AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲಾಟೆ ಮಾಡ್ಬೇಡ.. ಗಲಾಟೆ ಶುರುವಾದ್ರೆ ಹಿಂದೆ ಸರೀಬೇಡ: ಶಾಸಕನ ದರ್ಪಕ್ಕೆ ಮಗನ ಶಹಬ್ಬಾಸ್​​ಗಿರಿ!

ಬಳ್ಳಾರಿ: ಹಗರಿಬೊಮ್ಮನಹಳ್ಳಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ವೇಳೆ ಪುರಸಭೆ ಮುಂದೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಈ ವೇಳೆ ಜಗಳ ನಿಲ್ಲಿಸಬೇಕಿದ್ದ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಭುಜ ತಟ್ಟಿ ಬಿಜೆಪಿ ಮುಖಂಡರಿಗೆ ಸವಾಲ್ ಹಾಕಿದ್ದರು. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದ್ದು ತಂದೆಯ ದರ್ಪಕ್ಕೆ ಪುತ್ರ ಶಹಬ್ಬಾಸ್ ಗಿರಿ ತೋರಿಸಿದ್ದಾನೆ. ಭೀಮಾನಾಯ್ಕ್ ಸವಾಲ್ ಹಾಕಿದ್ದ ವಿಡಿಯೋವನ್ನು ಪುತ್ರ ಅಶೋಕ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾನೆ. ಗಲಾಟೆ ಮಾಡ್ಬೇಡ.. ಗಲಾಟೆ […]

ಗಲಾಟೆ ಮಾಡ್ಬೇಡ.. ಗಲಾಟೆ ಶುರುವಾದ್ರೆ ಹಿಂದೆ ಸರೀಬೇಡ: ಶಾಸಕನ ದರ್ಪಕ್ಕೆ ಮಗನ ಶಹಬ್ಬಾಸ್​​ಗಿರಿ!
ಆಯೇಷಾ ಬಾನು
|

Updated on: Nov 08, 2020 | 3:17 PM

Share

ಬಳ್ಳಾರಿ: ಹಗರಿಬೊಮ್ಮನಹಳ್ಳಿ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ವೇಳೆ ಪುರಸಭೆ ಮುಂದೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿತ್ತು. ಈ ವೇಳೆ ಜಗಳ ನಿಲ್ಲಿಸಬೇಕಿದ್ದ ಕಾಂಗ್ರೆಸ್ ಶಾಸಕ ಭೀಮಾನಾಯ್ಕ್ ಭುಜ ತಟ್ಟಿ ಬಿಜೆಪಿ ಮುಖಂಡರಿಗೆ ಸವಾಲ್ ಹಾಕಿದ್ದರು. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದ್ದು ತಂದೆಯ ದರ್ಪಕ್ಕೆ ಪುತ್ರ ಶಹಬ್ಬಾಸ್ ಗಿರಿ ತೋರಿಸಿದ್ದಾನೆ.

ಭೀಮಾನಾಯ್ಕ್ ಸವಾಲ್ ಹಾಕಿದ್ದ ವಿಡಿಯೋವನ್ನು ಪುತ್ರ ಅಶೋಕ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾನೆ. ಗಲಾಟೆ ಮಾಡ್ಬೇಡ.. ಗಲಾಟೆ ಶುರುವಾದ್ರೆ ಹಿಂದೆ ಸರೀಬೇಡ. ನನಗೆ ನಿನ್ನ ಮೇಲೆ ಹೆಮ್ಮೆ ಇದೆ ಅಪ್ಪ ಎಂದು ಬರೆದುಕೊಂಡು ಭೀಮಾನಾಯ್ಕ್ ಭುಜತಟ್ಟುವ ವಿಡಿಯೋ ಫೇಸ್​ಬುಕ್​ನಲ್ಲಿ ಅಪ್​ಲೋಡ್ ಮಾಡಿ ತಂದೆಯ ವರ್ತನೆ ಆದರ್ಶವಾಗಿಸಿಕೊಂಡಿದ್ದಾನೆ. ಶಾಸಕನ ವರ್ತನೆ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ ತಂದೆಯ ದರ್ಪಕ್ಕೆ ಪುತ್ರ ಹೆಮ್ಮೆ ಪಡುತ್ತಿದ್ದಾನೆ.

ಇದನ್ನೂ ಓದಿ: ಪುರಸಭೆ ಚುನಾವಣೆ ವೇಳೆ ಗಲಾಟೆ: ಭುಜ ತಟ್ಟಿ ಬಿಜೆಪಿಗೆ ಸವಾಲ್ ಹಾಕಿದ ಭೀಮಾನಾಯ್ಕ್

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್