AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC ಖಡಕ್ ಸೂಚನೆ ಮೇರೆಗೆ MLA ಎಂ.ಪಿ.ಕುಮಾರಸ್ವಾಮಿ ಹೋಮ್ ಕ್ವಾರಂಟೈನ್

ಚಿಕ್ಕಮಗಳೂರು: ಮಾಸ್ಕ್ ಕಂಡ್ರೆ ಒಲ್ಲೇ.. ಒಲ್ಲೇ ಎನ್ನುತ್ತಿದ್ದ ಮಾಸ್ಕ್ ಹಾಕದೇ ಸಾರ್ವಜನಿಕವಾಗಿ ಓಡಾಡುತ್ತಿದ್ದ ಜನಪ್ರತಿನಿಧಿ ಕ್ವಾರಂಟೈನ್ ಆಗಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿನ ಹೋಮ್ ಕ್ವಾರಂಟೈನ್ ಆಗುವಂತೆ ಡಿಸಿ ಸೂಚನೆ ನೀಡಿದ್ದಾರೆ. ಶಾಸಕ ಎಂ.ಪಿ.ಕುಮಾರಸ್ವಾಮಿ ಜೂನ್ 29ರಂದು ಎಂಎಲ್‌ಸಿ ಪ್ರಾಣೇಶ್ ಜತೆ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದರು. MLC ಪ್ರಾಣೇಶ್‌ಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ 36ಕ್ಕೂ ಹೆಚ್ಚು ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಕ್ವಾರಂಟೈನ್ ಆಗಿದ್ರು. ಆದ್ರೆ ಎಂ.ಪಿ.ಕುಮಾರಸ್ವಾಮಿ ಮಾತ್ರ ಕ್ವಾರಂಟೈನ್ ಆಗಿಲ್ಲ. ಕೊರೊನಾ ಟೆಸ್ಟ್​ಗೂ […]

DC ಖಡಕ್ ಸೂಚನೆ ಮೇರೆಗೆ MLA ಎಂ.ಪಿ.ಕುಮಾರಸ್ವಾಮಿ ಹೋಮ್ ಕ್ವಾರಂಟೈನ್
ಆಯೇಷಾ ಬಾನು
| Edited By: |

Updated on:Jul 09, 2020 | 12:57 PM

Share

ಚಿಕ್ಕಮಗಳೂರು: ಮಾಸ್ಕ್ ಕಂಡ್ರೆ ಒಲ್ಲೇ.. ಒಲ್ಲೇ ಎನ್ನುತ್ತಿದ್ದ ಮಾಸ್ಕ್ ಹಾಕದೇ ಸಾರ್ವಜನಿಕವಾಗಿ ಓಡಾಡುತ್ತಿದ್ದ ಜನಪ್ರತಿನಿಧಿ ಕ್ವಾರಂಟೈನ್ ಆಗಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿನ ಹೋಮ್ ಕ್ವಾರಂಟೈನ್ ಆಗುವಂತೆ ಡಿಸಿ ಸೂಚನೆ ನೀಡಿದ್ದಾರೆ.

ಶಾಸಕ ಎಂ.ಪಿ.ಕುಮಾರಸ್ವಾಮಿ ಜೂನ್ 29ರಂದು ಎಂಎಲ್‌ಸಿ ಪ್ರಾಣೇಶ್ ಜತೆ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದರು. MLC ಪ್ರಾಣೇಶ್‌ಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ 36ಕ್ಕೂ ಹೆಚ್ಚು ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಕ್ವಾರಂಟೈನ್ ಆಗಿದ್ರು. ಆದ್ರೆ ಎಂ.ಪಿ.ಕುಮಾರಸ್ವಾಮಿ ಮಾತ್ರ ಕ್ವಾರಂಟೈನ್ ಆಗಿಲ್ಲ.

ಕೊರೊನಾ ಟೆಸ್ಟ್​ಗೂ ನಕಾರ ಮಾಡಿದ್ರು. ಮಾಸ್ಕ್ ಹಾಕದೇ ಎಲ್ಲಾ ಕಡೆ ಓಡಾಡುತಿದ್ರು. ಜುಲೈ 5ರಂದು ಬರ್ತಡೆ ಪಾರ್ಟಿ ಕೂಡ ಆಚರಿಸಿದ್ರು. ಸಚಿವ ಸಿ.ಟಿ ರವಿ ಜೊತೆ ಓಡಾಟ ನಡೆಸಿದ್ದಾರೆ. ಬಳಿಕ ಬೆಂಗಳೂರಿಗೂ ಹೋಗಿ ಹಿಂದಿರುಗಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಹೋಮ್ ಕ್ವಾರಂಟೈನ್ ಆಗಲು ಖಡಕ್ ಸೂಚನೆ ನೀಡಿದ್ರು. ಸದ್ಯ ಈಗ ಶಾಸಕರು ಕ್ವಾರಂಟೈನ್​ನಲ್ಲಿದ್ದಾರೆ.

Published On - 9:16 am, Thu, 9 July 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್