AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಂಡರ್‌ ಕರೆಯದೇ ಉಪಕರಣ ಖರೀದಿ ನಿಜ, ಆದ್ರೆ ಅಕ್ರಮ ನಡೆದಿಲ್ಲ: ನಾರಾಯಣಗೌಡ

ಮಂಡ್ಯ: ಕೋವಿಡ್‌ಗೆ ಚಿಕಿತ್ಸೆ ನೀಡುವ ಉಪಕರಣ ಖರೀದಿಯಲ್ಲಿ ಅವ್ಯವಹಾರ ಆಗಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಪಕ್ಕೆ ಸಚಿವ ಕೆ ಸಿ ನಾರಾಯಣ ಗೌಡ ಗರಂ‌ ಆಗಿದ್ದಾರೆ. ಅನುಭವಿ ನಾಯಕರಾಗಿರೋ ಸಿದ್ದರಾಮಯ್ಯ ಅವರು ಕೊರೊನಾದಂಥ ಕಠಿಣ ಪರಿಸ್ಥಿತಿಯಲ್ಲಿ ಸರ್ಕಾರಕ್ಕೆ ಸಾಥ್‌ ನೀಡೋದು ಬಿಟ್ಟು ಈ ರೀತಿ ಆರೋಪ ಮಾಡೋದು ಸರಿಯಲ್ಲ ಎಂದಿದ್ದಾರೆ. ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಾತನಾಡಿದ ಸಚಿವ ನಾರಾಯಣ ಗೌಡ, ಆರಂಭದಲ್ಲಿ ಚಿಕ್ಕಪುಟ್ಟ ವ್ಯತ್ಯಾಸ ಆಗಿರಬಹುದು. ಟೆಂಡರ್ ಕರೆಯದೆ, ರೇಟ್ ಚೆಕ್ ಮಾಡದೇ […]

ಟೆಂಡರ್‌ ಕರೆಯದೇ ಉಪಕರಣ ಖರೀದಿ ನಿಜ, ಆದ್ರೆ ಅಕ್ರಮ ನಡೆದಿಲ್ಲ: ನಾರಾಯಣಗೌಡ
Guru
Guru| Edited By: |

Updated on:Jul 11, 2020 | 7:44 PM

Share

ಮಂಡ್ಯ: ಕೋವಿಡ್‌ಗೆ ಚಿಕಿತ್ಸೆ ನೀಡುವ ಉಪಕರಣ ಖರೀದಿಯಲ್ಲಿ ಅವ್ಯವಹಾರ ಆಗಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಪಕ್ಕೆ ಸಚಿವ ಕೆ ಸಿ ನಾರಾಯಣ ಗೌಡ ಗರಂ‌ ಆಗಿದ್ದಾರೆ. ಅನುಭವಿ ನಾಯಕರಾಗಿರೋ ಸಿದ್ದರಾಮಯ್ಯ ಅವರು ಕೊರೊನಾದಂಥ ಕಠಿಣ ಪರಿಸ್ಥಿತಿಯಲ್ಲಿ ಸರ್ಕಾರಕ್ಕೆ ಸಾಥ್‌ ನೀಡೋದು ಬಿಟ್ಟು ಈ ರೀತಿ ಆರೋಪ ಮಾಡೋದು ಸರಿಯಲ್ಲ ಎಂದಿದ್ದಾರೆ.

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಾತನಾಡಿದ ಸಚಿವ ನಾರಾಯಣ ಗೌಡ, ಆರಂಭದಲ್ಲಿ ಚಿಕ್ಕಪುಟ್ಟ ವ್ಯತ್ಯಾಸ ಆಗಿರಬಹುದು. ಟೆಂಡರ್ ಕರೆಯದೆ, ರೇಟ್ ಚೆಕ್ ಮಾಡದೇ ಖರೀದಿ ಮಾಡಿರೋದು ನಿಜ. ಆಗ ನಮಗೇನು ಕನಸು ಬಿದ್ದಿತ್ತಾ ಎಂದು ಟೆಂಡರ್‌ ಕರೆಯದೇ ಉಪಕರಣಗಳನ್ನು ಖರೀದಿ ಮಾಡಿದ್ದನ್ನು ಒಪ್ಪಿಕೊಂಡಿದ್ದಾರೆ.

ಜೊತೆಗೆನೇ ಈಗ ಬರುತ್ತಿರುವ ಸಾಮಗ್ರಿಗಳಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಇದುವರೆಗೆ ಕೋವಿಡ್ ಚಿಕಿತ್ಸೆ ಉಪಕರಣ ಖರೀದಿಗೆ 550 ರಿಂದ 600 ಕೋಟಿ ಮಾತ್ರ ಖರ್ಚು ಮಾಡಲಾಗಿದೆ. 2,000 ಕೋಟಿ ಅಕ್ರಮ ಎಂದು ಆರೋಪ ಮಾಡ್ತಿರೋದು ಸುಳ್ಳು. ನಮ್ಮ ಮುಖ್ಯಮಂತ್ರಿಗಳು ಲೂಟಿ ಮಾಡುತ್ತಿಲ್ಲ, ಹಾಗೇನೇ ಯಾರಿಗೂ ಲೂಟಿ ಮಾಡಲೂ ಬಿಡುತ್ತಿಲ್ಲ. ವಿರೋಧ ಪಕ್ಷದ ನಾಯಕರಿಗೆ ಬೇರೆ ಕೆಲಸ ಇಲ್ಲ ಹೀಗಾಗಿ ಇಲ್ಲ ಸಲ್ಲದ ಆರೋಪ ಮಾಡ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ನಾರಾಯಣ ಗೌಡ ಕಿಡಿಕಾರಿದರು.

Published On - 5:36 pm, Sat, 11 July 20

Follow Us
Guru
Guru
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ