AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ BSYಗೆ ಆಯಾಸ, ದಣಿವು ಆಗಿದೆ.. ಅವರು ರಾಜಕೀಯ ನಿವೃತ್ತಿ ಪಡೆಯೋದು ಒಳ್ಳೇದು -ಯತ್ನಾಳ್​ ಟಾಂಗ್​

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯುವುದು ಒಳ್ಳೇದು ಎಂದು ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಸಿಎಂ BSYಗೆ ಆಯಾಸ, ದಣಿವು ಆಗಿದೆ.. ಅವರು ರಾಜಕೀಯ ನಿವೃತ್ತಿ ಪಡೆಯೋದು ಒಳ್ಳೇದು -ಯತ್ನಾಳ್​ ಟಾಂಗ್​
ಬಸನಗೌಡ ಪಾಟೀಲ್​ ಯತ್ನಾಳ್​ (ಎಡ); ಬಿ.ಎಸ್​.ಯಡಿಯೂರಪ್ಪ (ಬಲ)
KUSHAL V
|

Updated on: Feb 05, 2021 | 11:18 PM

Share

ಚಿತ್ರದುರ್ಗ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜಕೀಯ ನಿವೃತ್ತಿ ಪಡೆಯುವುದು ಒಳ್ಳೇದು ಎಂದು ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯಲ್ಲಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.

ಪಂಚಮಸಾಲಿಗರಿಗೆ ಮೀಸಲಾತಿ ಬಗ್ಗೆ ಸಿಎಂ ನೀಡಿದ ಗೊಂದಲದ ಹೇಳಿಕೆ ಹಿನ್ನೆಲೆಯಲ್ಲಿ ಯತ್ನಾಳ್​ ಆಕ್ರೋಶ ಹೊರಹಾಕಿದ್ದಾರೆ. ವಯಸ್ಸಿನ ಕಾರಣ ಸಿಎಂ ಬಿಎಸ್​ವೈ ಗೊಂದಲದ ಹೇಳಿಕೆ ಕೊಟ್ಟಿದ್ದಾರೆ. ಸಿಎಂ ಗೊಂದಲದಿಂದ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಸಿಎಂ ಬೆಳಗ್ಗೆ ಒಂದು ಸಂಜೆ ಒಂದು ಹೇಳಿಕೆ ನೀಡುತ್ತಾರೆ. ಸಿಎಂ ಯಡಿಯೂರಪ್ಪಗೆ ಆಯಾಸ, ದಣಿವು ಆಗಿದೆ ಎಂದು ಯತ್ನಾಳ್​ ಹೇಳಿದರು.

‘BSY ಕುಟುಂಬದಿಂದ ಕರ್ನಾಟಕ ಮುಕ್ತ ಆಗಬೇಕು’ ಬೆಳಗ್ಗೆಯೇ ಈ ಆದೇಶ ನೀಡಿದ್ರೆ ಆಕ್ರೋಶ ಭುಗಿಲೇಳ್ತಿರಲಿಲ್ಲ. ಸಿಎಂ ಬಿಎಸ್​ವೈ ಬದಲು ಕುಟುಂಬದವರಿಂದ ಆಡಳಿತ ನಡೆಸಲಾಗುತ್ತಿದೆ. ವಿಜಯೇಂದ್ರ ಮತ್ತು ಕುಟುಂಬ ಸರ್ಕಾರ ನಡೆಸುತ್ತಿದೆ. ಪ್ರಧಾನಿಗೆ ಕುಟುಂಬ ರಾಜಕಾರಣ ಮುಕ್ತ ಕನಸಿದೆ. BSY ಕುಟುಂಬದಿಂದ ಕರ್ನಾಟಕ ಮುಕ್ತ ಆಗಬೇಕು ಎಂದು ಶಾಶಕರು ಹೇಳಿದರು.

ಹೈಕಮಾಂಡ್ ಗೌರವಯುತ ಬೇಡಿಕೆಗೆ ಸಜ್ಜಾಗಿದೆ. BSY​​​ ಉಳಿಯಬೇಕು, ಕುಟುಂಬ ಉದ್ಧಾರ ಮಾಡಬೇಕು. BSY ತಮ್ಮ ಕುಟುಂಬವನ್ನು ಉದ್ಧಾರ ಮಾಡಬೇಕೆಂದುಕೊಂಡಿದ್ದಾರೆ. ವಿಪಕ್ಷಗಳ ಜೊತೆ ಹೊಂದಾಣಿಕೆ ಮಾಡಿಕೊಂಡು ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಿದರು.

ಡಿ.ಕೆ.ಶಿವಕುಮಾರ್​ ಸದನಕ್ಕೆ ಬರಲಿಲ್ಲ. ಸಿದ್ದರಾಮಯ್ಯ ಬೇಕು ಬೇಡ ಮಾತಾಡಿದರು ಎಂದು ಯತ್ನಾಳ್​ ಹೇಳಿದರು. ಫೆ.10ರಂದು ಸಮುದಾಯದ ಶಾಸಕರು ಮುಖಂಡರ ಸಭೆ ನಡೆಸುತ್ತೇವೆ. ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಮಾಡಿ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದು ಶಾಸಕ ಯತ್ನಾಳ್​ ಹೇಳಿದರು.

ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ: ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಸಿಎಂ BSY ಸೂಚನೆ

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!