AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC ಖಡಕ್ ಸೂಚನೆ ಮೇರೆಗೆ MLA ಎಂ.ಪಿ.ಕುಮಾರಸ್ವಾಮಿ ಹೋಮ್ ಕ್ವಾರಂಟೈನ್

ಚಿಕ್ಕಮಗಳೂರು: ಮಾಸ್ಕ್ ಕಂಡ್ರೆ ಒಲ್ಲೇ.. ಒಲ್ಲೇ ಎನ್ನುತ್ತಿದ್ದ ಮಾಸ್ಕ್ ಹಾಕದೇ ಸಾರ್ವಜನಿಕವಾಗಿ ಓಡಾಡುತ್ತಿದ್ದ ಜನಪ್ರತಿನಿಧಿ ಕ್ವಾರಂಟೈನ್ ಆಗಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿನ ಹೋಮ್ ಕ್ವಾರಂಟೈನ್ ಆಗುವಂತೆ ಡಿಸಿ ಸೂಚನೆ ನೀಡಿದ್ದಾರೆ. ಶಾಸಕ ಎಂ.ಪಿ.ಕುಮಾರಸ್ವಾಮಿ ಜೂನ್ 29ರಂದು ಎಂಎಲ್‌ಸಿ ಪ್ರಾಣೇಶ್ ಜತೆ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದರು. MLC ಪ್ರಾಣೇಶ್‌ಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ 36ಕ್ಕೂ ಹೆಚ್ಚು ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಕ್ವಾರಂಟೈನ್ ಆಗಿದ್ರು. ಆದ್ರೆ ಎಂ.ಪಿ.ಕುಮಾರಸ್ವಾಮಿ ಮಾತ್ರ ಕ್ವಾರಂಟೈನ್ ಆಗಿಲ್ಲ. ಕೊರೊನಾ ಟೆಸ್ಟ್​ಗೂ […]

DC ಖಡಕ್ ಸೂಚನೆ ಮೇರೆಗೆ MLA ಎಂ.ಪಿ.ಕುಮಾರಸ್ವಾಮಿ ಹೋಮ್ ಕ್ವಾರಂಟೈನ್
ಆಯೇಷಾ ಬಾನು
| Edited By: |

Updated on:Jul 09, 2020 | 12:57 PM

Share

ಚಿಕ್ಕಮಗಳೂರು: ಮಾಸ್ಕ್ ಕಂಡ್ರೆ ಒಲ್ಲೇ.. ಒಲ್ಲೇ ಎನ್ನುತ್ತಿದ್ದ ಮಾಸ್ಕ್ ಹಾಕದೇ ಸಾರ್ವಜನಿಕವಾಗಿ ಓಡಾಡುತ್ತಿದ್ದ ಜನಪ್ರತಿನಿಧಿ ಕ್ವಾರಂಟೈನ್ ಆಗಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿನ ಹೋಮ್ ಕ್ವಾರಂಟೈನ್ ಆಗುವಂತೆ ಡಿಸಿ ಸೂಚನೆ ನೀಡಿದ್ದಾರೆ.

ಶಾಸಕ ಎಂ.ಪಿ.ಕುಮಾರಸ್ವಾಮಿ ಜೂನ್ 29ರಂದು ಎಂಎಲ್‌ಸಿ ಪ್ರಾಣೇಶ್ ಜತೆ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದರು. MLC ಪ್ರಾಣೇಶ್‌ಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ 36ಕ್ಕೂ ಹೆಚ್ಚು ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಕ್ವಾರಂಟೈನ್ ಆಗಿದ್ರು. ಆದ್ರೆ ಎಂ.ಪಿ.ಕುಮಾರಸ್ವಾಮಿ ಮಾತ್ರ ಕ್ವಾರಂಟೈನ್ ಆಗಿಲ್ಲ.

ಕೊರೊನಾ ಟೆಸ್ಟ್​ಗೂ ನಕಾರ ಮಾಡಿದ್ರು. ಮಾಸ್ಕ್ ಹಾಕದೇ ಎಲ್ಲಾ ಕಡೆ ಓಡಾಡುತಿದ್ರು. ಜುಲೈ 5ರಂದು ಬರ್ತಡೆ ಪಾರ್ಟಿ ಕೂಡ ಆಚರಿಸಿದ್ರು. ಸಚಿವ ಸಿ.ಟಿ ರವಿ ಜೊತೆ ಓಡಾಟ ನಡೆಸಿದ್ದಾರೆ. ಬಳಿಕ ಬೆಂಗಳೂರಿಗೂ ಹೋಗಿ ಹಿಂದಿರುಗಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಹೋಮ್ ಕ್ವಾರಂಟೈನ್ ಆಗಲು ಖಡಕ್ ಸೂಚನೆ ನೀಡಿದ್ರು. ಸದ್ಯ ಈಗ ಶಾಸಕರು ಕ್ವಾರಂಟೈನ್​ನಲ್ಲಿದ್ದಾರೆ.

Published On - 9:16 am, Thu, 9 July 20

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!