AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2A ಮೀಸಲಾತಿ ಕೊಡಿಸಿದ್ರೆ ಕುಂದಾ ತಿನ್ನಿಸ್ತೇನೆ -ಸರ್ಕಾರಕ್ಕೆ ಹೆಬ್ಬಾಳ್ಕರ್ ಓಪನ್​ ಚಾಲೆಂಜ್​

ಬೆಳಗಾವಿ: ಪಂಚಮಸಾಲಿ ಸಮಾಜದವರಿಗೆ 2A ಮೀಸಲಾತಿ ಕೊಡಬೇಕು. ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಇದು ಪಕ್ಕಾ ಆಗುತ್ತೆ ಎಂದು ವೇದಿಕೆಯ ಮೇಲೆಯೇ ಇದ್ದ ಬಿಜೆಪಿ ಮುಖಂಡ ಮುರುಗೇಶ್ ನಿರಾಣಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಇಲ್ಲವಾದರೆ ನೀವು ನನಗೆ 4 ಬಂಗಾರದ ಬಳೆ ತಂದುಕೊಡಬೇಕು.. ಇದು ಸಹೋದರಿಯಿಂದ ಸಹೋದರನಿಗೆ ಸವಾಲು ಎಂದ ಲಕ್ಷ್ಮೀ, BSY ಸರ್ಕಾರದಲ್ಲಿ ಪಂಚಮಸಾಲಿ ಸಮಾಜದವರಿಗೆ 2ಎ ಮೀಸಲಾತಿ ಕೊಡಬೇಕು. ನಿಮ್ಮ ಅವಧಿಯಲ್ಲಿ ಕೊಡಿಸಿದರೆ ಕುಂದಾ ತಂದು ತಿನ್ನಿಸುತ್ತೇನೆ. ಇಲ್ಲವಾದರೆ ನೀವು […]

2A ಮೀಸಲಾತಿ ಕೊಡಿಸಿದ್ರೆ ಕುಂದಾ ತಿನ್ನಿಸ್ತೇನೆ -ಸರ್ಕಾರಕ್ಕೆ ಹೆಬ್ಬಾಳ್ಕರ್ ಓಪನ್​ ಚಾಲೆಂಜ್​
Follow us
KUSHAL V
| Updated By: ಸಾಧು ಶ್ರೀನಾಥ್​

Updated on:Oct 28, 2020 | 4:41 PM

ಬೆಳಗಾವಿ: ಪಂಚಮಸಾಲಿ ಸಮಾಜದವರಿಗೆ 2A ಮೀಸಲಾತಿ ಕೊಡಬೇಕು. ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಇದು ಪಕ್ಕಾ ಆಗುತ್ತೆ ಎಂದು ವೇದಿಕೆಯ ಮೇಲೆಯೇ ಇದ್ದ ಬಿಜೆಪಿ ಮುಖಂಡ ಮುರುಗೇಶ್ ನಿರಾಣಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಇಲ್ಲವಾದರೆ ನೀವು ನನಗೆ 4 ಬಂಗಾರದ ಬಳೆ ತಂದುಕೊಡಬೇಕು.. ಇದು ಸಹೋದರಿಯಿಂದ ಸಹೋದರನಿಗೆ ಸವಾಲು ಎಂದ ಲಕ್ಷ್ಮೀ, BSY ಸರ್ಕಾರದಲ್ಲಿ ಪಂಚಮಸಾಲಿ ಸಮಾಜದವರಿಗೆ 2ಎ ಮೀಸಲಾತಿ ಕೊಡಬೇಕು. ನಿಮ್ಮ ಅವಧಿಯಲ್ಲಿ ಕೊಡಿಸಿದರೆ ಕುಂದಾ ತಂದು ತಿನ್ನಿಸುತ್ತೇನೆ. ಇಲ್ಲವಾದರೆ ನೀವು ನನಗೆ 4 ಬಂಗಾರದ ಬಳೆ ತಂದುಕೊಡಬೇಕು ಎಂದು ವೇದಿಕೆ ಮೇಲೆ ಮುರುಗೇಶ್ ನಿರಾಣಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಓಪನ್​ ಚಾಲೆಂಜ್​ ಹಾಕಿದರು.

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಜಿಲ್ಲೆಯ ಸುವರ್ಣಸೌಧದ ಎದುರು ಉಪವಾಸ ಸತ್ಯಾಗ್ರಹ ನೆಡೆಯುತ್ತಿದೆ. ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯುತ್ತಿದ್ದು ಸತ್ಯಾಗ್ರಹದ ವೇಳೆ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಿರಾಣಿಗೆ ಈ ಸವಾಲ್​ ಎಸೆದರು.

Published On - 4:39 pm, Wed, 28 October 20

ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ವ್ಯಕ್ತಿ ಆರೋಪಿಸುತ್ತಿರೋದು ನಿಜವೇ ಆಗಿದ್ದರೆ ಅಧಿಕಾರಿಯಿಂದ ಅಪರಾಧ ನಡೆದಿದೆ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ