AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC ಖಡಕ್ ಸೂಚನೆ ಮೇರೆಗೆ MLA ಎಂ.ಪಿ.ಕುಮಾರಸ್ವಾಮಿ ಹೋಮ್ ಕ್ವಾರಂಟೈನ್

ಚಿಕ್ಕಮಗಳೂರು: ಮಾಸ್ಕ್ ಕಂಡ್ರೆ ಒಲ್ಲೇ.. ಒಲ್ಲೇ ಎನ್ನುತ್ತಿದ್ದ ಮಾಸ್ಕ್ ಹಾಕದೇ ಸಾರ್ವಜನಿಕವಾಗಿ ಓಡಾಡುತ್ತಿದ್ದ ಜನಪ್ರತಿನಿಧಿ ಕ್ವಾರಂಟೈನ್ ಆಗಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿನ ಹೋಮ್ ಕ್ವಾರಂಟೈನ್ ಆಗುವಂತೆ ಡಿಸಿ ಸೂಚನೆ ನೀಡಿದ್ದಾರೆ. ಶಾಸಕ ಎಂ.ಪಿ.ಕುಮಾರಸ್ವಾಮಿ ಜೂನ್ 29ರಂದು ಎಂಎಲ್‌ಸಿ ಪ್ರಾಣೇಶ್ ಜತೆ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದರು. MLC ಪ್ರಾಣೇಶ್‌ಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ 36ಕ್ಕೂ ಹೆಚ್ಚು ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಕ್ವಾರಂಟೈನ್ ಆಗಿದ್ರು. ಆದ್ರೆ ಎಂ.ಪಿ.ಕುಮಾರಸ್ವಾಮಿ ಮಾತ್ರ ಕ್ವಾರಂಟೈನ್ ಆಗಿಲ್ಲ. ಕೊರೊನಾ ಟೆಸ್ಟ್​ಗೂ […]

DC ಖಡಕ್ ಸೂಚನೆ ಮೇರೆಗೆ MLA ಎಂ.ಪಿ.ಕುಮಾರಸ್ವಾಮಿ ಹೋಮ್ ಕ್ವಾರಂಟೈನ್
ಆಯೇಷಾ ಬಾನು
| Updated By: |

Updated on:Jul 09, 2020 | 12:57 PM

Share

ಚಿಕ್ಕಮಗಳೂರು: ಮಾಸ್ಕ್ ಕಂಡ್ರೆ ಒಲ್ಲೇ.. ಒಲ್ಲೇ ಎನ್ನುತ್ತಿದ್ದ ಮಾಸ್ಕ್ ಹಾಕದೇ ಸಾರ್ವಜನಿಕವಾಗಿ ಓಡಾಡುತ್ತಿದ್ದ ಜನಪ್ರತಿನಿಧಿ ಕ್ವಾರಂಟೈನ್ ಆಗಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿನ ಹೋಮ್ ಕ್ವಾರಂಟೈನ್ ಆಗುವಂತೆ ಡಿಸಿ ಸೂಚನೆ ನೀಡಿದ್ದಾರೆ.

ಶಾಸಕ ಎಂ.ಪಿ.ಕುಮಾರಸ್ವಾಮಿ ಜೂನ್ 29ರಂದು ಎಂಎಲ್‌ಸಿ ಪ್ರಾಣೇಶ್ ಜತೆ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದರು. MLC ಪ್ರಾಣೇಶ್‌ಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ 36ಕ್ಕೂ ಹೆಚ್ಚು ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಕ್ವಾರಂಟೈನ್ ಆಗಿದ್ರು. ಆದ್ರೆ ಎಂ.ಪಿ.ಕುಮಾರಸ್ವಾಮಿ ಮಾತ್ರ ಕ್ವಾರಂಟೈನ್ ಆಗಿಲ್ಲ.

ಕೊರೊನಾ ಟೆಸ್ಟ್​ಗೂ ನಕಾರ ಮಾಡಿದ್ರು. ಮಾಸ್ಕ್ ಹಾಕದೇ ಎಲ್ಲಾ ಕಡೆ ಓಡಾಡುತಿದ್ರು. ಜುಲೈ 5ರಂದು ಬರ್ತಡೆ ಪಾರ್ಟಿ ಕೂಡ ಆಚರಿಸಿದ್ರು. ಸಚಿವ ಸಿ.ಟಿ ರವಿ ಜೊತೆ ಓಡಾಟ ನಡೆಸಿದ್ದಾರೆ. ಬಳಿಕ ಬೆಂಗಳೂರಿಗೂ ಹೋಗಿ ಹಿಂದಿರುಗಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಹೋಮ್ ಕ್ವಾರಂಟೈನ್ ಆಗಲು ಖಡಕ್ ಸೂಚನೆ ನೀಡಿದ್ರು. ಸದ್ಯ ಈಗ ಶಾಸಕರು ಕ್ವಾರಂಟೈನ್​ನಲ್ಲಿದ್ದಾರೆ.

Published On - 9:16 am, Thu, 9 July 20

ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಒಂದು ಆಧಾರ್ ಕಾರ್ಡ್​ಗೆ 2 ಚೀಲ ಯೂರಿಯಾ
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್