AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೋತವರಿಗೆ ಸಚಿವ ಸ್ಥಾನ ನೀಡೋದಾದ್ರೆ.. ಜನ ನಮ್ಮನ್ನು ಯಾಕೆ ಆಯ್ಕೆ ಮಾಡಬೇಕು?’

ದಾವಣಗೆರೆ: ಜನರಿಂದ ಆಯ್ಕೆಯಾದವರಿಗೆ ಸಚಿವ ಸ್ಥಾನ ನೀಡಬೇಕು. ಇದು ನನ್ನ ಅಭಿಪ್ರಾಯ, ಈ ನನ್ನ ನಿಲುವಿಗೆ ನಾನು ಬದ್ಧ ಎಂದು ಜಿಲ್ಲೆಯಲ್ಲಿ ಶಾಸಕ M.P.ರೇಣುಕಾಚಾರ್ಯ ಹೇಳಿದ್ದಾರೆ. ಇವರು ಸೋತವರಿಗೆ ಸಚಿವ ಸ್ಥಾನ ನೀಡುವುದಾದರೆ ಜನರು ನಮ್ಮನ್ನು ಏಕೆ ಆಯ್ಕೆ ಮಾಡಬೇಕೆಂದು ರೇಣುಕಾಚಾರ್ಯ ನೇರ ಪ್ರಶ್ನೆ ಹಾಕಿದ್ದಾರೆ. ನಮ್ಮ ಜಿಲ್ಲೆಗೆ ಸಚಿವ ಸ್ಥಾನವನ್ನು ನೀಡಬೇಕು. ಪ್ರಾದೇಶಿಕ ಸಮತೋಲನ ಆಧಾರದಲ್ಲಿ ಸ್ಥಾನ ನೀಡಬೇಕು. ಜಿಲ್ಲೆಯ ಶಾಸಕರು ಸಭೆ ಮಾಡಿ ಸಿಎಂಗೆ ಒತ್ತಾಯಿಸಿದ್ದೇವೆ. ಆದರೆ, ಸಿಎಂ ಯಡಿಯೂರಪ್ಪ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ […]

‘ಸೋತವರಿಗೆ ಸಚಿವ ಸ್ಥಾನ ನೀಡೋದಾದ್ರೆ.. ಜನ ನಮ್ಮನ್ನು ಯಾಕೆ ಆಯ್ಕೆ ಮಾಡಬೇಕು?’
KUSHAL V
|

Updated on: Nov 16, 2020 | 2:50 PM

Share

ದಾವಣಗೆರೆ: ಜನರಿಂದ ಆಯ್ಕೆಯಾದವರಿಗೆ ಸಚಿವ ಸ್ಥಾನ ನೀಡಬೇಕು. ಇದು ನನ್ನ ಅಭಿಪ್ರಾಯ, ಈ ನನ್ನ ನಿಲುವಿಗೆ ನಾನು ಬದ್ಧ ಎಂದು ಜಿಲ್ಲೆಯಲ್ಲಿ ಶಾಸಕ M.P.ರೇಣುಕಾಚಾರ್ಯ ಹೇಳಿದ್ದಾರೆ.

ಇವರು ಸೋತವರಿಗೆ ಸಚಿವ ಸ್ಥಾನ ನೀಡುವುದಾದರೆ ಜನರು ನಮ್ಮನ್ನು ಏಕೆ ಆಯ್ಕೆ ಮಾಡಬೇಕೆಂದು ರೇಣುಕಾಚಾರ್ಯ ನೇರ ಪ್ರಶ್ನೆ ಹಾಕಿದ್ದಾರೆ. ನಮ್ಮ ಜಿಲ್ಲೆಗೆ ಸಚಿವ ಸ್ಥಾನವನ್ನು ನೀಡಬೇಕು. ಪ್ರಾದೇಶಿಕ ಸಮತೋಲನ ಆಧಾರದಲ್ಲಿ ಸ್ಥಾನ ನೀಡಬೇಕು. ಜಿಲ್ಲೆಯ ಶಾಸಕರು ಸಭೆ ಮಾಡಿ ಸಿಎಂಗೆ ಒತ್ತಾಯಿಸಿದ್ದೇವೆ. ಆದರೆ, ಸಿಎಂ ಯಡಿಯೂರಪ್ಪ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದರು. ಹಾದಿ ರಂಪ ಬೀದಿ ರಂಪ ಮಾಡೋದು ನಮಗೆ ಇಷ್ಟ ಇಲ್ಲ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್
‘ದೊಡ್ಮನೆ ಹಬ್ಬ’ದಲ್ಲಿ ಗಾನ ಬಜಾನ ತಂಡದ ಟ್ರೋಲ್ ಸಾಂಗ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಹಂಪಿ ಉತ್ಸವದಲ್ಲಿ ಡ್ಯಾನ್ಸ್ ಮಾಡಿ ರಂಜಿಸಿದ ಶಿವರಾಜ್​​ಕುಮಾರ್
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಶಿವರಾತ್ರಿಗೆ ಮಾದಪ್ಪನ ಸನ್ನಿಧಿಗೆ ತೆರಳುವ ಭಕ್ತರೇ ಎಚ್ಚರ
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಧನುಸ್ಸು ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ವೃಶ್ಚಿಕ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ಸಾವಿರಾರು ಕೋಟಿ ರೂ.ಗಳ ಯೋಜನೆಗಳಿಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ತುಲಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?
ಮೈಸೂರು ಅರಮನೆ ತ್ರಿನೇಶ್ವರನಿಗೆ 11 ಕೆಜಿಯ ಚಿನ್ನದ ಮುಖವಾಡ! ಏನಿದರ ವಿಶೇಷ?