AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೋತವರಿಗೆ ಸಚಿವ ಸ್ಥಾನ ನೀಡೋದಾದ್ರೆ.. ಜನ ನಮ್ಮನ್ನು ಯಾಕೆ ಆಯ್ಕೆ ಮಾಡಬೇಕು?’

ದಾವಣಗೆರೆ: ಜನರಿಂದ ಆಯ್ಕೆಯಾದವರಿಗೆ ಸಚಿವ ಸ್ಥಾನ ನೀಡಬೇಕು. ಇದು ನನ್ನ ಅಭಿಪ್ರಾಯ, ಈ ನನ್ನ ನಿಲುವಿಗೆ ನಾನು ಬದ್ಧ ಎಂದು ಜಿಲ್ಲೆಯಲ್ಲಿ ಶಾಸಕ M.P.ರೇಣುಕಾಚಾರ್ಯ ಹೇಳಿದ್ದಾರೆ. ಇವರು ಸೋತವರಿಗೆ ಸಚಿವ ಸ್ಥಾನ ನೀಡುವುದಾದರೆ ಜನರು ನಮ್ಮನ್ನು ಏಕೆ ಆಯ್ಕೆ ಮಾಡಬೇಕೆಂದು ರೇಣುಕಾಚಾರ್ಯ ನೇರ ಪ್ರಶ್ನೆ ಹಾಕಿದ್ದಾರೆ. ನಮ್ಮ ಜಿಲ್ಲೆಗೆ ಸಚಿವ ಸ್ಥಾನವನ್ನು ನೀಡಬೇಕು. ಪ್ರಾದೇಶಿಕ ಸಮತೋಲನ ಆಧಾರದಲ್ಲಿ ಸ್ಥಾನ ನೀಡಬೇಕು. ಜಿಲ್ಲೆಯ ಶಾಸಕರು ಸಭೆ ಮಾಡಿ ಸಿಎಂಗೆ ಒತ್ತಾಯಿಸಿದ್ದೇವೆ. ಆದರೆ, ಸಿಎಂ ಯಡಿಯೂರಪ್ಪ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ […]

‘ಸೋತವರಿಗೆ ಸಚಿವ ಸ್ಥಾನ ನೀಡೋದಾದ್ರೆ.. ಜನ ನಮ್ಮನ್ನು ಯಾಕೆ ಆಯ್ಕೆ ಮಾಡಬೇಕು?’
KUSHAL V
|

Updated on: Nov 16, 2020 | 2:50 PM

Share

ದಾವಣಗೆರೆ: ಜನರಿಂದ ಆಯ್ಕೆಯಾದವರಿಗೆ ಸಚಿವ ಸ್ಥಾನ ನೀಡಬೇಕು. ಇದು ನನ್ನ ಅಭಿಪ್ರಾಯ, ಈ ನನ್ನ ನಿಲುವಿಗೆ ನಾನು ಬದ್ಧ ಎಂದು ಜಿಲ್ಲೆಯಲ್ಲಿ ಶಾಸಕ M.P.ರೇಣುಕಾಚಾರ್ಯ ಹೇಳಿದ್ದಾರೆ.

ಇವರು ಸೋತವರಿಗೆ ಸಚಿವ ಸ್ಥಾನ ನೀಡುವುದಾದರೆ ಜನರು ನಮ್ಮನ್ನು ಏಕೆ ಆಯ್ಕೆ ಮಾಡಬೇಕೆಂದು ರೇಣುಕಾಚಾರ್ಯ ನೇರ ಪ್ರಶ್ನೆ ಹಾಕಿದ್ದಾರೆ. ನಮ್ಮ ಜಿಲ್ಲೆಗೆ ಸಚಿವ ಸ್ಥಾನವನ್ನು ನೀಡಬೇಕು. ಪ್ರಾದೇಶಿಕ ಸಮತೋಲನ ಆಧಾರದಲ್ಲಿ ಸ್ಥಾನ ನೀಡಬೇಕು. ಜಿಲ್ಲೆಯ ಶಾಸಕರು ಸಭೆ ಮಾಡಿ ಸಿಎಂಗೆ ಒತ್ತಾಯಿಸಿದ್ದೇವೆ. ಆದರೆ, ಸಿಎಂ ಯಡಿಯೂರಪ್ಪ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದರು. ಹಾದಿ ರಂಪ ಬೀದಿ ರಂಪ ಮಾಡೋದು ನಮಗೆ ಇಷ್ಟ ಇಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

Follow Us
KUSHAL V
KUSHAL V
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!