AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DC ಖಡಕ್ ಸೂಚನೆ ಮೇರೆಗೆ MLA ಎಂ.ಪಿ.ಕುಮಾರಸ್ವಾಮಿ ಹೋಮ್ ಕ್ವಾರಂಟೈನ್

ಚಿಕ್ಕಮಗಳೂರು: ಮಾಸ್ಕ್ ಕಂಡ್ರೆ ಒಲ್ಲೇ.. ಒಲ್ಲೇ ಎನ್ನುತ್ತಿದ್ದ ಮಾಸ್ಕ್ ಹಾಕದೇ ಸಾರ್ವಜನಿಕವಾಗಿ ಓಡಾಡುತ್ತಿದ್ದ ಜನಪ್ರತಿನಿಧಿ ಕ್ವಾರಂಟೈನ್ ಆಗಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿನ ಹೋಮ್ ಕ್ವಾರಂಟೈನ್ ಆಗುವಂತೆ ಡಿಸಿ ಸೂಚನೆ ನೀಡಿದ್ದಾರೆ. ಶಾಸಕ ಎಂ.ಪಿ.ಕುಮಾರಸ್ವಾಮಿ ಜೂನ್ 29ರಂದು ಎಂಎಲ್‌ಸಿ ಪ್ರಾಣೇಶ್ ಜತೆ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದರು. MLC ಪ್ರಾಣೇಶ್‌ಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ 36ಕ್ಕೂ ಹೆಚ್ಚು ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಕ್ವಾರಂಟೈನ್ ಆಗಿದ್ರು. ಆದ್ರೆ ಎಂ.ಪಿ.ಕುಮಾರಸ್ವಾಮಿ ಮಾತ್ರ ಕ್ವಾರಂಟೈನ್ ಆಗಿಲ್ಲ. ಕೊರೊನಾ ಟೆಸ್ಟ್​ಗೂ […]

DC ಖಡಕ್ ಸೂಚನೆ ಮೇರೆಗೆ MLA ಎಂ.ಪಿ.ಕುಮಾರಸ್ವಾಮಿ ಹೋಮ್ ಕ್ವಾರಂಟೈನ್
ಆಯೇಷಾ ಬಾನು
| Edited By: |

Updated on:Jul 09, 2020 | 12:57 PM

Share

ಚಿಕ್ಕಮಗಳೂರು: ಮಾಸ್ಕ್ ಕಂಡ್ರೆ ಒಲ್ಲೇ.. ಒಲ್ಲೇ ಎನ್ನುತ್ತಿದ್ದ ಮಾಸ್ಕ್ ಹಾಕದೇ ಸಾರ್ವಜನಿಕವಾಗಿ ಓಡಾಡುತ್ತಿದ್ದ ಜನಪ್ರತಿನಿಧಿ ಕ್ವಾರಂಟೈನ್ ಆಗಿದ್ದಾರೆ. ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿನ ಹೋಮ್ ಕ್ವಾರಂಟೈನ್ ಆಗುವಂತೆ ಡಿಸಿ ಸೂಚನೆ ನೀಡಿದ್ದಾರೆ.

ಶಾಸಕ ಎಂ.ಪಿ.ಕುಮಾರಸ್ವಾಮಿ ಜೂನ್ 29ರಂದು ಎಂಎಲ್‌ಸಿ ಪ್ರಾಣೇಶ್ ಜತೆ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದರು. MLC ಪ್ರಾಣೇಶ್‌ಗೆ ಕೊರೊನಾ ಸೋಂಕು ದೃಢ ಹಿನ್ನೆಲೆಯಲ್ಲಿ ಕೆಡಿಪಿ ಸಭೆಯಲ್ಲಿ ಭಾಗಿಯಾಗಿದ್ದ 36ಕ್ಕೂ ಹೆಚ್ಚು ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಕ್ವಾರಂಟೈನ್ ಆಗಿದ್ರು. ಆದ್ರೆ ಎಂ.ಪಿ.ಕುಮಾರಸ್ವಾಮಿ ಮಾತ್ರ ಕ್ವಾರಂಟೈನ್ ಆಗಿಲ್ಲ.

ಕೊರೊನಾ ಟೆಸ್ಟ್​ಗೂ ನಕಾರ ಮಾಡಿದ್ರು. ಮಾಸ್ಕ್ ಹಾಕದೇ ಎಲ್ಲಾ ಕಡೆ ಓಡಾಡುತಿದ್ರು. ಜುಲೈ 5ರಂದು ಬರ್ತಡೆ ಪಾರ್ಟಿ ಕೂಡ ಆಚರಿಸಿದ್ರು. ಸಚಿವ ಸಿ.ಟಿ ರವಿ ಜೊತೆ ಓಡಾಟ ನಡೆಸಿದ್ದಾರೆ. ಬಳಿಕ ಬೆಂಗಳೂರಿಗೂ ಹೋಗಿ ಹಿಂದಿರುಗಿದ್ದಾರೆ. ಹೀಗಾಗಿ ಜಿಲ್ಲಾಧಿಕಾರಿ ಹೋಮ್ ಕ್ವಾರಂಟೈನ್ ಆಗಲು ಖಡಕ್ ಸೂಚನೆ ನೀಡಿದ್ರು. ಸದ್ಯ ಈಗ ಶಾಸಕರು ಕ್ವಾರಂಟೈನ್​ನಲ್ಲಿದ್ದಾರೆ.

Published On - 9:16 am, Thu, 9 July 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ