AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲಾಟೆ ಮಾಡ್ಬೇಡ.. ಗಲಾಟೆ ಶುರುವಾದ್ರೆ ಹಿಂದೆ ಸರೀಬೇಡ: ಶಾಸಕನ ದರ್ಪಕ್ಕೆ ಮಗನ ಶಹಬ್ಬಾಸ್​​ಗಿರಿ!

ಬಳ್ಳಾರಿ: ಹಗರಿಬೊಮ್ಮನಹಳ್ಳಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ವೇಳೆ ಪುರಸಭೆ ಮುಂದೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಈ ವೇಳೆ ಜಗಳ ನಿಲ್ಲಿಸಬೇಕಿದ್ದ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಭುಜ ತಟ್ಟಿ ಬಿಜೆಪಿ ಮುಖಂಡರಿಗೆ ಸವಾಲ್ ಹಾಕಿದ್ದರು. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದ್ದು ತಂದೆಯ ದರ್ಪಕ್ಕೆ ಪುತ್ರ ಶಹಬ್ಬಾಸ್ ಗಿರಿ ತೋರಿಸಿದ್ದಾನೆ. ಭೀಮಾನಾಯ್ಕ್ ಸವಾಲ್ ಹಾಕಿದ್ದ ವಿಡಿಯೋವನ್ನು ಪುತ್ರ ಅಶೋಕ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾನೆ. ಗಲಾಟೆ ಮಾಡ್ಬೇಡ.. ಗಲಾಟೆ […]

ಗಲಾಟೆ ಮಾಡ್ಬೇಡ.. ಗಲಾಟೆ ಶುರುವಾದ್ರೆ ಹಿಂದೆ ಸರೀಬೇಡ: ಶಾಸಕನ ದರ್ಪಕ್ಕೆ ಮಗನ ಶಹಬ್ಬಾಸ್​​ಗಿರಿ!
ಆಯೇಷಾ ಬಾನು
|

Updated on: Nov 08, 2020 | 3:17 PM

Share

ಬಳ್ಳಾರಿ: ಹಗರಿಬೊಮ್ಮನಹಳ್ಳಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ವೇಳೆ ಪುರಸಭೆ ಮುಂದೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಈ ವೇಳೆ ಜಗಳ ನಿಲ್ಲಿಸಬೇಕಿದ್ದ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಭುಜ ತಟ್ಟಿ ಬಿಜೆಪಿ ಮುಖಂಡರಿಗೆ ಸವಾಲ್ ಹಾಕಿದ್ದರು. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದ್ದು ತಂದೆಯ ದರ್ಪಕ್ಕೆ ಪುತ್ರ ಶಹಬ್ಬಾಸ್ ಗಿರಿ ತೋರಿಸಿದ್ದಾನೆ.

ಭೀಮಾನಾಯ್ಕ್ ಸವಾಲ್ ಹಾಕಿದ್ದ ವಿಡಿಯೋವನ್ನು ಪುತ್ರ ಅಶೋಕ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾನೆ. ಗಲಾಟೆ ಮಾಡ್ಬೇಡ.. ಗಲಾಟೆ ಶುರುವಾದ್ರೆ ಹಿಂದೆ ಸರೀಬೇಡ. ನನಗೆ ನಿನ್ನ ಮೇಲೆ ಹೆಮ್ಮೆ ಇದೆ ಅಪ್ಪ ಎಂದು ಬರೆದುಕೊಂಡು ಭೀಮಾನಾಯ್ಕ್ ಭುಜತಟ್ಟುವ ವಿಡಿಯೋ ಫೇಸ್​ಬುಕ್​ನಲ್ಲಿ ಅಪ್​ಲೋಡ್ ಮಾಡಿ ತಂದೆಯ ವರ್ತನೆ ಆದರ್ಶವಾಗಿಸಿಕೊಂಡಿದ್ದಾನೆ. ಶಾಸಕನ ವರ್ತನೆ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ ತಂದೆಯ ದರ್ಪಕ್ಕೆ ಪುತ್ರ ಹೆಮ್ಮೆ ಪಡುತ್ತಿದ್ದಾನೆ.

ಇದನ್ನೂ ಓದಿ: ಪುರಸಭೆ ಚುನಾವಣೆ ವೇಳೆ ಗಲಾಟೆ: ಭುಜ ತಟ್ಟಿ ಬಿಜೆಪಿಗೆ ಸವಾಲ್ ಹಾಕಿದ ಭೀಮಾನಾಯ್ಕ್

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ