೂ ಧ್ರುವೀಕರಣ ಆರಂಭವಾಗಲಿದೆ. ಅಭಿವೃದ್ಧಿ ಮಾಡುವ ಪಕ್ಷದ ಕಡೆಗೆ ಎಲ್ಲರೂ ಮುಖ ಮಾಡ್ತಾರೆ ಎಂದು ಶಾಸಕ ಅರವಿಂದ ಲಿಂಬಾವಳಿ ಹೇಳಿದರು.

ಕರ್ನಾಟಕದಲ್ಲಿ ಈಗ ಸ್ಥಿರ ಸರ್ಕಾರ ಇದೆ. ಬರುವಂತ ದಿನಗಳಲ್ಲಿ ರಾಜಕೀಯ ಧ್ರುವೀಕರಣ ಮತ್ತಷ್ಟು ಹೆಚ್ಚಾಗಲಿದೆ. ಮೋದಿ ಅಲೆ, ಬಿಜೆಪಿ ಅಲೆ ಸ್ಪಷ್ಟವಾಗಿದೆ. ಕರ್ನಾಟಕದಲ್ಲೂ ಧ್ರುವೀಕರಣ ಆರಂಭವಾಗಲಿದೆ. ಸಮ್ಮಿಶ್ರ ಸರ್ಕಾರ ಮಾಡಿದವರೇ ಪರಸ್ಪರ ಕಿತ್ತಾಡ್ತಿರೋದು ನೋಡಿದರೆ ಬರುವಂತ ದಿನಗಳಲ್ಲಿ ರಾಜ್ಯದ ಅಭಿವೃದ್ಧಿ ಮಾಡುವ ಪಕ್ಷದ ಕಡೆಗೆ ಎಲ್ಲರು ಮುಖ ಮಾಡ್ತಾರೆ ಎಂದು ಲುಂಬಾವಳಿ ಹೇಳಿದರು.

BJP ಜೊತೆ JDSನ್ನು ವಿಲೀನಗೊಳಿಸುವ ವರದಿ ಸುಳ್ಳು -ಸಿಎಂ BSY ಸ್ಪಷ್ಟನೆ

Published On - 3:15 pm, Sun, 20 December 20

ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
ಹೊಸ ವರ್ಷದ ಸಂಭ್ರಮದಲ್ಲೇ ಕರಾವಳಿ ಜಿಲ್ಲೆಗಳಿಗೆ ಸಿಹಿ ಸುದ್ದಿ ನೀಡಿದ ಡಿಕೆಶಿ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
RSS ಅನ್ನು ಅಲ್ ಖೈದಾಗೆ ಹೋಲಿಸಿ ವಿವಾದ ಸೃಷ್ಟಿಸಿದ ಕಾಂಗ್ರೆಸ್ ನಾಯಕ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಡ್ರಗ್ಸ್ ಫ್ಯಾಕ್ಟರಿ ಪತ್ತೆ: ನಮ್ಮ ಪೊಲೀಸರ ಬಗ್ಗೆ ಗೃಹ ಸಚಿವರು ಏನಂದ್ರು?
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ