AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2A ಮೀಸಲಾತಿ ಕೊಡಿಸಿದ್ರೆ ಕುಂದಾ ತಿನ್ನಿಸ್ತೇನೆ -ಸರ್ಕಾರಕ್ಕೆ ಹೆಬ್ಬಾಳ್ಕರ್ ಓಪನ್​ ಚಾಲೆಂಜ್​

ಬೆಳಗಾವಿ: ಪಂಚಮಸಾಲಿ ಸಮಾಜದವರಿಗೆ 2A ಮೀಸಲಾತಿ ಕೊಡಬೇಕು. ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಇದು ಪಕ್ಕಾ ಆಗುತ್ತೆ ಎಂದು ವೇದಿಕೆಯ ಮೇಲೆಯೇ ಇದ್ದ ಬಿಜೆಪಿ ಮುಖಂಡ ಮುರುಗೇಶ್ ನಿರಾಣಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಇಲ್ಲವಾದರೆ ನೀವು ನನಗೆ 4 ಬಂಗಾರದ ಬಳೆ ತಂದುಕೊಡಬೇಕು.. ಇದು ಸಹೋದರಿಯಿಂದ ಸಹೋದರನಿಗೆ ಸವಾಲು ಎಂದ ಲಕ್ಷ್ಮೀ, BSY ಸರ್ಕಾರದಲ್ಲಿ ಪಂಚಮಸಾಲಿ ಸಮಾಜದವರಿಗೆ 2ಎ ಮೀಸಲಾತಿ ಕೊಡಬೇಕು. ನಿಮ್ಮ ಅವಧಿಯಲ್ಲಿ ಕೊಡಿಸಿದರೆ ಕುಂದಾ ತಂದು ತಿನ್ನಿಸುತ್ತೇನೆ. ಇಲ್ಲವಾದರೆ ನೀವು […]

2A ಮೀಸಲಾತಿ ಕೊಡಿಸಿದ್ರೆ ಕುಂದಾ ತಿನ್ನಿಸ್ತೇನೆ -ಸರ್ಕಾರಕ್ಕೆ ಹೆಬ್ಬಾಳ್ಕರ್ ಓಪನ್​ ಚಾಲೆಂಜ್​
KUSHAL V
| Edited By: ಸಾಧು ಶ್ರೀನಾಥ್​|

Updated on:Oct 28, 2020 | 4:41 PM

Share

ಬೆಳಗಾವಿ: ಪಂಚಮಸಾಲಿ ಸಮಾಜದವರಿಗೆ 2A ಮೀಸಲಾತಿ ಕೊಡಬೇಕು. ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಇದು ಪಕ್ಕಾ ಆಗುತ್ತೆ ಎಂದು ವೇದಿಕೆಯ ಮೇಲೆಯೇ ಇದ್ದ ಬಿಜೆಪಿ ಮುಖಂಡ ಮುರುಗೇಶ್ ನಿರಾಣಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಇಲ್ಲವಾದರೆ ನೀವು ನನಗೆ 4 ಬಂಗಾರದ ಬಳೆ ತಂದುಕೊಡಬೇಕು.. ಇದು ಸಹೋದರಿಯಿಂದ ಸಹೋದರನಿಗೆ ಸವಾಲು ಎಂದ ಲಕ್ಷ್ಮೀ, BSY ಸರ್ಕಾರದಲ್ಲಿ ಪಂಚಮಸಾಲಿ ಸಮಾಜದವರಿಗೆ 2ಎ ಮೀಸಲಾತಿ ಕೊಡಬೇಕು. ನಿಮ್ಮ ಅವಧಿಯಲ್ಲಿ ಕೊಡಿಸಿದರೆ ಕುಂದಾ ತಂದು ತಿನ್ನಿಸುತ್ತೇನೆ. ಇಲ್ಲವಾದರೆ ನೀವು ನನಗೆ 4 ಬಂಗಾರದ ಬಳೆ ತಂದುಕೊಡಬೇಕು ಎಂದು ವೇದಿಕೆ ಮೇಲೆ ಮುರುಗೇಶ್ ನಿರಾಣಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಓಪನ್​ ಚಾಲೆಂಜ್​ ಹಾಕಿದರು.

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿಗೆ ಆಗ್ರಹಿಸಿ ಜಿಲ್ಲೆಯ ಸುವರ್ಣಸೌಧದ ಎದುರು ಉಪವಾಸ ಸತ್ಯಾಗ್ರಹ ನೆಡೆಯುತ್ತಿದೆ. ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯುತ್ತಿದ್ದು ಸತ್ಯಾಗ್ರಹದ ವೇಳೆ ಕಾಂಗ್ರೆಸ್​ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಿರಾಣಿಗೆ ಈ ಸವಾಲ್​ ಎಸೆದರು.

Published On - 4:39 pm, Wed, 28 October 20

Follow Us
KUSHAL V
KUSHAL V
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?